ಮಾರ್ಚ್ 01 ಶಿವರಾತ್ರಿ ದಿನ ಹೆಂಗಸರು ಈ ಸಮಯದಲ್ಲಿ ಈ ಸಣ್ಣ ಕೆಲಸ ಮಾಡಿ! ಮನೆಯಲ್ಲಿ ದುಡ್ಡೇ ದುಡ್ಡು

Written by Anand raj

Published on:

ಶಿವರಾತ್ರಿ ದಿನ ಮನೆಯಲ್ಲಿ ಪೂಜೆಯನ್ನು ಪ್ರತಿಯೊಬ್ಬರೂ ಮಾಡುತ್ತಾರೆ. ಪೂಜೆ ಮಾಡುವ ಸಂದರ್ಭದಲ್ಲಿ ಈ ವಿಧಿ ವಿಧಾನಗಳನ್ನು ಉಪಯೋಗಿಸಿಕೊಂಡು ಈ ಒಂದು ಯಂತ್ರವನ್ನು ಮಾಡಿದರೆ ಸಾಕು.ಮನೆಯಲ್ಲಿ ಯಾವುದೇ ಸಮಸ್ಯೆ ಇದ್ದರೂ ಪರಿಹಾರ ಸಿಗುತ್ತದೆ. ಹಣಕಾಸು ವೃದ್ಧಿಯಾಗುತ್ತದೆ ಆರೋಗ್ಯ ಜ್ಞಾನ ಸಿದ್ಧಿಯಾಗುತ್ತದೆ. ಈ ಶಕ್ತಿಶಾಲಿ ಶಿವ ಯಂತ್ರವನ್ನು ನೀವು ಶಿವರಾತ್ರಿದಿನ ಮಾಡುವುದರಿಂದ ತುಂಬಾನೇ ಲಾಭವನ್ನು ಪಡೆಯಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಶಿವರಾತ್ರಿ ದಿನ ಶಿವನಿಗೆ ಪೂಜೆಯನ್ನು ಸಲ್ಲಿಸಿ ಶಿವ ಯಂತ್ರವನ್ನು ಪೂಜೆ ಮಾಡುವ ಸಮಯದಲ್ಲಿ ಮಾಡಿದರೆ ಸಾಕು. ಈ ರೀತಿ ಮಾಡಿದರೆ ಮನೆಯಲ್ಲಿ ಹಣಕಾಸು ಸಿದ್ಧಿಯಾಗುತ್ತದೆ. ಆರೋಗ್ಯ ಜ್ಞಾನ ಎಲ್ಲವೂ ಕೂಡ ನಿಮ್ಮದಾಗಿ ಬಿಡುತ್ತದೆ.ಈ ಯಂತ್ರದ ಲಾಭವನ್ನು ಪ್ರತಿಯೊಬ್ಬರು ಪಡೆಯಬಹುದು.

ಮೊದಲು ಭೋಜ ಪತ್ರದ ಮೇಲೆ ಶ್ವೇತ ಚೆಂದನದಿಂದ ಅಥವಾ ನೀಲಿ ವರ್ಣದ ಕಾಗದ ಮೇಲೆ ಕೆಂಪು ಮಸೀಯಿಂದ ಈ ಒಂದು ಯಂತ್ರವನ್ನು ರಚಿಸಬೇಕು. ಇದನ್ನು ಶಿವರಾತ್ರಿದಿನ ಮಾಡಬೇಕಾಗುತ್ತದೆ.ಭೋಜ ಪತ್ರದ ಮೇಲೆ 108 ಚೌಕಕರದಲ್ಲಿ ಬರೆಯಬೇಕು.ಅದರ ಒಳಗೆ ಓಂ ನಮಃ ಶಿವಾಯ ಎಂದು ಬರೆಯಬೇಕು.ಈ ರೀತಿ ಪೂರ್ತಿಯಾಗಿ ಬರೆದರೆ ಯಂತ್ರ ತಯಾರು ಆದಹಾಗೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ನಂತರ ಪೂಜೆಯ ಮನೆಯ ಮಣೆಯ ಮೇಲೆ ಪ್ರತಿಷ್ಟಪನೆ ಮಾಡಬೇಕಾಗುತ್ತದೆ.ಶುದ್ಧ ನೀರಿನಿಂದ ಅಭಿಷೇಕ ಮಾಡಬೇಕು.ನಂತರ ಪೂಜೆಯನ್ನು ಮಾಡಬೇಕು.ಈ ಯಂತ್ರವನ್ನು ತಯಾರು ಮಾಡಿದ ನಂತರ ಒಂದು ಮಂತ್ರವನ್ನು ಜಪ ಮಾಡಬೇಕಾಗುತ್ತದೆ. ಓಂ ನಮಃ ಶಿವಾಯ ಎನ್ನುವ ಮಂತ್ರವನ್ನು 108 ಬಾರಿ ಜಪ ಮಾಡಬೇಕಾಗುತ್ತದೆ. ಆದಷ್ಟು ಶ್ರದ್ಧೆ ಭಕ್ತಿಯಿಂದ ಪೂಜೆ ಸಲ್ಲಿಸಿದರೆ ನಿಮ್ಮ ಕಷ್ಟಗಳೆಲ್ಲ ನಿವಾರಣೆಯಾಗುತ್ತದೆ.

Related Post

Leave a Comment