ಮುಂದಿನ 7 ದಿನಗಳ ಒಳಗಾಗಿ 8 ರಾಶಿಯವರಿಗೆ ಗಣೇಶನ ಕೃಪೆ ಗಜಕೇಸರಿ ಯೋಗ ದುಡ್ಡೋ ದುಡ್ಡು!

Astrology

ಮುಂದಿನ ಈ 7 ದಿನಗಳ ಒಳಗಾಗಿ ಈ 8 ರಾಶಿಯವರಿಗೆ ನಿಜವಾದ ಗಜಕೇಸರಿಯೋಗ ಪ್ರಾರಂಭವಾಗುತ್ತದೆ. ಗಣೇಶನ ಸಂಪೂರ್ಣ ಕೃಪೆಯು ಈ ರಾಶಿಯವರಿಗೆ ಸಿಗುತ್ತದೆ. ಹೊಸ ದಿನಗಳನ್ನು ಅನುಭವಿಸಲು ಉತ್ತಮವಾದ ಕ್ಷಣಗಳನ್ನು ಕಳೆಯಲಿದ್ದಾರೆ. ಉತ್ತಮ ಬದಲಾವಣೆಗಳು ಉತ್ತಮ ಕೆಲಸದಲ್ಲಿ ಜಯವನ್ನು ಸಾಗಿಸುತ್ತಾರೆ.ಆ ಅದೃಷ್ಟವಂತ ರಾಶಿಗಳು ಯಾವುವು ಎಂದರೇ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಮೇಷ ರಾಶಿ-ಈ ರಾಶಿಯವರಿಗೆ ಗಣೇಶನ ಅನುಗ್ರಹದಿಂದ ನಿಮ್ಮ ಎಲ್ಲಾ ಆರ್ಥಿಕ ಸಂಕಷ್ಟಗಳು ನಿವಾರಣೆಯಾಗುತ್ತದೆ ಹಾಗೂ ಉತ್ತಮ ಲಾಭಂಶವನ್ನು ವ್ಯಾಪಾರ ವ್ಯವಹಾರ ಕೆಲಸಗಳಲ್ಲಿ ಪಡೆಯುತ್ತೀರಿ. ನಿಮ್ಮ ಕೆಲಸದಲ್ಲಿ ಇರುವ ನಿಷ್ಠೆ ಪ್ರಮಾಣಿಕವಾಗಿ ಇದ್ದರೆ ಒಳ್ಳೆಯ ಫಲ ದೊರೆಯುವುದರಿಂದ ಉನ್ನತ ಮಟ್ಟಕ್ಕೆ ಬೆಳೆಯುತ್ತೀರಾ. ಇಷ್ಟುದಿನದ ನಿಮ್ಮ ಎಲ್ಲಾ ಕನಸುಗಳು ಈಡೇರುತ್ತದೆ. ಅರ್ಧಕ್ಕೆ ನಿಂತಿದ್ದ ಕೆಲಸಗಳು ಪೂರ್ಣಗೊಳ್ಳುತ್ತದೆ. ಶುಭಕಾರ್ಯ ನಡೆಯುವ ಸಾಧ್ಯತೆ ಇದೆ. ಎಲ್ಲಾ ಕ್ಷೇತ್ರದವರಿಗೂ ಕೂಡ ಶುಭ ದಿನಗಳು ಪ್ರಾರಂಭ ಆಗುತ್ತದೆ. ಸಮಾಜದಲ್ಲಿ ಹೆಸರನ್ನು ಗಳಿಸುತ್ತೀರಾ.

2, ಮಿಥುನ ರಾಶಿ-ಈ ರಾಶಿಯವರು ಕೆಲವೊಂದು ಮುಕ್ಯ ನಿರ್ಣಯವನ್ನು ತಾಳ್ಮೆಯಿಂದ ಸ್ವಂತ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕು. ಇದರಿಂದಾಗಿ ಇವರು ಮಾಡುವ ಕೆಲಸದಲ್ಲಿ ಉತ್ತಮ ಫಲಿತಾಂಶವನ್ನು ಕಾಣಬಹುದು.ಜೀವನದಲ್ಲಿ ತೆಗೆದುಕೊಳ್ಳುವ ನಿರ್ಧಾರ ಮುಕ್ಯ ಪಾತ್ರವನ್ನು ವಹಿಸುತ್ತದೆ ಹಾಗೂ ಆರ್ಥಿಕವಾಗಿ ಸಾಕಷ್ಟು ಧನ ಲಾಭವನ್ನು ಪಡೆಯುತ್ತಾರೆ.ಗಣೇಶನ ಅನುಗ್ರಹದಿಂದ ಆದಷ್ಟು ಬೇಗಾ ಶ್ರೀಮಂತರಾಗುವ ಯೋಗ ದೊರೆಯುತ್ತದೆ.ಇವರು ಕುಟುಂಬದವರೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯಲಿದ್ದಾರೆ.

3, ಕುಂಭ ರಾಶಿ-ಈ ರಾಶಿಯವರ ನಿವಾಸದಲ್ಲಿ ಕೆಲಸಮಾಡುತ್ತಿದ್ದರೆ ಮುಂದಿನ ದಿನಗಳಲ್ಲಿ ಉತ್ತಮ ಲಾಭ ಸಿಗಲಿದೆ. ವ್ಯಾಪಾರ ವ್ಯವಹಾರಗಳ ಉದ್ಯಮಿಗಳಿಗೆ ಹೊಸ ಯೋಜನೆಗಳನ್ನು ಕೈಗೊಳ್ಳಲು ಇದು ಒಳ್ಳೆಯ ಸಮಯವಾಗಿದೆ. ಷೇರು ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆ ಮಾಡುವುದರಿಂದ ಹೆಚ್ಚಿನ ಲಾಭವನ್ನು ಗಳಿಸಬಹುದು ಹಾಗೂ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು.

4, ವೃಶ್ಚಿಕ ಮತ್ತು ಕನ್ಯಾ ರಾಶಿ-ಈ ರಾಶಿಯವರಿಗೆ ಮುಂದಿನ 7 ದಿನಗಳ ಒಳಗಾಗಿ ಉತ್ತಮ ದಿನಗಳು ಪ್ರಾರಂಭವಾಗಲಿದ್ದು ಗಣೇಶನನ್ನು ಸಂಪೂರ್ಣ ಅನುಗ್ರಹವನ್ನು ಇವರಿಗೆ ಪಡೆದುಕೊಳ್ಳುತ್ತಾರೆ. ಹಾಗಾಗಿ ಇವರಿಗೆ ಸಿಗುವ ಅವಕಾಶಗಳುನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳುವುದರಿಂದ ಅದರಲ್ಲಿ ಯಶಸ್ಸನ್ನು ಗಳಿಸಬಹುದು.ಒಳ್ಳೆಯ ಕೆಲಸಗಳನ್ನು ಮಾಡುವುದರಿಂದ ಈ ರಾಶಿಯವರು ಸಮಾಜದಲ್ಲಿ ಎತ್ತರದ ಸ್ಥಾನಕ್ಕೆ ಬೆಳೆಯುತ್ತಾರೆ ಹಾಗೂ ಮೇಲಾಧಿಕಾರಿಗಳಿಂದ ಮಾಡುವ ಕೆಲಸದಲ್ಲಿ ಇರುವ ಶ್ರದ್ಧೆಗೆ ಪ್ರಶಂಸೆಯು ದೊರೆಯುತ್ತದೆ.

5,ಕಟಕ ರಾಶಿ ಮತ್ತು ಸಿಂಹ ರಾಶಿ-ಈ ರಾಶಿಯವರು ಅನುಭವಿಸಿದ ಎಲ್ಲಾ ಕಷ್ಟಗಳು ಸರಿ ಆಗುತ್ತದೆ. ಉತ್ತಮ ದಿನಗಳನ್ನು ಇವರು ಜೀವನದಲ್ಲಿ ಕಾಣುತ್ತಾರೆ.ಆರ್ಥಿಕ ಸಮಸ್ಯೆಯಿಂದ ಹೊರಗೆ ಬರುತ್ತಾರೆ. ಇವರ ಕೆಲಸ-ಕಾರ್ಯಗಳಲ್ಲಿ ಉತ್ತಮವಾದ ಯಶಸ್ಸನ್ನು ಮತ್ತು ಲಾಭವನ್ನು ಪಡೆಯುತ್ತಾರೆ. ಅನಗತ್ಯ ಹಣವನ್ನು ಖರ್ಚು ಮಾಡುವುದನ್ನು ಕಡಿಮೆ ಮಾಡಬೇಕು.ಈ ರಾಶಿಯವರು ದೂರದ ಪ್ರಯಾಣವನ್ನು ಬೆಳೆಸುವ ಸಾಧ್ಯತೆಯಿದೆ. ಅವರಿಗೆ ಹೊಸ ವ್ಯಕ್ತಿಗಳ ಪರಿಚಯವಾಗುತ್ತದೆ. ಅವುಗಳಿಂದ ಹೊಸ ಲಾಭವನ್ನು ಪಡೆಯಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

6, ಕುಂಭ ರಾಶಿ-ಈ ರಾಶಿಯವರು ಉದ್ಯೋಗಕ್ಕಾಗಿ ಓದುತ್ತಿದ್ದಾರೆ ಸರ್ಕಾರಿ ಕೆಲಸಗಳು ದೊರೆಯುವ ಸಾಧ್ಯತೆ ಇದೆ.ಉದ್ಯೋಗಿಗಳಿಗೆ ಅವರು ಮಾಡಿದ ಕೆಲಸದಲ್ಲಿ ಉನ್ನತ ವರ್ಗಕ್ಕೆ ಭಡ್ತಿ ಸಿಗುತ್ತದೆ.ಬಡವರಿಗೆ ಹಾಗೂ ಅನಾಥ ಮಕ್ಕಳಿಗೆ ಸಹಾಯವನ್ನು ಮತ್ತು ದಾನ ಧರ್ಮವನ್ನು ಮಾಡುವುದರಿಂದ ಹೆಚ್ಚಿನ ಪುಣ್ಯವನ್ನು ಗಳಿಸಬಹುದು. ಉತ್ತಮ ಹೆಸರನ್ನು ಇವರು ಗಳಿಸಲಿದ್ದಾರೆ.

Leave a Reply

Your email address will not be published. Required fields are marked *