ಇದೆ ಜೂನ್ 28 ಮತ್ತು 29ನೇ ತಾರೀಕು ಬಹಳ ವಿಶೇಷವಾದ ಆಷಾಡ ಅಮಾವಾಸ್ಯೆ ಇದೆ.ಈ ಅಮಾವಾಸ್ಯೆಯಂದು ಆಷಾಡ ಮಾಸದ ಆರಂಭದ ದಿನಗಳು ಇರುವುದರಿಂದ ತುಂಬಾ ಭಯಂಕರ ಮತ್ತು ವಿಶೇಷವಾದ ಅಮಾವಾಸ್ಯೆ.ಇನ್ನು ಅಮಾವಾಸ್ಯೆ ದಿನದಂದು ಈ ಚಿಕ್ಕ ಕೆಲಸವನ್ನು ಮನೆಯಲ್ಲಿ ಮಾಡುವುದರಿಂದ ಖಂಡಿತವಾಗಿ ನಿಮ್ಮ ಜೀವನದಲ್ಲಿ ಇರುವಂತಹ ಹಣಕಾಸಿನ ಸಮಸ್ಸೆಗಳು ಮತ್ತು ಹಿಡಿದ ಕಾರ್ಯಗಳಲ್ಲಿ ಜಯ ಸಿಗಲು ಇದು ತುಂಬಾ ಸಹಕಾರಿಯಾಗುತ್ತದೆ.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.
ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಮನುಷ್ಯನ ಜೀವನದಲ್ಲಿ ಹಲವಾರು ಕಷ್ಟಗಳು ಇದ್ದೆ ಇರುತ್ತದೆ. ಪ್ರತಿಯೊಬ್ಬರಿಗೂ ಹಣಕಾಸಿನ ಸಮಸ್ಸೆ ಹಾಗು ಅನಾರೋಗ್ಯ ಸಮಸ್ಸೆ, ಮನೆಯಲ್ಲಿ ಜಗಳ, ಮಿತ್ರಗಳು ಶತ್ರುಗಳಾಗಿ ಪರಿವರ್ತನೆ ಆಗುತ್ತಾರೆ.ಇಂತಹ ಎಲ್ಲಾ ಕಷ್ಟಗಳನ್ನು ನಿರ್ಮೂಲನೆ ಮಾಡಲು ಅಮಾವಾಸ್ಯೆ ದಿನ ಈ ಒಂದು ತಂತ್ರವನ್ನು ಮಾಡುವುದರಿಂದ ಖಂಡಿತವಾಗಿ ನಿಮ್ಮ ಜೀವನದಲ್ಲಿ ಏಳಿಗೆ ಆಗುತ್ತದೆ.
ಕಾಳು ಮೆಣಸಿನಿಂದ ಮನೆಯ ಬಾಗಿಲಿಗೆ ಕಟ್ಟುವುದರಿಂದ ನಿಮ್ಮ ಜೀವನದಲ್ಲಿ ಇರುವಂತಹ ಕಷ್ಟಗಳು ಕಡಿಮೆ ಆಗುತ್ತೆ ಮತ್ತು ನೆಗೆಟಿವ್ ಎನರ್ಜಿ ಎನ್ನುವುದು ಹೋಗುತ್ತೆ.ಮೊದಲು 5 ಕರೀ ಮೆಣಸಿನಕಾಳು ತೆಗೆದುಕೊಂಡು ಒಂದು ಹಳದಿ ಬಣ್ಣದ ಬಟ್ಟೆಯಲ್ಲಿ ಕಟ್ಟಬೇಕು.ನಂತರ ಇದನ್ನು ಮನೆಯ ಮುಖ್ಯದ್ವಾರಕ್ಕೆ 15 ರಿಂದ 20 ನಿಮಿಷಗಳ ಕಾಲ ಕಟ್ಟಬೇಕು.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.
ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ನಂತರ ಅದನ್ನು ತೆಗೆದು ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯಕ್ಕೆ ಕಾಳು ಮೆಣಸಿನ ಪೊಟ್ಟಣವನ್ನು ತೆಗೆದುಕೊಂಡು ಹೋಗಿ ಕೊಡಬೇಕು ಅಥವಾ ದೇವಸ್ಥಾನದಲ್ಲಿ ಇಟ್ಟು ಬರಬೇಕು.ಇದನ್ನು ಇಟ್ಟು ಬರುವಾಗ ದೇವರಲ್ಲಿ ಸಂಕಲ್ಪ ಮಾಡಬೇಕು.ಈ ರೀತಿ ಮಾಡಿದರೆ ನಿಮ್ಮ ಜೀವನದಲ್ಲಿ ಇರುವ ನೆಗೆಟಿವ್ ಎನರ್ಜಿ ತೋಲಗುತ್ತದೆ ಹಾಗು ನಿಮ್ಮ ಜೀವನದಲ್ಲಿ ಇರುವ ಎಲ್ಲಾ ಕಷ್ಟಗಳು ಸಹ ನಿವಾರಣೆ ಆಗುತ್ತದೆ.