ಮಾರ್ಚ್ 13 ಸೋಮವಾರ 5 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ!

Written by Anand raj

Published on:

ಮಾರ್ಚ್ 13ನೇ ತಾರೀಕು ಬಹಳ ವಿಶೇಷವಾದ ಸೋಮವಾರ. ನಾಳೆಯ ಸೋಮವಾರದಿಂದ ಈ 5 ರಾಶಿಯವರಿಗೆ ಮಂಜುನಾಥನ ಕೃಪೆ ಶುರು ಆಗುತ್ತದೆ. ಮುಟ್ಟಿದ್ದೆಲ್ಲಾ ಚಿನ್ನ ಎಂಬಂತೆ ಒಂದು ತಿಂಗಳಲ್ಲಿ ನೀವು ಕೋಟ್ಯಾಧಿಪತಿಗಳು ಆಗುತ್ತೀರಿ. ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳಿಗೆ ನಾಳೆಯಿಂದ ಆರ್ಥಿಕವಾಗಿ ಸಾಕಷ್ಟು ಅನುಕೂಲತೆಗಳು ಕಂಡು ಬರುತ್ತದೆ.ಉತ್ತಮವಾದ ಸಂತೋಷವನ್ನು ಇವರು ಹೊಂದುತ್ತಾರೆ.ವೃತ್ತಿ ಜೀವನದಲ್ಲಿ ಒಳ್ಳೆಯ ಅವಕಾಶ ಮತ್ತು ಯಶಸ್ಸನ್ನು ಪಡೆಯುವುದರ ಮೂಲಕ ಉತ್ತಮ ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುತ್ತರೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ವ್ಯವಹಾರ ಮಾಡುವವರಿಗೆ ಅದೃಷ್ಟ ಕೈ ಹಿಡಿಯುತ್ತದೆ ಮತ್ತು ವ್ಯಾಪಾರದಲ್ಲಿ ಅಭಿವೃದ್ಧಿ ಕಂಡುಬರುತ್ತದೆ. ಇದರಿಂದ ನಿಮ್ಮ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ. ಉತ್ತಮವಾದ ವ್ಯಾಪಾರ ಅಭಿವೃದ್ಧಿ ಮತ್ತು ಯಶಸ್ಸನ್ನು ಕಾಣುತ್ತಾರೆ.ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿರುವವರಿಗೆ ನಾಳೆಯಿಂದ ಆದಾಯದಲ್ಲಿ ಹೆಚ್ಚಾಗುತ್ತದೆ.ಉಚಿತ ವ್ಯಾಪರದಲ್ಲಿ ಆರ್ಥಿಕ ಪ್ರಗತಿ ಕೂಡ ಬಹಳ ಹೆಚ್ಚಾಗಿ ಇರುವುದರಿಂದ ಹಣಕಾಸಿನ ಅನುಕೂಲತೆಗಳು ಹೆಚ್ಚಾಗಿ ಕಂಡುಬರುತ್ತದೆ.

ಇದರಿಂದ ನಿಮ್ಮ ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರುತ್ತದೆ.ಮಂಜುನಾಥನ ಅನುಗ್ರಹದಿಂದಾಗಿ ವೈವಾಹಿಕ ಜೀವನದಲ್ಲಿ ಇರುವಂತಹ ಸಮಸ್ಯೆಗಳು ದೂರ ಆಗುತ್ತದೆ. ದಾಂಪತ್ಯ ಜೀವನ ಉತ್ತಮವಾಗಿರುತ್ತದೆ.ಮಕ್ಕಳಿಂದ ಮನೆಯಲ್ಲಿ ಸಂತೋಷದ ವಾತಾವರಣ ಮೂಡುತ್ತದೆ ಕಂಕಣ ಭಾಗ್ಯ ಕೂಡಿ ಬರುತ್ತದೆ ಮತ್ತು ಸಂತಾನ ಫಲದ ನಿರೀಕ್ಷೆ ಇರುವವರಿಗೆ ಸಂತಾನಪ್ರಾಪ್ತಿ ಕೂಡಿಬರುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಒಳ್ಳೆಯ ಅನುಕೂಲತೆಗಳು ಕಂಡು ಬರುತ್ತದೆ.

ಒಳ್ಳೆಯ ಗೌರವ ಸ್ಥಾನಮಾನಗಳು ಮುಂದಿನ ದಿನಗಳಲ್ಲಿ ಲಭಿಸುತ್ತದೆ.ಹೊಸ ಕಾರ್ಯ ಕೆಲಸಗಳ ಯೋಜನೆಗಳು ಕಾರ್ಯ ರೂಪಕ್ಕೆ ತರುತ್ತದೆ.ನಿಮ್ಮ ಕಷ್ಟಗಳು ಕೂಡ ಎಲ್ಲವು ನಿವಾರಣೆ ಆಗುತ್ತದೆ. ಇಷ್ಟೆಲ್ಲಾ ಲಾಭವನ್ನು ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ಮೀನ ರಾಶಿ ವೃಷಭ ರಾಶಿ ತುಲಾ ರಾಶಿ ವೃಶ್ಚಿಕ ರಾಶಿ ಮತ್ತು ಮಕರ ರಾಶಿ . ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಓಂ ಮಂಜುನಾಥ ಸ್ವಾಮಿ ನಮಃ ಎಂದು ಕಾಮೆಂಟ್ ಮಾಡಿ.

Related Post

Leave a Comment