11 ವರ್ಷಗಳ ಬಳಿಕ 4 ರಾಶಿಯವರಿಗೆ ಶನೇಶ್ವರನ ಕೃಪೆ ಮುಟ್ಟಿದ್ದೆಲ್ಲ ಚಿನ್ನ ಗಜಕೇಸರಿ ಯೋಗ ಅದೃಷ್ಟವಂತರು

Written by Anand raj

Published on:

ಜಾತಕ ಫಲ ಎಂದರೆ ದಿನಗಳ ಶುಭ ಮತ್ತು ಅಶುಭಗಳ ವಿವರವಾಗಿದೆ. ಇದರಲ್ಲಿ ಗ್ರಹಗಳ ತಿಥಿ ಮತ್ತು ನಕ್ಷತ್ರ ಪುಂಜಗಳ ಲೆಕ್ಕಾಚಾರದ ನಂತರ ಮಾನವ ಜೀವನದ ಮೇಲೆ ಪರಿಣಾಮಗಳು ಬೀರುತ್ತದೆ. ಈ ರೀತಿಯಾಗಿ ಜಾತಕವು ಮುಂಬರುವ ಸವಾಲುಗಳ ಅವಕಾಶಗಳ ಬಗ್ಗೆ ಅರಿವು ಮೂಡಿಸುತ್ತದೆ. ಜ್ಯೋತಿಷ್ಯದ ಪ್ರಕಾರ ವ್ಯಕ್ತಿಯ ರಾಶಿ ಚಿಹ್ನೆ ಪ್ರಕಾರ ದೊರೆಯುವ ಫಲಿತಾಂಶ ಅವರ ಜಾತಕ ಜೀವನದಲ್ಲಿ ಆಗುತ್ತಿರುವ ಹಲವಾರು ಏರುಪೇರುಗಳಿಗೆ ಆತನ ಗ್ರಹಗತಿಗಳು ಕೂಡ ಒಮ್ಮೊಮ್ಮೆ ಪ್ರಮುಖ ಕಾರಣವಾಗುತ್ತದೆ.ಈ ರೀತಿ ಬದಲಾವಣೆಯಿಂದ ವ್ಯಕ್ತಿಯ ಜೀವನದಲ್ಲಿ ಉನ್ನತಿಯನ್ನು ಕಾಣಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಬರೋಬ್ಬರಿ 11 ವರ್ಷಗಳ ನಂತರ ಮೊದಲ ಬಾರಿಗೆ ಶನಿದೇವರ ದಿವ್ಯದೃಷ್ಟಿಯಿಂದ ಈ 4 ರಾಶಿಯವರಿಗೆ ರಾಜಯೋಗ ಕೂಡಿಬಂದಿದೆ. ಹಣದ ವಿಚಾರದಲ್ಲಿ ಈ 4 ರಾಶಿಯವರಿಗೆ ಹೆಚ್ಚಿನ ಶುಭಸುದ್ದಿ ಸಿಗಲಿದೆ.ಈ 4 ರಾಶಿಯವರಿಗೆ ಮುಂದಿನ ಜಾತಕ ಫಲ ಹೀಗಿದೆ.

1, ಸಿಂಹ ರಾಶಿ-ಯಾವುದೇ ಕೆಲಸವನ್ನು ಪೂರ್ಣವಾಗಿ ಜವಾಬ್ದಾರಿಯಿಂದ ಮಾಡುವರು. ಆದ್ದರಿಂದ ಯಶಸ್ಸನ್ನು ಪಡೆಯುವ ಸಾಧ್ಯತೆ ಇದೆ. ಈ ತಿಂಗಳಲ್ಲಿ ಕುಟುಂಬದಲ್ಲಿ ಉತ್ಸಹವನ್ನು ನೋಡಬಹುದು. ಎಲ್ಲಾ ಕಡೆ ಸಂತೋಷವನ್ನು ಕಾಣಬಹುದು ಮತ್ತು ಇಂತಹ ಪರಿಸ್ಥಿತಿಯಲ್ಲಿ ಕುಟುಂಬದೊಂದಿಗೆ ಸಂತೋಷವಾಗಿ ಇರಲು ಮತ್ತು ಪರಸ್ಪರ ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ನಿಮಗೆ ಪ್ರಯೋಜನಕಾರಿಯಾಗಿದೆ.ಪ್ರೇಮಿಗಳ ನಡುವೆ ವಿವಾದಗಳು ಉದ್ಭವಿಸುವ ಸಾಧ್ಯತೆ ಇದೆ.

