ಇಂದು ಭಯಂಕರ ಚಂದ್ರ ಗ್ರಹಣ + ಹುಣ್ಣಿಮೆ! ಆರು ರಾಶಿಯವರಿಗೆ ರಾಜಯೋಗ ಶುಕ್ರದೆಸೆ ಶುರು.

Written by Anand raj

Published on:

ಇಂದು ಭಯಂಕರವಾದ ಚಂದ್ರಗ್ರಹಣ ಮತ್ತು ಹುಣ್ಣಿಮೆ ಇತ್ತು .ಈ 6 ರಾಶಿಗಳಿಗೆ ರಾಜಯೋಗ ಆರಂಭವಾಗುತ್ತದೆ. ಶುಕ್ರದೆಸೆ ಶುರು ಆಗಲಿದೆ.ಇಂದಿನಿಂದ ಈ ರಾಶಿಯವರು ಒಳ್ಳೆಯ ಸಾಧನೆಯನ್ನು ಮಾಡಲಿದ್ದಾರೆ. ವ್ಯಾಪಾರ ಮತ್ತು ವ್ಯವಹರ ಮಾಡುವವರಿಗೆ ಮಾಡುವ ಕೆಲಸದಲ್ಲಿ ಉತ್ತಮ ಲಾಭ ಸಿಗಲಿದೆ.ನಿರುದ್ಯೋಗಿಗಳಿಗೆ ಒಳ್ಳೆಯದಾಗಲಿದೆ. ಉದ್ಯೋಗ ಸಿಗುವ ಸಾಧ್ಯತೆ ಇದೆ.ಇನ್ನು ಸ್ವಲ್ಪ ಶ್ರಮಪಟ್ಟು ಪ್ರಯತ್ನ ಮಾಡಿದರೆ ಯಶಸ್ಸು ಖಂಡಿತ ಲಭಿಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಸಮಯದಲ್ಲಿ ಯಾವುದೇ ಕಾರಣಕ್ಕೂ ಯಾರಿಗೂ ಸಾಲವನ್ನು ಕೊಡಬೇಡಿ.ಯಾಕೇಂದರೆ ಕೊಟ್ಟ ಸಾಲ ನಿಮಗೆ ಮರಳಿ ಬರುವುದಿಲ್ಲ.ಈ ರಾಶಿಯವರಿಗೆ ಹಲವು ಮೂಲಗಳಿಂದ ಹಣ ಹರಿದು ಬರಲಿದೆ.ಹಣವನ್ನು ಒಳ್ಳೆಯದಕ್ಕೆ ಉಪಯೋಗಿಸಿಕೊಳ್ಳಿ.ಅರೋಗ್ಯ ಸಮಸ್ಸೆಯಿಂದ ಬಳಲುತ್ತಿರುವವರಿಗೆ ಅರೋಗ್ಯವು ಸುಧಾರಿಸಲಿದೆ.ಹಾಗೆ ಖುಷಿ ಸಂತೋಷ ಕೂಡ ತಂದು ಕೊಡಲಿದೆ. ಸಂಜೆಯ ಸಮಯದಲ್ಲಿ ನೀವು ಹನುಮನನ್ನು ಭಕ್ತಿಯಿಂದ ಪೂಜೆ ಮಾಡಿದರೆ ನಿಮ್ಮ ಇಷ್ಟಾರ್ಥಗಳು ಸಿದ್ದಿ ಆಗಲಿದೆ.

ಈ ರಾಶಿಯವರಿಗೆ ನಿಮ್ಮ ಮೇಲೆ ಇರುವ ಎಲ್ಲಾ ಕಂಟಕಗಳು ಕೆಟ್ಟ ದೃಷ್ಟಿಗಳು ದೂರವಾಗಿ ಹನುಮನ ಕೃಪೆ ಸದಾ ನಿಮ್ಮ ಮೇಲೆ ಇರುವುದರಿಂದ ನೀವು ಮೂಕ ಪ್ರಾಣಿಗಳಿಗೆ ತಿಂಡಿ ತಿನಿಸುಗಳನ್ನು ಕೊಟ್ಟರೆ ನಿಮಗೆ ಒಳ್ಳೆಯ ಪುಣ್ಯ ಸಿಗಲಿದೆ.ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಒಳ್ಳೆಯ ಲಾಭವನ್ನು ನೀವು ಕಾಣುತ್ತಿರ.

ಯಾವುದೇ ಕೆಲಸ ಮಾಡಿದರು ಕೂಡ ಅದರಲ್ಲಿ ಜಯ ಆರಂಭ ಆಗುತ್ತದೆ.ಕುಟುಂಬದಲ್ಲಿ ಇರುವ ಸಮಸ್ಸೆಗಳು ನಿವಾರಣೆ ಆಗಿ ಸುಖ ಕರ ಜೀವನ ನಿಮ್ಮದಾಗಲಿದೆ.ದಿನಕ್ಕೆ ಒಮ್ಮೆ ಹನುಮಾನ ಪೂಜೆ ಮಾಡಿ.ಮದುವೆ ಮಾತುಕಥೆಗೆ ಒಳ್ಳೆಯ ಸಮಯ ಆಗಿರುತ್ತದೆ. ಹನುಮನ ಆಶೀರ್ವಾದದಿಂದ ಇಷ್ಟೆಲ್ಲ ಲಾಭವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ವೃಷಭ ರಾಶಿ, ಕಟಕ ರಾಶಿ,ಧನಸ್ಸು ರಾಶಿ,ಸಿಂಹ ರಾಶಿ, ಮಕರ ರಾಶಿ ಮತ್ತು ಕುಂಭ ರಾಶಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment