ಕೆಲವರು ತಮ್ಮ ಅನುಕೂಲಕ್ಕಾಗಿ ರುದ್ರಾಕ್ಷಿ ಮಾಲೆಯನ್ನು ಹಾಕಿಕೊಳ್ಳುತ್ತಾರೆ.ರುದ್ರಾಕ್ಷಿ ಧರಿಸುವುದರಿಂದ ಬಹಳ ಅನುಕೂಲ ಆಗುತ್ತದೆ.ಅಂಗಡಿ ವ್ಯಾಪಾರ ಮಾಡುವವರು ಹತ್ತು ಮುಖದ ರುದ್ರಾಕ್ಷಿ ಇಟ್ಟುಕೊಂಡರೆ ಬಹಳ ಒಳ್ಳೆಯದು.ರಾಜಕೀಯದಲ್ಲಿ ಇರುವವರು ಏಕ ಮುಕಿ ರುದ್ರಾಕ್ಷಿ ಅಥವಾ 13 ಮುಖ ಇರುವ ರುದ್ರಾಕ್ಷಿ ಇಟ್ಟುಕೊಂಡರೆ ಅನುಕೂಲ.ಕಾಂಟ್ರಾಕ್ಟ್ ನಲ್ಲಿ ಕೆಲಸ ಮಾಡುವವರು 11 ಮುಖದ ರುದ್ರಾಕ್ಷಿ ಇಟ್ಟುಕೊಂಡರೆ ಒಳ್ಳೆಯದು.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಇನ್ನು ಕೋರ್ಟ್ ಕಚೇರಿಯಲ್ಲಿ ಕೆಲಸ ಮಾಡುವವರು ಎರಡು ಮುಖದ ರುದ್ರಾಕ್ಷಿ ಇಟ್ಟುಕೊಂಡರೆ ಒಳ್ಳೆಯದು.ಹೋಟೆಲ್ ನಲ್ಲಿ ಕೆಲಸ ಮಾಡುವವರು ಏಕಾಮುಕಿ ಅಥವಾ 13 ಮುಖದ ರುದ್ರಾಕ್ಷಿ ಇಟ್ಟುಕೊಂಡರೆ ಒಳ್ಳೆಯದು.ವೈದ್ಯರು 11 ಮುಖದ ರುದ್ರಾಕ್ಷಿ ಇಟ್ಟುಕೊಂಡರೆ ಒಳ್ಳೆಯದು.ಇನ್ನು ಬ್ಯಾಂಕ್ ನಲ್ಲಿ ಕೆಲಸ ಮಾಡುವವರು 11 ಅಥವಾ 13 ಮುಖದ ರುದ್ರಾಕ್ಷಿ ಇಟ್ಟುಕೊಂಡರೆ ಅನುಕೂಲ.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಸಿವಿಲ್ ಇಂಜಿನಿಯರ್ 13 ಮುಖ ರುದ್ರಾಕ್ಷಿ ಇಟ್ಟುಕೊಂಡರೆ ಅನುಕೂಲ ಮತ್ತು ಸಾಫ್ಟವೆರ್ ಇಂಜಿನಿಯರ್ 13 ಮುಖದ ರುದ್ರಾಕ್ಷಿ ಇಟ್ಟುಕೊಂಡರೆ ಅನುಕೂಲ.ಪೊಲೀಸ್ ವೃತ್ತಿಯಲ್ಲಿ ಕೆಲಸ ಮಾಡುವವರು 13 ಮುಖದ ರುದ್ರಾಕ್ಷಿ ಇಟ್ಟುಕೊಂಡರೆ ಒಳ್ಳೆಯದು.ಇನ್ನು ರೈತರು 11 ಮುಖದ ರುದ್ರಾಕ್ಷಿ ಇಟ್ಟುಕೊಂಡರೆ ಬಹಳ ಒಳ್ಳೆಯದು.ತಮ್ಮ ತಮ್ಮ ವೃತ್ತಿ ಅನುಗುಣವಾಗಿ ರುದ್ರಾಕ್ಷಿಯನ್ನು ಇಟ್ಟುಕೊಂಡರೆ ಒಳ್ಳೆಯದಾಗುತ್ತದೆ.