ಹೊಸವರ್ಷ 2022ರಿಂದ 5 ರಾಶಿಯವರಿಗೆ ಶನಿದೇವರ ದಿವ್ಯದೃಷ್ಟಿಯಿಂದ ಮುಟ್ಟಿದ್ದೆಲ್ಲ ಚಿನ್ನ ಕೋಟ್ಯಾಧಿಪತಿ..

Written by Anand raj

Published on:

ಜನವರಿ ಒಂದನೇ ತಾರೀಕು 2022 ಹೊಸ ವರ್ಷದಿಂದ ಗ್ರಹಗಳ ಚಲನವಲನದಿಂದಾಗಿ ಈ ರಾಶಿಯವರ ಜೀವನದಲ್ಲಿ ಬದಲಾವಣೆಗಳು ಉಂಟಾಗಲಿದೆ. ಎಲ್ಲರೂ ಕೂಡ ಜೀವನದಲ್ಲಿ ಏನನ್ನಾದರೂ ಸಾಧಿಸಲು ಇಚ್ಚಿಸುತ್ತಾರೆ. ಈ ಹೊಸ ವರ್ಷದಿಂದ ಈ 5 ರಾಶಿಯವರಿಗೆ ಶನಿದೇವರ ನೇರ ದೃಷ್ಟಿ ಬೀಳಲಿದೆ. ಹೊಸ ವರ್ಷದಿಂದ ಇವರ ಜೀವನವೇ ಬದಲಾಗಲಿದೆ. ಹೊಸ ವರ್ಷದಿಂದ ಈ 5 ರಾಶಿಯಲ್ಲಿ ಜನಿಸಿದವರ ಜೀವನ ಶೈಲಿಯೇ ಬದಲಾಗುತ್ತದೆ. ಇಲ್ಲಿಯವರೆಗೂ ಅನುಭವಿಸಿದಂತಹ ಎಲ್ಲಾ ರೀತಿಯ ಸಮಸ್ಯೆಗಳಿಂದ ಶನಿ ದೇವರ ಕೃಪೆಯಿಂದಾಗಿ ಪರಿಹಾರವನ್ನು ಪಡೆದುಕೊಳ್ಳುತ್ತಾರೆ. ಸಕಲ ಸಂಪತ್ತು ವೃದ್ಧಿಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ 5 ರಾಶಿಯಲ್ಲಿ ಜನಿಸಿದವರು ಕೈಗೊಳ್ಳುವಂತಹ ಎಲ್ಲಾ ರೀತಿಯ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಪಡೆದುಕೊಳ್ಳುತ್ತಾರೆ. ವ್ಯಾಪಾರ ಉದ್ಯೋಗಗಳಲ್ಲಿ ಉತ್ತಮ ಗುಣಮಟ್ಟದ ಲಾಭವನ್ನು ಗಳಿಸುವುದರ ಜೊತೆಗೆ ಉತ್ತಮ ಘನತೆ-ಗೌರವವನ್ನು ಪಡೆದುಕೊಳ್ಳುತ್ತಾರೆ. ವೈವಾಹಿಕ ಜೀವನದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳನ್ನು ಉಂಟುಮಾಡುವುದಿಲ್ಲ. ಗಂಡ-ಹೆಂಡತಿಯರು ಪರಸ್ಪರ ಹೊಂದಾಣಿಕೆಯಿಂದ ಜೀವನವನ್ನು ಸಾಗಿಸುತ್ತಾರೆ. ಯಾವುದೇ ಕಷ್ಟಗಳು ಇರಲಿ ಎಲ್ಲವನ್ನು ಕೂಡ ಸರಿಸಮಾನಾಗಿ ಹಂಚಿಕೊಂಡು ಹೋಗುತ್ತಾರೆ.

ಈ 5 ರಾಶಿಯಲ್ಲಿ ಜನಿಸಿದವರಿಗೆ ಅನಾರೋಗ್ಯದ ಸಮಸ್ಯೆಗಳು ಎದುರು ಆಗುವಂತಹ ಪರಿಸ್ಥಿತಿಯು ಬರುತ್ತದೆ.ಅದರೆ ಭಯ ಪಡದೆ ತಕ್ಷಣ ಗುಣಮುಖರಾಗಬೇಕು. ಆದಷ್ಟು ಯಾವುದೇ ರೀತಿಯ ಪ್ರವಾಸವನ್ನು ಕೈಗೊಳ್ಳಬೇಡಿ. ವಿದ್ಯಾಭ್ಯಾಸವನ್ನು ಮಾಡುವಲ್ಲಿ ಉತ್ತಮ ಆಸಕ್ತಿಯನ್ನು ಹೊಂದಿದ್ದಾರೆ. ಮುಂದಿನ 10 ವರ್ಷಗಳ ಕಾಲದವರೆಗೂ ಕೂಡ ಶನಿ ದೇವರ ಆಶೀರ್ವಾದ ಕೃಪಾಕಟಾಕ್ಷ ವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದೆಂದರೆ ಮಕರ ರಾಶಿ,ಕುಂಭ ರಾಶಿ, ಮೇಷ ರಾಶಿ,ತುಲಾ ರಾಶಿ ಮತ್ತು ಸಿಂಹ ರಾಶಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment