ಫೆಬ್ರವರಿ 16 ಗುರುವಾರ ಈ 5 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಗುರುರಾಯರ ಕೃಪೆ!

Written by Anand raj

Published on:

ಫೆಬ್ರವರಿ 16ನೇ ತಾರೀಕು ಬಹಳ ವಿಶೇಷವಾದ ಗುರುವಾರ. ಈ ಒಂದು ಗುರುವಾರದಿಂದ ಈ 5 ರಾಶಿಯವರಿಗೂ ಕೂಡ ಬಾರಿ ಅದೃಷ್ಟ ಲಭಿಸುತ್ತದೆ ಹಾಗು ಗುರುರಾಯರ ಅನುಗ್ರಹ ನಾಳೆಯಿಂದ ಈ ರಾಶಿಯವರಿಗೆ ತುಂಬಾ ಒಳ್ಳೆಯ ದಿನಗಳನ್ನು ತಂದುಕೊಡುತ್ತದೆ.ಇದರಿಂದ ಗುರು ರಾಯರ ಅನುಗ್ರಹ ಈ ರಾಶಿಯವರ ಮೇಲೆ ಇರುವುದರಿಂದ ಬಹಳಷ್ಟು ಅದೃಷ್ಟವನ್ನು ನಾಳೆಯಿಂದ ಪಡೆದುಕೊಳ್ಳುತ್ತಾರೆ. ಮುಟ್ಟಿದ್ದೆಲ್ಲಾ ಬಂಗಾರ ಆಗುತ್ತದೆ ರಾಜಯೋಗ ಇವರಿಗೆ ಆರಂಭ ಆಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ರಾಶಿಯವರಿಗೆ ಯಾವುದೇ ಕಷ್ಟ ಬಂದರೂ ಅದನ್ನು ಎದುರಿಸುವ ಧೈರ್ಯ ಇವರಲ್ಲಿ ಇರುತ್ತದೆ.ಈ ರಾಶಿಯ ವ್ಯಕ್ತಿಗಳಿಗೆ ನಾಳೆಯಿಂದ ಎಲ್ಲವೂ ಕೂಡ ಬದಲಾಗಿ ಹೋಗಲಿದೆ. ಈ ರಾಶಿಯಲ್ಲಿ ಹುಟ್ಟಿದಂತಹ ವ್ಯಕ್ತಿಗಳ ಜೀವನದಲ್ಲಿ ಹೊಸ ವ್ಯಕ್ತಿಗಳ ಆಗಮನವಾಗುತ್ತದೆ. ಹೊಸಬರ ಪ್ರವೇಶದಿಂದ ಜೀವನವೇ ಬದಲಾಗಿರಲಿದೆ. ಇದರಿಂದಾಗಿ ನಿಮ್ಮ ಜೀವನ ಸುಖಮಯವಾಗಿ ನಡೆದುಕೊಂಡು ಹೋಗುತ್ತದೆ.

ಮದುವೆಯ ವಿಷಯಕ್ಕೆ ಬಂದರೆ ನೀವು ಇಷ್ಟ ಪಟ್ಟ ಸಂಗಾತಿ ಯನ್ನು ವರಿಸಲಿದ್ದೀರಾ.ನೀವು ಅಂದುಕೊಂಡ ಹಾಗೆ ಮದುವೆ ನೆರವೇರುತ್ತದೆ.ನೀವು ಮದುವೆಯ ನಂತರವು ಕೂಡ ಉತ್ತಮ ಜೀವನವನ್ನು ನಡೆಸುತ್ತಿರ.ವಿವಿಧ ಮೂಲಗಳಿಂದ ನಿಮಗೆ ಆದಾಯವು ಉಕ್ಕಿ ಬರುತ್ತದೆ.ನಿಮಗೆ ಬರುವ ಹಣವನ್ನು ನಿಮಗಾಗಿ ಸ್ವಲ್ಪ ಉಳಿಸಿಕೊಳ್ಳಬೇಕು.ಆಗ ಮಾತ್ರ ನಿಮ್ಮ ಜೀವನದಲ್ಲಿ ತುಂಬಾ ಹಣವನ್ನು ಕಾಣುತ್ತಿರ. ಸಾಯಿಬಾಬಾ ದೇವರ ಕೃಪೆಯಿಂದ. ನಾಳೆಯಿಂದ ಇಷ್ಟೆಲ್ಲಾ ಲಾಭವನ್ನು ಪಡೆಯುವ ಆ ರಾಶಿಗಳು ಯಾವುದು ಎಂದರೆ ವೃಷಭ ರಾಶಿ ಮೇಷ ರಾಶಿ ಕಟಕ ರಾಶಿ ಕನ್ಯಾ ರಾಶಿ ಮತ್ತು ತುಲಾ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಓಂ ಗುರು ರಾಘವೇಂದ್ರ ಸ್ವಾಮಿ ಎಂದು ಕಾಮೆಂಟ್ ಮಾಡಿ.

Related Post

Leave a Comment