ದೀಪಾವಳಿಯು ಲಕ್ಷ್ಮಿ ದೇವಿಯ ಅನುಗ್ರಹ ಪಡೆಯಲು ಶುಭ ದಿನವಾಗಿದೆ. ಈ ದಿನ ಲಕ್ಷ್ಮೀದೇವಿ ನಿಮ್ಮನ್ನು ಅರಸಲು ಮನೆ ಮನೆಗೆ ಬರುತ್ತಾಳೆ ಎನ್ನುವ ನಂಬಿಕೆ ಕೂಡ ಇದೆ. ದೀಪಾವಳಿ ಹಬ್ಬದ ದಿನ ಈ ಮೂರು ತಪ್ಪುಗಳನ್ನು ಮಾಡಬಾರದು. ದೀಪಾವಳಿ ಎಂದರೆ ದೀಪದ ಹಬ್ಬ ಮತ್ತು ಬೆಳಕಿನ ಹಬ್ಬ.ದೇಶದಾದ್ಯಂತ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ.ದೀಪಾವಳಿ ದಿನದಂದು ಮಹಾಲಕ್ಷ್ಮಿಯನ್ನು ಪೂಜಿಸಲಾಗುತ್ತದೆ. ಲಕ್ಷ್ಮೀ ದೇವಿಯನ್ನು ಸ್ವಾಗತಿಸುವುದು ಸುತ್ತಲೂ ದೀಪವನ್ನು ಬೆಳಗಿಸಲಾಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ದೀಪಾವಳಿ ಹಬ್ಬದ ದಿನ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಮನೆಯ ಪ್ರತಿಯೊಂದು ಮೂಲೆಯನ್ನು ಸ್ವಚ್ಛಗೊಳಿಸಬೇಕು. ಲಕ್ಷ್ಮಿ ದೇವಿಗೆ ಕೊಳೆ ಇಷ್ಟ ಆಗುವುದಿಲ್ಲ.ಯಾವಾಗಲು ಸ್ವಚ್ಛತೆಯನ್ನು ಇಷ್ಟ ಪಡುತ್ತಾಳೆ.ಈ ದಿನ ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ಕೊಡುವುದು ತುಂಬಾ ಒಳ್ಳೆಯದು.
ಇನ್ನು ಸೂರ್ಯಸ್ತ ಆದನಂತರ ಮನೆಯನ್ನು ಗುಡಿಸಬಾರದು. ಯಾಕೆಂದರೆ ಲಕ್ಷ್ಮೀದೇವಿ ಸಂಜೆ ಸಮಯದಲ್ಲಿ ಸಂಚಾರ ಮಾಡುತ್ತಾಳೆ ಎನ್ನುವ ಹಿರಿಯರ ನಂಬಿಕೆ ಇದೆ.ಆದ್ದರಿಂದ ಮನೆಯ ಸಂಜೆ ಕಸವನ್ನು ಗುಡಿಸಬಾರದು.ಇನ್ನು ಈ ದಿನ ಯಾರನ್ನು ಕೂಡ ಅವಮಾನಿಸಬೇಡಿ . ಯಾವುದೇ ಮಹಿಳೆಯನ್ನು ಈ ದಿನ ಅವಮಾನಿಸಬಾರದು.ಅದರಲ್ಲೂ ದೀಪಾವಳಿ ದಿನ ಮಾಡಲೇಬೇಡಿ.ಮನೆಯಲ್ಲಿ ಪ್ರತಿಯೊಬ್ಬರನ್ನು ಗೌರವಿಸಿ.ಇನ್ನು ಮುಖ್ಯವಾಗಿ ಈ ದಿನ ಸಂಜೆ ಸಮಯದಲ್ಲಿ ಮಲಗಬಾರದು.ಈ ರೀತಿ ಮಾಡಿದರೆ ಮನೆಗೆ ಬಡತನ ಬರುವ ಸಾಧ್ಯತೆ ಇರುತ್ತದೆ.ಇನ್ನು ದೀಪಾವಳಿ ದಿನ ಮಧ್ಯ ಸೇವನೆ, ಧೂಮಪಾನ, ಮಾಂಸಾಹಾರವನ್ನು ಸೇವಿಸಬಾರದು.ಆದ್ದರಿಂದ ಈ ರೀತಿಯ ಆದಷ್ಟು ಈ ರೀತಿ ತಪ್ಪುಗಳನ್ನು ಮಾಡಬೇಡಿ
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844