ಈ ನಾಲ್ಕು ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ಹುಟ್ಟಿನಿಂದಲೇ ಶ್ರೀಮಂತರಾಗುವ ಅದೃಷ್ಟವನ್ನ ಪಡೆದುಕೊಂಡಿದ್ದಾರೆ.??

Written by Anand raj

Published on:

ಸಾಮಾನ್ಯವಾಗಿ ಅದೃಷ್ಟ ಎನ್ನುವುದು ಪ್ರತಿಯೊಬ್ಬರಿಗೂ ಹುಟ್ಟಿನಿಂದಲೇ ಬಂದಿರುವುದಿಲ್ಲ. ಗ್ರಹಗತಿಗಳ ಅನುಗುಣವಾಗಿ ಒಂದು ನಿರ್ದಿಷ್ಟ ಸಮಯದಲ್ಲಿ ಅದೃಷ್ಟ ಸಮಯ ಬರುತ್ತದೆ. ಆಗ ಮಾತ್ರ ಆ ವ್ಯಕ್ತಿಯು ಜೀವನದಲ್ಲಿ ಉನ್ನತ ಮಟ್ಟಕ್ಕೆ ಹೋಗಲೂ ಪ್ರಯತ್ನಿಸುತ್ತಾನೆ. ಆದರೆ ಈ ನಾಲ್ಕು ರಾಶಿಯ ಜನರು ಹುಟ್ಟಿದಾಗಿನಿಂದಲೇ ಅದೃಷ್ಟವನ್ನು ಪಡೆದುಕೊಂಡು ಬಂದಿರುತ್ತಾರೆ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ವಿಶೇಷವಾಗಿ ತಿಳಿಸಲಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಾಮಾನ್ಯವಾಗಿ ಕೆಲವರ ಮನೆಯಲ್ಲಿ ಇಂತಹ ಅನುಭವಗಳನ್ನು ಕಂಡಿರುತ್ತೀರಿ. ಸಾಮಾನ್ಯವಾಗಿ ಒಂದು ಕುಟುಂಬದಲ್ಲಿ ಅತಿಯಾಗಿ ಬಡತನದಿಂದ ಇರುತ್ತರೆ ಹಾಗೂ ಊಟಕ್ಕೆ ತುಂಬಾ ಕಷ್ಟಪಡುತ್ತಿರುತ್ತಾರೆ. ಆದರೆ ಆ ಮನೆಯಲ್ಲಿ ಯಾವುದಾದರೂ ಒಂದು ಮಗು ಜನಿಸಿದಾಗ ಕುಟುಂಬಕ್ಕೆ ಇರುವ ಕಷ್ಟಗಳು ನಿವಾರಣೆಯಾಗಿ ಹಣಕಾಸಿನ ಅಭಿವೃದ್ಧಿ ಆರ್ಥಿಕ ಅನುಕೂಲತೆಗಳು ಕಂಡುಬರುತ್ತದೆ.

ಆದ್ದರಿಂದ ಅವರು ಉತ್ತಮವಾದ ಜೀವನವನ್ನು ನಡೆಸುವ ಅಂತಕ್ಕೆ ಬರುತ್ತಾರೆ. ಸಾಮಾನ್ಯವಾಗಿ ಕೆಲವರು ಮಗು ಹುಟ್ಟಿದ ಮೇಲೆ ಮನೆಯಲ್ಲಿ ಅಭಿವೃದ್ಧಿ ಕಂಡುಬಂದಿದ್ದು. ಈ ಮಗು ಅದೃಷ್ಟವನ್ನು ತಂದುಕೊಟ್ಟಿತ್ತು ಎಂದು ಮಾತಾಡುತ್ತಾರೆ. ಇಂತಹ ರಾಶಿಯವರಿಗೆ ಹುಟ್ಟಿನಿಂದಲೇ ಅದೃಷ್ಟವನ್ನು ಹೊತ್ತುಕೊಂಡು ಬಂದಿದ್ದಾರೆ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ತಿಳಿಸಲಾಗಿದೆ.

ಜ್ಯೋತಿಷ್ಯ ಶಾಸ್ತ್ರ ಹೇಳುವ ಪ್ರಕಾರ ಈ ಸಮಯದಲ್ಲಿ ಹುಟ್ಟಿದ ಕೆಲ ಮಕ್ಕಳು ಮನೆಯ ಕಷ್ಟಗಳನ್ನು ಪರಿಹಾರ ಮಾಡುತ್ತವೆ ಮತ್ತು ಮನೆಗೆ ಅದೃಷ್ಟವನ್ನು ತಂದುಕೊಡುತ್ತವೆ. ಹಾಗಾದರೆ ಆ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ಯಾವುವು ಎಂದು ಹೇಳುವುದಾದರೆ ಕುಂಭ ರಾಶಿ,ತುಲಾ ರಾಶಿ,ಸಿಂಹ ರಾಶಿ ಮತ್ತು ಕನ್ಯಾ ರಾಶಿ.

ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ಅದೃಷ್ಟವಂತರು ಎಂದು ಹೇಳಬಹುದು. ಇವರ ಜೊತೆಗೆ ಜನಿಸಿದ ಸಮಯ ಮನೆಯಲ್ಲಿ ಸುಖ ಶಾಂತಿ ನೆಮ್ಮದಿಯನ್ನು ನೆಲೆಸುವಂತೆ ಮಾಡುತ್ತದೆ.ಕೆಲವರ ಮನೆಯಲ್ಲಿ ವಿಪರೀತ ಕಷ್ಟ ಇರುತ್ತದೆ. ಇನ್ನು ಕೆಲವರಿಗೆ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಆಗ ಮನೆಯಲ್ಲಿ ಶುಭ ಕಾರ್ಯ ನಡೆದು ಆ ಮನೆಯಲ್ಲಿ ಹೊಸ ವ್ಯಕ್ತಿ ಆಗಮನವಾದರೆ ಅಥವಾ ಒಂದು ಮಗುವಿನ ಜನನವಾದರೆ ಆ ಮನೆಯಲ್ಲಿ ಕಷ್ಟಗಳೆಲ್ಲ ಪರಿಹಾರವಾಗುತ್ತದೆ. ಆದರೆ ಕಷ್ಟ ಪರಿಹಾರ ಆಗುವುದು ಶ್ರಮದಿಂದ ವರೆತು ಯಾವುದೇ ಸಮಯ ಸಂದರ್ಭ ಕೂಡಿ ಬಂದಾಗ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಆದ ಕಾರಣ ಸಮಯವನ್ನು ನಂಬಬೇಕು ಮತ್ತು ಅದೃಷ್ಟವನ್ನು ನಂಬಬೇಕು ಹಾಗೂ ಪರಿಶ್ರಮವನ್ನು ನಂಬಬೇಕು.ಹಾಗಾಗಿ ಎಷ್ಟೋ ಜನರ ಜೀವನದಲ್ಲಿ ಇಂತಹ ಘಟನೆಗಳು ನಡೆದಿದೆ.ಇಂತಹ ಜ್ಯೋತಿಷ್ಯರ ಮಾತುಗಳನ್ನು ನಂಬಲು ಬಲವಾದ ಕಾರಣ ಇರುತ್ತದೆ.ಒಟ್ಟಾರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ನಾಲ್ಕು ರಾಶಿಯವರು ಹುಟ್ಟಿನಿಂದಲೇ ಅದೃಷ್ಟವನ್ನು ಪಡೆದುಕೊಂಡು ಬಂದಿದ್ದು ಮನೆಯಲ್ಲಿ ಇರುವಂತಹ ಕಷ್ಟಗಳನ್ನು ನಿವಾರಣೆ ಮಾಡುವಂತಹ ಯೋಗ ಫಲಗಳನ್ನು ಈ ರಾಶಿಯವರು ಪಡೆದುಕೊಂಡು ಬಂದಿದ್ದಾರೆ.

Related Post

Leave a Comment