ಜನವರಿ 2 ಭಯಂಕರ ಅಮಾವಾಸ್ಯೆ!ಈ 6 ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ ಗುರುಬಲ ಆರಂಭ ವರ್ಷದ ಮೊದಲ ಅಮಾವಾಸ್ಯೆ!

Written by Anand raj

Published on:

ಜನವರಿ 2ನೇ ತಾರೀಕು 2022 ವರ್ಷದ ಮೊದಲನೇ ಅಮಾವಾಸ್ಯೆ ಇದೆ.ಇಡಿ ವರ್ಷದ ಮೊದಲ ಅಮಾವಾಸ್ಯೆ ಆಗಿದ್ದು ಬಹಳ ಶಕ್ತಿಶಾಲಿ ಹಾಗೂ ಭಯಂಕರ ಅಮವಾಸ್ಯೆ ಆಗಿದೆ. ರಾಶಿಚಕ್ರಗಳು ಮನುಷ್ಯನ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ. ರಾಶಿ ಮಂಡಲದಲ್ಲಿ ಗ್ರಹಗಳ ಸ್ಥಾನ ಪಲ್ಲಟದಿಂದಾಗಿ ರಾಶಿಚಕ್ರದಲ್ಲಿ ಉಂಟಾದ ಬದಲಾವಣೆಯಿಂದಾಗಿ ಕೆಲವು ರಾಶಿಯವರಿಗೆ ಈ ಅಮವಾಸ್ಯೆ ನಂತರ ಗಜಕೇಸರಿ ಯೋಗ ಪ್ರಾರಂಭವಾಗಲಿದೆ. ಇವರ ಎಲ್ಲಾ ಸಂಕಷ್ಟಗಳು ದೂರವಾಗಲಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

2030ರವರೆಗೆ ಗಜಕೇಸರಿ ಯೋಗವನ್ನು ಪಡೆಯುತ್ತಾರೆ. ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರೆ ಲಕ್ಷ್ಮಿ ದೇವಿ ಅನುಗ್ರಹ ಬೇಕು.ಲಕ್ಷ್ಮಿ ದೇವಿ ಅನುಗ್ರಹ ಇದ್ದಾರೆ ಮಾತ್ರ ಸಂಪಾದನೆ ಮಾಡಿದ ಹಣ ಉಳಿತಾಯ ಆಗುತ್ತದೆ. ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದಬಹುದು. ಲಕ್ಷ್ಮಿ ದೇವಿಯ ಅನುಗ್ರಹದಿಂದ ಈ ರಾಶಿಯವರ ಜೀವನದಲ್ಲಿ ಸಾಕಷ್ಟು ಬದಲಾವಣೆ ಕಂಡುಬರುತ್ತದೆ. ಅನೇಕ ಅಡ್ಡಿ ಆತಂಕಗಳಿಂದ ಹಾಗೂ ನಿಂತಿರುವ ಕೆಲಸ ಕಾರ್ಯಗಳು ಪೂರ್ಣಗೊಳ್ಳುವ ಸಮಯ ಬಂದಿದೆ ಹಾಗೂ ಉದ್ಯೋಗದಲ್ಲಿ ಇವರ ಕಾರ್ಯಕ್ಷಮತೆಗೆ ಮೆಚ್ಚಿಕೊಂಡು ಉನ್ನತ ಸ್ಥಾನಕ್ಕೆ ವರ್ಗಾವಣೆ ಮಾಡುತ್ತಾರೆ.

ವ್ಯಾಪಾರ-ವ್ಯವಹಾರಗಳಲ್ಲಿ ಉನ್ನತ ಅಭಿವೃದ್ಧಿಯನ್ನು ಕಾಣುತ್ತಾರೆ. ಸಾಕಷ್ಟು ಧನಲಾಭವನ್ನೂ ಪಡೆದುಕೊಳ್ಳುತ್ತಾರೆ. ಬಂಡವಾಳ ಹೂಡಿಕೆ ಮಾಡುವುದರಿಂದ ಸಾಕಷ್ಟು ಲಾಭವನ್ನು ಪಡೆದುಕೊಳ್ಳಬಹುದು. ಲಕ್ಷ್ಮಿ ದೇವಿಯ ಅನುಗ್ರಹ ದಿಂದ ಹಣಕಾಸಿಗೆ ಸಂಬಂಧಿಸಿದ ಎಲ್ಲಾ ಸಮಸ್ಸೆಗಳು ದೂರವಾಗಲಿದೆ. ಸಾಕಷ್ಟು ಆದಾಯ ಗಳಿಸುತ್ತಾರೇ. ಅದರೆ ಹಣವನ್ನು ಮಿತವಾಗಿ ಖರ್ಚು ಮಾಡುವುದು ಬಹಳಷ್ಟು ಒಳ್ಳೆಯದು.

ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಮಾಡುತ್ತಾರೆ. ಶಿಕ್ಷಣ ಕ್ಷೇತ್ರದಲ್ಲಿ ಹೆಸರನ್ನು ಮಾಡುತ್ತಾರೆ. ಇವರ ಕಠಿಣ ಪರಿಶ್ರಮ ಏಕಾಗ್ರತೆ ಹಾಗೂ ಬುದ್ದಿವಂತಿಕೆಯಿಂದ ಉತ್ತಮ ಉದ್ಯೋಗವನ್ನು ಪಡೆದುಕೊಳ್ಳುತ್ತಾರೆ.ಸಂಗಾತಿಯೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ. ಕುಟುಂಬದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ .ಶತ್ರುಗಳು ಮಿತ್ರರಾಗುವ ಸಾಧ್ಯತೆಯಿದೆ.ರೈತರು ಸಾಕಷ್ಟು ಧನ ಲಾಭವನ್ನು ಪಡೆಯಲಿದ್ದಾರೆ.ದೂರದ ಪ್ರಯಾಣ ಮಾಡುವ ಎಲ್ಲಾ ಸಾಧ್ಯತೆಗಳು ಇರುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಲಿದ್ದಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ರಾಶಿಯವರು ಬಹಳ ಶ್ರೇದ್ದೆಯಿಂದ ಏಕಾಗ್ರತೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸುವುದರಿಂದ ಒಳ್ಳೆಯ ಹೆಸರು ಗಳಿಸಬಹುದು.ಉನ್ನತ ಮಟ್ಟಕ್ಕೆ ಪ್ರಗತಿಯನ್ನು ಹೊಂದಬಹುದು.ಈ ಎಲ್ಲಾ ಅದೃಷ್ಟವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ಮಿಥುನ ರಾಶಿ ಮೇಷ ರಾಶಿ ವೃಶ್ಚಿಕ ರಾಶಿ ಮಕರ ರಾಶಿ ಮತ್ತು ಧನಸ್ಸು ರಾಶಿ.

Related Post

Leave a Comment