ಸೆಪ್ಟೆಂಬರ್ 7 ಭಾದ್ರಪದ ಅಮಾವಾಸ್ಯೆಯ ತಾಯಿ ಚಾಮುಂಡೇಶ್ವರಿ ಕೃಪೆಯಿಂದ ರಾಶಿಯವರಿಗೆ ರಾಜಯೋಗ ಆರಂಭ!

Written by Anand raj

Published on:

ಎಲ್ಲರಿಗೂ ನಮಸ್ಕಾರ ಸೆಪ್ಟೆಂಬರ್ ಏಳನೇ ತಾರೀಕು ಭಾದ್ರಪದ ಅಮಾವಾಸ್ಯೆ ಇದೆ ಈ ಅಮಾವಾಸ್ಯೆ ಹಿಂದುಗಳ ಪ್ರಕಾರ ತುಂಬಾನೇ ವಿಶೇಷವಾಗಿದೆ ಇನ್ನೂ ಅಮವಾಸ್ಯೆಯನ್ನು ಭಾದ್ರಪದ ಅಮವಾಸ್ಯೆ ಎಂದು ಕರೆಯಲಾಗುತ್ತದೆ ಅಮವಾಸ್ಯೆಯಂದು ಗ್ರಹಗತಿಗಳ ಸ್ಥಾನ ಬದಲಾವಣೆ ಆಗುತ್ತದೆ ತಾಯಿ ಚಾಮುಂಡೇಶ್ವರಿ ಕೃಪೆಯಿಂದ ಕೆಲವು ರಾಶಿಯವರಿಗೆ ಜೀವನದಲ್ಲಿ ಬಾರಿ ಏರುಪೇರು ಉಂಟಾಗಲಿದೆ ಈ ರಾಶಿಯವರ ಜಾತಕ ದಲ್ಲಿರುವ ಎಲ್ಲಾ ದೋಷಗಳು ನಿವಾರಣೆಯಾಗಲಿದೆ ಅವರಿಗೆ ಅದೃಷ್ಟ ದಿನಗಳು ಹತ್ತಿರವಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ಹಾಗಾದರೆ ಅದು ಯಾವ ರಾಶಿಗಳು ಎಂದು ತಿಳಿಯೋಣ ಬನ್ನಿ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಅಮಾವಾಸ್ಯೆಯು ಬಹಳ ಶಕ್ತಿಶಾಲಿಯಾದ ಅಮಾವಾಸ್ಯೆ ಆಗಿದ್ದು ಈ ರಾಶಿಯವರ ಜೀವನವೇ ಬದಲಾಗುತ್ತದೆ ಎಂದರೆ ತಪ್ಪಾಗುವುದಿಲ್ಲ ಇವರ ಜೀವನದಲ್ಲಿ ಇರುವ ಎಲ್ಲಾ ಕಷ್ಟಗಳು ನಿವಾರಣೆಯಾಗಲಿದೆ ಆನಂದ ದಿನಗಳು ಹತ್ತಿರವಾಗಿದೆ ಇವರು ಕಂಡ ಕನಸೆಲ್ಲ ನನಸಾಗಲಿ ಎಂದು ಜೀವನದಲ್ಲಿ ಇವರಷ್ಟು ಅದೃಷ್ಟವಂತರು ಯಾರು ಇಲ್ಲ ಎಂದು ಹೇಳಬಹುದು ಮಾಡುವ ಎಲ್ಲಾ ಕೆಲಸಗಳಲ್ಲಿ ಯಶಸ್ಸು ಸಿಗಲಿ ಮುಂದಿನ ದಿನಗಳಲ್ಲಿ ಇವರ ಕೈಯಲ್ಲಿ ಹೆಚ್ಚು ಹಣ ಓಡಾಡುತ್ತಿದೆ ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಹಿಂದೆ ತೆಗೆದುಕೊಳ್ಳಬೇಡಿ ಮತ್ತು ಮೂರನೇ ವ್ಯಕ್ತಿಯ ಮಾತಿಗೆ ತಲೆಕೆಡಿಸಿಕೊಳ್ಳಬೇಡಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ ಮತ್ತು ದೂರ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿ ಮತ್ತು ವರ್ಷಕ್ಕೆ ಒಮ್ಮೆಯಾದರೂ ನಿಮ್ಮ ಮನೆ ದೇವರ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ

ಕಂಕಣ ಭಾಗ್ಯ ಕೂಡಿ ಬಂದಿದ್ದು ಯುವಕ-ಯುವತಿಯರಿಗೆ ಆದಷ್ಟು ಬೇಗ ಕಂಕಣ ಆಗಲಿದೆ ಮತ್ತು ಸಂತಾನ ಇಲ್ಲದವರಿಗೆ ಸಂತಾನ ಭಾಗ್ಯ ಕೂಡ ಕೂಡಿಬಂದಿದೆಹೊಸ ಕೆಲಸ ಅಥವಾ ವ್ಯಾಪಾರ ಮಾಡಲು ಮುಂದಿನ ತಿಂಗಳು ಸೂಕ್ತ ಸಮಯ ವಾಗಲಿದೆ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವವರು ಸ್ವಲ್ಪ ಎಚ್ಚರಿಕೆಯಿಂದ ನೋಡಿಕೊಂಡು ಹೂಡಿಕೆ ಮಾಡಿದರೆ ಲಾಭ ಹೆಚ್ಚಾಗಲಿದೆ ಪ್ರೇಮಿಗಳು ತಮ್ಮ ಮನೆಯಲ್ಲಿ ಪ್ರೇಮದ ವಿಚಾರವನ್ನು ಹೇಳಲು ಇದು ಸೂಕ್ತ ಸಮಯ

ವಿದ್ಯಾರ್ಥಿಗಳಿಗೆ ಒಳ್ಳೆಯ ಪಲಿತಾಂಶಗಳು ಸಿಗಲಿದ್ದು ಆದಷ್ಟು ಹೆಚ್ಚಿನ ಪ್ರಯತ್ನವನ್ನು ಮಾಡಿ ದೇವರ ಆಶೀರ್ವಾದ ನಿಮ್ಮ ಮೇಲೆ ಬೀಳಲಿದ್ದು ನೀವು ಏನೇ ಕೆಲಸ ಮಾಡಿದರೂ ಅದರಲ್ಲಿ ಯಶಸ್ಸು ನಿಮಗೆ ದೊರೆಯುತ್ತದೆ ಮಾಡುವ ವ್ಯಕ್ತಿ ಕೆಲಸದಲ್ಲಿ ನಿಮಗೆ ಬರ್ತಿ ಸಿಗಲಿದ್ದು ನಿಮ್ಮ ಸಂಬಳ ಕೂಡ ಹೆಚ್ಚಾಗಲಿದೆ ಆದಷ್ಟು ಬೇಗ ಮನೆಯಲ್ಲಿ ಶುಭ ಕಾರ್ಯ ನಡೆಯಲಿದ್ದು ನಿಮಗೆ ಅದು ಸಂತೋಷವನ್ನು ತಂದುಕೊಡುತ್ತದೆ ಹಾಗಾದರೆ ತಾಯಿ ಚಾಮುಂಡೇಶ್ವರಿಯ ಕೃಪೆಗೆ ಪಾತ್ರರಾಗುವ ರಾಶಿಗಳು ಯಾವುದೆಂದರೆ ಮೇಷ ರಾಶಿ ಕಟಕ ರಾಶಿ ತುಲಾ ರಾಶಿ ಮಿಥುನ ರಾಶಿಲೈಕ್ ಮಾಡಿ ಶೇರ್ ಮಾಡಿ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment