ಕುಂಭ ರಾಶಿ ದಿನ ಭವಿಷ್ಯ!26& 27 ಸೆಪ್ಟೆಂಬರ್ 2022! 2 ನಕಾರಾತ್ಮಕ ದಿನಗಳ ಪ್ರಾರಂಭ!

Written by Anand raj

Updated on:

ವರ್ಷ 2022 ಸೆಪ್ಟೆಂಬರ್ 26ನೇ ತಾರೀಕಿನ ದಿನದ ಗ್ರಹ ನಕ್ಷತ್ರಗಳ ಸ್ಥಿತಿ ಗತಿಗಳನ್ನು ನೋಡುವುದಾದರೇ. ಸೆಪ್ಟೆಂಬರ್ 26ನೇ ತಾರೀಕು ಸೋಮವಾರದ ದಿನ. ಇದು ಭದ್ರಪದ ಮಾಸ ಕೃಷ್ಣ ಪಕ್ಷದ ಅಷ್ಟಮಿ ತಿಥಿ ಇರಲಿದೆ.ಈ ತಿಥಿ ಈ ದಿನದ ಮದ್ಯಾಹ್ನ 4:32 ನಿಮಿಷದವರೆಗೂ ಇರಲಿದ್ದು. ನಂತರ ನವಮಿ ತಿಥಿ ಪ್ರಾರಂಭಗೊಳ್ಳಲಿದೆ.ಜೊತೆಗೆ ಈ ದಿನ ರಾತ್ರಿ ಮೃಗಶಿರಾ ನಕ್ಷತ್ರದ ಗೋಚರವೀರಲಿದ್ದು. ನಂತರದಲ್ಲಿ ಆದ್ರಾ ನಕ್ಷತ್ರದ ಗೋಚರ ಪ್ರಾರಂಭಗೊಳ್ಳಲಿದೆ.ಈ ದಿನ ಬೆಳಗ್ಗೆ 6:34 ಗಂಟೆವರೆಗೂ ಸಿದ್ದಿ ಹೆಸರಿನ ಯೋಗ ಇರಲಿದ್ದು. ನಂತರ ವಿತಿಪತ ಹೆಸರಿನ ಯೋಗ ಪ್ರಾರಂಭ ಆಗುತ್ತದೆ. ಚಂದ್ರ ದೇವನು ಈ ದಿನ ಮಿಥುನ ರಾಶಿಯಲ್ಲಿ ಗೋಚರಿಸಲಿದ್ದು. ನಂತರದಲ್ಲಿ ಮಿಥುನ ರಾಶಿಗೆ ವಿರಾಜಮಾನಾಗಲಿದ್ದಾನೆ.

ಇನ್ನು ಸೂರ್ಯ ದೇವನು ಕನ್ಯಾ ರಾಶಿಯಲ್ಲಿ ವಿರಾಜಮನರಾಗಲಿದ್ದಾನೆ. ಈ ದಿನ ಅಭಿಜಿತ್ ಮುಹೂರ್ತವು ಬೆಳಗಿನ 11:51 ನಿಮಿಷದಿಂದ ಹಿಡಿದು ಮದ್ಯಾಹ್ನನದ 12:40 ನಿಮಿಷದವರೆಗೆ ಇರಲಿದೆ.

ನಂತರದಲ್ಲಿ ಸೆಪ್ಟೆಂಬರ್ ತಿಂಗಳಿನ 27ನೇ ತಾರೀಕಿನ ದಿನದ ಗ್ರಹ ಯೋಗ ನಕ್ಷತ್ರಗಳ ಫಲಗಳನ್ನು ತಿಳಿಯುವುದಾದರೆ. ಸೆಪ್ಟೆಂಬರ್ 27ನೇ ತಾರೀಕು ಮಂಗಳವಾರದ ದಿನ.
ಇದು ಭದ್ರಪದ ಮಾಸ ಕೃಷ್ಣ ಪಕ್ಷದ ನವಮಿ ತಿಥಿ ಇರಲಿದೆ.ಈ ತಿಥಿ ಈ ದಿನದ ಸಂಜೆ 7:05 ನಿಮಿಷದವರೆಗೂ ಇರಲಿದ್ದು. ನಂತರ ದಶಮಿ ತಿಥಿ ಪ್ರಾರಂಭಗೊಳ್ಳಲಿದೆ. ಜೊತೆಗೆ ಈ ದಿನ ಸಂಜೆ 6:41 ನಿಮಿಷದವರೆಗೂ ಆದ್ರಾ ನಕ್ಷತ್ರದ ಗೋಚರವೀರಲಿದ್ದು. ನಂತರದಲ್ಲಿ ಪುನರ್ವಸು ನಕ್ಷತ್ರದ ಗೋಚರ ಪ್ರಾರಂಭಗೊಳ್ಳಲಿದೆ.ಈ ದಿನ ಬೆಳಗ್ಗೆ 7:29 ಗಂಟೆವರೆಗೂ ವೇತಿಪತ ಹೆಸರಿನ ಯೋಗ ಇರಲಿದ್ದು. ನಂತರ ವರಿಯನ್ ಹೆಸರಿನ ಯೋಗ ಪ್ರಾರಂಭ ಆಗುತ್ತದೆ. ಚಂದ್ರ ದೇವನು ಈ ದಿನ ಮಿಥುನ ರಾಶಿಯಲ್ಲಿ ಗೋಚರಿಸಲಿದ್ದು. ನಂತರದಲ್ಲಿ ಮಿಥುನ ರಾಶಿಗೆ ವಿರಾಜಮಾನಾಗಲಿದ್ದಾನೆ.

ಇನ್ನು ಸೂರ್ಯ ದೇವನು ಕನ್ಯಾ ರಾಶಿಯಲ್ಲಿ ವಿರಾಜಮನರಾಗಲಿದ್ದಾನೆ. ಈ ದಿನ ಅಭಿಜಿತ್ ಮುಹೂರ್ತವು ಬೆಳಗಿನ 11:51 ನಿಮಿಷದಿಂದ ಹಿಡಿದು ಮದ್ಯಾಹ್ನನದ 12:39 ನಿಮಿಷದವರೆಗೆ ಇರಲಿದೆ.

ಈ ಮಾಹಿತಿ ಆಧಾರದ ಮೇಲೆ ಕುಂಭ ರಾಶಿಯ ಯೋಗಫಲಗಳನ್ನು ನೋಡವುದಾದರೆ
ಸೆಪ್ಟೆಂಬರ್ ತಿಂಗಳಿನ 26ನೇ ತಾರೀಕಿನ ದಿನದ ಕುಂಭ ರಾಶಿಯ ಫಲಗಳನ್ನು ತಿಳಿದುಕೊಳ್ಳುವುದಾದರೆ ಈ ದಿನದಂದು ಚಂದ್ರ ದೇವನು ಬೆಳಗ್ಗೆ 6:05 ನಿಮಿಷಕ್ಕೆ ತನ್ನ ರಾಶಿಯಲ್ಲಿ ಪರಿವರ್ತನೆ ಆಗುವ ಮೂಲಕ ವೃಷಭ ರಾಶಿಗೆ ಪ್ರವೇಶ ಮಾಡಲಿದ್ದಾನೆ. ಇದರಿಂದ ಇಲ್ಲಿ ಎರಡೂವರೆ ದಿನಗಳಿಂದ ಉಂಟಾಗಿದ್ದ ಚಂದ್ರ ರಾಹುವಿನ ಗ್ರಹಣ ದೋಷದ ಅಂತ್ಯ ಉಂಟಾಗಲಿದೆ. ಇಲ್ಲಿಂದ ನಿಮ್ಮ ಶುಭ ಸಮಯ ಪ್ರಾರಂಭ ಆಗಲಿದೆ.

ಈ ವಿಶೇಷ ದಿನದಂದು ಸುಖ ಸೌಲಭ್ಯಗಳ ಪ್ರಾಪ್ತಿ ಉಂಟಾಗಲಿದೆ. ಇಲ್ಲಿ ಜನ್ಮ ಭೂಮಿಯಲ್ಲಿ ವಿಶೇಷ ಲಾಭ ಕೂಡ ಸಿಗಲಿದೆ. ಈ ದಿನದಂದು ಮಾತ ಪುತ್ರರ ಸುಖದ ಪ್ರಾಪ್ತಿ ಕೂಡ ಉಂಟಾಗಲಿದೆ. ಇಲ್ಲಿ ಸ್ತ್ರೀಯರೊಂದಿಗೆ ನಿಮ್ಮ ಸಂಬಂಧ ಉತ್ತಮವಾಗಿರಲಿದೆ.

ಈ ವಿಶೇಷ ದಿನದಂದು ನಿಮ್ಮ ಮನೆಯಲ್ಲಿ ಬೆಲೆ ಬಾಳುವ ವಸ್ತುಗಳ ಆಗಮನ ಆಗಬಹುದಾಗಿದೆ. ಇಲ್ಲಿ ಭೂಮಿ ಹಾಗು ವಾಹನ ಸುಖ ಕಂಡಿತ ಸಿಗಲಿದೆ. ಇಲ್ಲಿ ಕೆಲವು ಜಾತಕದವರು ಆಭರಣ ಮತ್ತು ಬಟ್ಟೆಯ ಖರೀದಿ ಕೂಡ ಮಾಡಬಹುದು. ಇಲ್ಲಿ ನಿಮ್ಮ ಶರೀರಿಕ ದೌರ್ಬಲ್ಯತೇ ಕೂಡ ನಿಮ್ಮಿಂದ ದೂರಗೊಳ್ಳಲಿದ್ದು ಇಲ್ಲಿ ಎಲ್ಲಾ ರೀತಿಯಿಂದಲೂ ನೀವು ಪ್ರಸನ್ನಚಿತ್ತಾರಾಗಿ ರಂಗೋಳಿಸುತ್ತೀರಿ. ನಿಮಗೆ ಖುಷಿ ವಿಚಾರ ಕೇಳಿ ಬರುತ್ತದೆ. ಇಲ್ಲಿ ವ್ಯಾಪಾರ ಮಾಡುವವರೆಗೂ ಕೂಡ ಸಮಯ ತುಂಬಾ ಚೆನ್ನಾಗಿ ಇದೆ ಮತ್ತು ಲಾಭ ಪ್ರಾಪ್ತಿ ಆಗಲಿದೆ.ವಿದ್ಯಾರ್ಥಿಗಳಿಗೂ ಕೂಡ ತುಂಬಾ ಒಳ್ಳೆಯ ಸಮಯ ಮತ್ತು ಓದಿದನಲ್ಲಿ ಏಕಾಗ್ರತೆಯನ್ನು ಹೊಂದಲಿದ್ದಾರೆ.ಹಣಕಾಸಿನ ಕೊರತೆ ಕೂಡ ಕಂಡು ಬರುವುದಿಲ್ಲ.ಬದಲಿಗೆ ಹಣಕಾಸಿನ ಕೊರತೆಯಿಂದಾಗಿ ನಿಂತುಹೋಗಿದ್ದ ನಿಮ್ಮ ಬಹುತೇಕ ಕಾರ್ಯಗಳು ಕೂಡ ಈ ದಿನದಂದು ಸಂಪನ್ನಗೊಳ್ಳಬಹುದಾಗಿದೆ.

ಸೆಪ್ಟೆಂಬರ್ ತಿಂಗಳಿನ 26ನೇ ತಾರೀಕಿನ ದಿನದ ಕುರಿತು ತಿಳಿದುಕೊಳ್ಳುವುದಾದರೆ, ಈ ದಿನ ಚಂದ್ರ ದೇವನು ಚತುರ್ದ್ಬಾವದಲ್ಲಿ ಗೋಚರಿಸಲಿದ್ದಾನೆ.ಹೀಗಾಗಿ ಈ ವಿಶೇಷ ದಿನದಂದು ಕೂಡ ನಿಮ್ಮ ಭೌತಿಕ ಸುಖದಲ್ಲಿ ಕಂಡಿತ ವೃದ್ಧಿ ಕಂಡು ಬರುತ್ತದೆ. ಇಲ್ಲಿ ನಿಮ್ಮ ಮನೆಗೆ ದುಬಾರಿ ಮತ್ತು ಬೆಲೆಬಾಳುವ ವಸ್ತುಗಳ ಆಗಮನವಾಗಲಿವೆ. ವಿಷೇಷವಾಗಿ ಇಲ್ಲಿ ನಿಮಗೆ ಜನ್ಮ ಭೂಮಿಗೆ ಯಾತ್ರೆಗೆ ಹೊರಡುವ ಅವಕಾಶದ ಪ್ರಾಪ್ತಿ ಕೂಡ ಉಂಟಾಗುತ್ತದೆ.

ಈ ದಿನ ನಿಮ್ಮ ಸಂಗಾತಿ ಸಂಬಂಧಿಗಳ ಸಂಬಂಧವನ್ನು ಅತ್ಯಂತ ಉತ್ತಮ ರೀತಿಯಲ್ಲಿ ನಿಭಾಯಿಸಿ ಕಂಡುಬರುವಾಲಿದ್ದಿರಿ. ನೀವು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಸಾಧ್ಯ ಆಗಲಿದೆ. ಇಲ್ಲಿ ಕರ್ಮ ಹಿನಾರು ಕೂಡ ತಮ್ಮ ಕೆಲಸದ ಕುರಿತಾಗಿ ಸಾಕಷ್ಟು ಫೋಕಸ್ಡ್ ಆಗಿ ಕಂಡು ಬರಲಿದ್ದಾರೆ. ಈ ದಿನ ಕೂಡ ನಿಮ್ಮ ಪಾಲಿಗೆ ಅತ್ಯಂತ ಶುಭ ಕರ ಫಲಗಳನ್ನು ನೀಡಲಿದೆ. ಅದರೆ ನಿಮಗೆ ಯಾವುದೇ ರೀತಿಯ ಸಮಸ್ಸೆ ಕಂಡು ಬರುವುದಿಲ್ಲ.

ಇಲ್ಲಿ ವಿದ್ಯಾರ್ಥಿಗಳಿಗೂ ಉತ್ತಮ ಸಮಾಯವಾಗಿದೆ. ಒಟ್ಟಾರೆ ಈ ಎರಡು ದಿನ ಲಾಭ ದಾಯಕವಾಗಿ ಇರಲಿದೆ.ತಪ್ಪದೆ ಈ ಸಮಯವನ್ನು ಸದುಪಯೋಗ ಮಾಡಿಕೊಳ್ಳಬಹುದು. ಇನ್ನು ನೀವು ಪರಿಹಾರ ಮಾಡಿಕೊಳ್ಳಲು ಬಯಸುವುದಾದರೆ ಈ ದಿನ ಶಿವ ಲಿಂಗಕ್ಕೆ ನೀವು ಜಲವನ್ನು ಅರ್ಪಿಸುವುದು ಜೊತೆಗೆ ಹಣೆಯ ಮೇಲೆ ವಿಭೂತಿ ತಿಲಕವನ್ನು ಇಟ್ಟುಕೊಳ್ಳುವುದು ಮಾಡಬೇಕು. ಇದರಿಂದಾಗಿ ನಿಮ್ಮ ಬಹುತೇಕ ಇಚ್ಛೆಗಳು ಪೂರ್ತಿ ಉಂಟಾಗಲಿವೆ.

Related Post

Leave a Comment