ಡಿಸೆಂಬರ್ 5 ಸೋಮವಾರ 6 ರಾಶಿಯವರಿಗೆ ಭಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಮಂಜನಾಥನ ಸ್ವಾಮಿಯ ಕೃಪೆಯಿಂದ!

Written by Anand raj

Published on:

ಡಿಸೆಂಬರ್ 5 ನೇ ತಾರೀಕು ಬಹಳ ಅದ್ಭುತವಾದ ಸೋಮವಾರ. ನಾಳೆಯ ಸೋಮವಾರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸಂಪೂರ್ಣ ಕೃಪಾಕಟಾಕ್ಷ ಈ 6 ರಾಶಿಯವರಿಗೆ ಸಿಗುತ್ತದೆ. ಹಾಗಾಗಿ ಇವರು ತುಂಬಾನೇ ಅದೃಷ್ಟವಂತರು. ಮಂಜುನಾಥ ಸ್ವಾಮಿಯ ಕೃಪಾಕಟಾಕ್ಷ ಬೀಳುವುದರಿಂದ ಇವರು ಯಾವುದೇ ಕೆಲಸಕ್ಕೆ ಕೈಹಾಕಿದರೂ ಕೂಡ ಅದರಲ್ಲಿ ಅಧಿಕವಾದ ಲಾಭವನ್ನು ಪಡೆಯುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ,

ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ರಾಶಿ ಮಂಡಲದಲ್ಲಿ ಆಗುವಂತಹ ಬದಲಾವಣೆಯಿಂದ ರಾಶಿಚಕ್ರದಲ್ಲಿ ಇರುವಂತಹ ಎಲ್ಲಾ ರಾಶಿಗಳಿಗೂ ಅದ್ಭುತ ಫಲಗಳನ್ನು ಪಡೆದುಕೊಳ್ಳುತ್ತಾರೆ. ಈ ಕೆಲವು ರಾಶಿಯಲ್ಲಿ ಜನಿಸಿದವರಿಗೆ ರಾಜಯೋಗ ದೊರೆಯುತ್ತದೆ ಹಾಗೂ ಕುಬೇರ ಯೋಗವನ್ನು ಕೂಡ ಇವರು ಪಡೆದುಕೊಳ್ಳುವರು. ಇದರಿಂದಾಗಿ ರಾಶಿ ಮಂಡಲದಲ್ಲಿ ಆಗುವ ವಿಶೇಷ ಬದಲಾವಣೆಯಿಂದಾಗಿ ಈ ರಾಶಿಯಲ್ಲಿ ಜನಿಸಿದವರಿಗೆ ತುಂಬಾನೇ ಉತ್ತಮವಾದ ಯೋಗ ದೊರೆಯುತ್ತಿದೆ. ಇಲ್ಲಿಯವರೆಗೂ ಕಂಡ ಕನಸುಗಳು ನನಸು ಆಗುವಂತಹ ಅದೃಷ್ಟದ ಅವಕಾಶಗಳನ್ನು ಈ ರಾಶಿಯವರು ಪಡೆದುಕೊಳ್ಳುತ್ತಿದ್ದಾರೆ.

ನಾಳೆಯಿಂದ ಅಪರಿಚಿತರ ಪರಿಚಯದಿಂದಾಗಿ ಉತ್ತಮವಾದ ಸಲಹೆಗಳು ದೊರೆತು ಆ ಸಲಹೆಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ. ಇದರಿಂದಗಿ ನಿಮಗೆ ಯಶಸ್ಸು ದೊರೆಯುತ್ತದೆ. ನೀವು ಮಾಡುವಂತಹ ಕೆಲಸದಲ್ಲಿ ಹೆಚ್ಚು ಆಸಕ್ತಿ ದೊರೆಯುತ್ತದೆ. ಉತ್ತಮ ಉದ್ಯೋಗವನ್ನು ಪಡೆದುಕೊಳ್ಳುತ್ತೀರಿ.ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪುಸ್ತಕವನ್ನು ಅರಿಯಬಾರದು. ಇದರಿಂದಾಗಿ ಸರಸ್ವತಿದೇವಿ ಮುನಿಸಿಕೊಂಡು ಹೋಗುತ್ತಾಳೆ.ಪುಸ್ತಕಕ್ಕೆ ಹೆಚ್ಚು ಮರ್ಯಾದೆ ಗೌರವವನ್ನು ಕೊಡಬೇಕು.ನಾಳೆಯಿಂದ ಮಂಜುನಾಥನ ದೇವಾಲಯಕ್ಕೆ ಹೋಗಿ ದರ್ಶನ ಮಾಡುವುದರಿಂದ ನಿಮ್ಮ ಪಾಪಗಳು ಕಳೆದು ಹೋಗುತ್ತದೆ.ಇಷ್ಟೆಲ್ಲಾ ಅದೃಷ್ಟವನ್ನು ಪಡೆಯುವ ಆ ರಾಶಿಗಳು ಯಾವುವು ಎಂದರೆ ವೃಷಭ ರಾಶಿ ಕಟಕ ರಾಶಿ ಸಿಂಹ ರಾಶಿ ವೃಶ್ಚಿಕ ರಾಶಿ ಮಕರ ರಾಶಿ ಮತ್ತು ಮೀನ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಓಂ ಮಂಜುನಾಥ ಸ್ವಾಮಿ ನಮಃ ಎಂದು ಕಾಮೆಂಟ್ ಮಾಡಿ.

Related Post

Leave a Comment