ಫೆಬ್ರವರಿ 15 ಬುಧವಾರ 6 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆಯೇ ಸುರಿಯುತ್ತದೆ ರಾಜಯೋಗ ಗುರುಬಲ ಶುರು!

Astrology

ಫೆಬ್ರವರಿ 15ನೇ ತಾರೀಕು ಬಹಳ ಭಯಂಕರವಾದಂತಹ ಬುಧವಾರ. ಬುಧವಾರದಿಂದ ಈ 6 ರಾಶಿಯಲ್ಲಿ ಜನಿಸಿದವರಿಗೆ ಗಜಕೇಸರಿ ಯೋಗ ಒಲಿದು ಬರಲಿದ್ದು ಕುಬೇರ ದೇವರ ಸಂಪೂರ್ಣ ಕೃಪೆಯೂ ಈ 6 ರಾಶಿಯವರಿಗೆ ಸಿಗುತ್ತದೆ. ಹಾಗಾಗಿ 6 ರಾಶಿಯವರು ಕೂಡ ಕುಬೇರ ದೇವರ ಕೃಪೆಗೆ ಪಾತ್ರರಾಗುತ್ತಿದ್ದರೇ. ಕುಬೇರ ದೇವರ ಅನುಗ್ರಹವನ್ನು ಪಡೆದುಕೊಂಡು ಇವರ ಜೀವನದಲ್ಲಿ ಸುಂದರವಾದ ಕ್ಷಣಗಳನ್ನು ಬರ ಮಾಡಿಕೊಳ್ಳಲಿದ್ದಾರೆ. ಈ ರಾಶಿಯವರು ನಾಳೆಯಿಂದ ಕುಬೇರ ದೇವರ ಅನುಗ್ರಹದಿಂದಾಗಿ ಸುಖ ಸಮೃದ್ಧಿ ಮತ್ತು ಜೀವನವನ್ನು ನಡೆಸಲು ಬೇಕಾಗುವಂತಹ ಅವಕಾಶ ಮತ್ತು ಅನುಕೂಲತೆಯನ್ನು ಪಡೆಯಲಿದ್ದಾರೇ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮಾಡುವಂತಹ ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗುತ್ತದೆ. ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿಗಳು ಕಂಡುಬರುತ್ತದೆ. ಇತರ ಮೂಲಕ ಆದಾಯದ ಮೂಲಗಳು ಕೂಡ ಹೆಚ್ಚಾಗುತ್ತದೆ. ಹಾಗಾಗಿ ಹಣಕಾಸಿನ ಆರಿವು ಹೆಚ್ಚಾಗಲಿದೆ. ಹಣಕಾಸಿನ ವಿಚಾರದಲ್ಲಿ ಅನುಕೂಲತೆಗಳು ಕಂಡು ಬರುತ್ತದೆ.ಎಲ್ಲಾ ರೀತಿಯ ಸಾಲದ ಸಮಸ್ಸೆಗಳು ಕೂಡ ದೂರ ಆಗುತ್ತದೆ. ಕೌಟುಂಬಿಕ ಜೀವನದಲ್ಲಿ ಇರುವ ಕಾಲತ್ಮಕಗಳು ದೂರ ಆಗುತ್ತದೆ.

ಕೌಟುಂಬಿಕ ಸ್ಥಿತಿಗತಿ ಸಂಗಾತಿಯೊಡನೆ ಬಾಂಧವ್ಯ ಹೆಚ್ಚಾಗುತ್ತದೆ. ನವವಿವಾಹಿತರಿಗೆ ಸಂತಾನ ಫಲ ಸಿಗುತ್ತದೆ. ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಒಳ್ಳೆಯ ಉದ್ಯೋಗ ಅವಕಾಶ ಸಿಗುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಅದೃಷ್ಟ ಮತ್ತು ಆದಷ್ಟು ಹಣವನ್ನು ಹಿತಿಮಿತಿಯಾಗಿ ಬಳಸಬೇಕು.ಆದಷ್ಟು ಖರ್ಚುಗಳನ್ನು ಕಡಿಮೆ ಮಾಡಿ. ನಾಳೆಯಿಂದ ಎಲ್ಲವೂ ಕೂಡ ನಿಮಗೆ ಒಳ್ಳೆಯದಾಗುತ್ತದೆ.ಇನ್ನು ನಿಮ್ಮ ಆರ್ಥಿಕ ಸಮಸ್ಸೆಗಳು ಸಾಲದ ಸಮಸ್ಸೆಗಳು ಕ್ರಮೇಣವಾಗಿ ಕಡಿಮೆ ಆಗುತ್ತದೆ. ಹಣಕಾಸಿನ ಅನುಕೂಲತೆಗಳು ಕಂಡು ಬರುತ್ತದೆ.

ಇನ್ನು ಕುಬೇರನ ಅನುಗ್ರಹದಿಂದ ಆರೋಗ್ಯದ ಸಮಸ್ಯೆಗಳು ಕೂಡ ನಿವಾರಣೆ ಆಗುತ್ತದೆ. ಆರೋಗ್ಯವು ವೃದ್ಧಿಯಾಗುತ್ತದೆ. ಆದಷ್ಟು ಮಾನಸಿಕ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳುವುದು ತುಂಬಾನೇ ಒಳ್ಳೆಯದು. ಇಷ್ಟೆಲ್ಲಾ ಲಾಭ ಅದೃಷ್ಟವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದೆಂದರೆ ಮೇಷ ರಾಶಿ ಕನ್ಯಾ ರಾಶಿ ಸಿಂಹ ರಾಶಿ ವೃಶ್ಚಿಕ ರಾಶಿ ತುಲಾ ರಾಶಿ ಮತ್ತು ಕಟಕ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಕುಬೇರ ದೇವಾಯ ನಮಃ ಎಂದು ಕಮೆಂಟ್ ಮಾಡಿ.

Leave a Reply

Your email address will not be published. Required fields are marked *