ನೆನ್ನೆ ಶಕ್ತಿಶಾಲಿ ಹುಣ್ಣಿಮೆ ಮುಗಿದಿದೆ ಇಂದು ಅಕ್ಟೋಬರ್ 10 ಸೋಮವಾರ 7 ರಾಶಿಯವರಿಗೆ ದುಡ್ಡಿನ ಸುರಿಮಳೆ ಸುರಿಯುತ್ತದೆ!

Written by Anand raj

Updated on:

ನೆನ್ನೆ ಶಕ್ತಿಶಾಲಿ ಭಯಂಕರವಾದ ಶೀಗೆ ಹುಣ್ಣಿಮೆ ಮುಗಿದಿದೆ.ಇಂದು ಅಕ್ಟೋಬರ್ 10 ಈ 7 ರಾಶಿಗಳಿಗೆ ಮಹಾ ಶಿವನ ಕೃಪೆಯಿಂದ ಬಹಳ ಒಳ್ಳೆಯ ದಿನಗಳು ಆರಂಭವಾಗಲಿದೆ.ಈ 7 ರಾಶಿಯವರ ಜಾತಕದಲ್ಲಿ ಇರುವಂತಹ ಎಲ್ಲಾ ದೋಷಗಳು ನಿವಾರಣೆಯಾಗಲಿದೆ ಮತ್ತು ಇವರು ಮಾಡುವ ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಲಾಭ ಸಿಗಲಿದೆ. ಇರುವ ಎಲ್ಲಾ ಕಷ್ಟಗಳು ದೂರವಾಗಿ ಒಳ್ಳೆಯ ದಿನಗಳು ನಿಮ್ಮದಾಗಲಿದೆ. ಈ 7 ರಾಶಿಯವರು ಬಹಳ ಪ್ರತಿಭಾವಂತರು ಆಗಿರುವುದರಿಂದ ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಲಿದ್ದರೆ.ಈ ಹುಣ್ಣಿಮೆ ದಿನದಿಂದ ಈ 7 ರಾಶಿಯವರ ಆದೃಷ್ಟವೇ ಬದಲಾಗಲಿದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಕಂಕಣಭಾಗ್ಯ ಇಲ್ಲದವರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಸಂತಾನಭಾಗ್ಯ ಇಲ್ಲದವರಿಗೆ ಸಂತಾನಭಾಗ್ಯ ಕೋಡೆ ಬರುತ್ತದೆ. ಆರೋಗ್ಯ ವಿಚಾರದಲ್ಲಿ ಸ್ವಲ್ಪ ಏರು ಪೆರು ಆಗುವ ಲಕ್ಷಣಗಳು ಇರುವುದರಿಂದ ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆಯಿಂದ ಇರುವುದು ತುಂಬಾ ಒಳ್ಳೆಯದು. ಇನ್ನೂ ನಿಮ್ಮ ಶತ್ರುಗಳಿಂದ ಕೂಡ ಸ್ವಲ್ಪ ತೊಂದರೆ ಆಗುವ ಸಾಧ್ಯತೆ ಇದೆ. ಇನ್ನು ಯಾವುದೇ ಹೊಸ ಉದ್ಯೋಗ ಉದ್ಯಮವನ್ನು ಆರಂಭ ಮಾಡಲು ಬಹಳ ಒಳ್ಳೆಯ ಸಮಯ ಆಗಿರುವುದರಿಂದ ಇಂದೇ ಆರಂಭ ಮಾಡಿ.

ಮಹಾ ದೇವನ ಕೃಪೆ ನಿಮ್ಮ ಮೇಲೆ ಸದಾ ಇರುವುದರಿಂದ ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ನಿಮ್ಮದಾಗಲಿದೆ. ಯಾವುದಾದರೂ ಕೆಲಸವನ್ನು ಮಾಡಬೇಕು ಎಂದು ಅಂದುಕೊಂಡಿದ್ದಾರೆ ಅದನ್ನು ಇವತ್ತೇ ಮಾಡಿ.ಯಾಕೇಂದರೆ ಇದಕ್ಕಿಂತ ಉತ್ತಮ ಸಮಯ ಬೇರೆ ಇಲ್ಲಾ.ಈ 7 ರಾಶಿಯವರು ಯಾವುದೇ ಕೆಲಸವನ್ನು ಕೂಡ ಬಹಳ ಶ್ರದ್ಧೆಯಿಂದ ಮಾಡುತ್ತಾರೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಶೀಗೆ ಹುಣ್ಣಿಮೆ ಮುಗಿದ ಮಧ್ಯರಾತ್ರಿಯಿಂದ ನೀವು ಮಾಡುವ ಕೆಲಸಕ್ಕೆ ಒಳ್ಳೆಯ ಫಲ ಸಿಗಲಿದೆ.ಶೇರು ಮಾರುಕಟ್ಟೆ ಅಥವಾ ಬೇರೆ ಕಡೆಗಳಲ್ಲಿ ಹಣವನ್ನು ಹೂಡಿಕೆ ಮಾಡಲು ಇದು ಬಹಳ ಒಳ್ಳೆಯ ಸಮಯವಾಗಿದೆ.ದೂರ ಪ್ರಯಾಣವನ್ನು ಸ್ವಲ್ಪ ದಿನ ಮುಂದುಡುವುದು ಒಳ್ಳೆಯದು. ಆದಷ್ಟು ಹಣವನ್ನು ಮಿತವಾಗಿ ಬಳಕೆ ಮಾಡಿ. ಇಷ್ಟೆಲ್ಲಾ ಲಾಭವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುವು ಎಂದರೆ ಮೇಷ ರಾಶಿ, ವೃಷಭ ರಾಶಿ, ಸಿಂಹ ರಾಶಿ,ಮಿಥುನ ರಾಶಿ, ಮಕರ ರಾಶಿ,ಕುಂಭ ರಾಶಿ ಮತ್ತು ಮೀನ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಓಂ ನಮಃ ಶಿವಾಯ ಎಂದು ಕಾಮೆಂಟ್ ಮಾಡಿ.

Related Post

Leave a Comment