2, ಕಟಕ ರಾಶಿ-ಈ ರಾಶಿಯ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮಾಡಬೇಕಾಗುತ್ತದೆ.ನೀವು ನಿಮ್ಮ ಗುರಿಗಳನ್ನು ಕೇಂದ್ರೀಕರಿಸಿ ಪ್ರಯತ್ನಿಸಬೇಕು. ಆರ್ಥಿಕ ಭಾಗದಲ್ಲಿ ನೀವು ಸ್ವಲ್ಪ ಕಷ್ಟ ಪಡಬಹುದು ಮತ್ತು ನಿಮ್ಮ ಖರ್ಚುಗಳು ಹೆಚ್ಚಬಹುದು. ಅದರಿಂದ ನಿಮ್ಮ ಉಳಿತಾಯ ಕಡೆ ಗಮನಹರಿಸಿ ಮತ್ತು ಹಣಕ್ಕೆ ಸಂಬಂಧಿಸಿದ ಹೂಡಿಕೆಯನ್ನು ಬುದ್ಧಿವಂತಿಕೆಯಿಂದ ಮಾಡಿ. ವರ್ಷದ ಆರಂಭವು ನಿಮ್ಮ ವೃತ್ತಿಜೀವನಕ್ಕೆ ಸಾಮಾನ್ಯವಾಗಿ ಶುಭವಾಗಿರುತ್ತದೆ.ನೀವು ದೊಡ್ಡ ಉದ್ಯಮಿಗಳೊಂದಿಗೆ ಸಂಪರ್ಕ ಸಾಧಿಸುವ ಮೂಲಕ ವ್ಯವಹಾರ ಮಾಡಬಹುದು.

3, ವೃಷಭ ರಾಶಿ-ಈ ರಾಶಿಯವರಿಗೆ ಉತ್ತಮ ಹಣ ಮಾಡುವ ಒಳ್ಳೆಯ ಅವಕಾಶಗಳು ಇವೆ.ಅದರೆ ಆರನೇ ಮನೆಯಲ್ಲಿ ರಾಹು ಮತ್ತು ಎಂಟನೇ ಮನೆಯಲ್ಲಿ ಶನಿಯ ಸ್ಥಾನವನ್ನು ನೋಡಿದರೆ ಕುಟುಂಬದಲ್ಲಿ ಶಾಂತಿಯಾಗಿ ಇರಲು ಸಾಧ್ಯವಾಗಬಹುದು. ಉದ್ಯಮಿಗಳು ಪರಿಶ್ರಮಕ್ಕೆ ತಕ್ಕ ಪ್ರತಿಫಲವನ್ನು ಪಡೆಯುತ್ತಾರೆ.

4, ಕನ್ಯಾ ರಾಶಿ-ಈ ರಾಶಿಯವರಿಗೆ ಮೋಜಿಗಾಗಿ ಸಾಕಷ್ಟು ಅವಕಾಶಗಳನ್ನು ಪಡೆಯಬಹುದು. ಆದರೆ ನೀವು ಎಚ್ಚರಿಕೆಯಿಂದ ಇರಬೇಕು. ವೆಚ್ಚಗಳು ಹೆಚ್ಚಾಗುವ ಸಾಧ್ಯತೆಯಿದೆ.ನಿಮ್ಮ ಆರೋಗ್ಯ ಕ್ಷೀಣಿಸಬಹುದು. ನಿಮಗೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ. ಎಲ್ಲರೂ ಶನಿದೇವರನ್ನು ಭಕ್ತಿಯಿಂದ ಪೂಜಿಸಿದರೆ ಅವನ ಕೃಪೆ ನಿಮ್ಮ ಮೇಲೆ ಬೀಳುತ್ತದೆ. ಎಲ್ಲರೂ ಭಕ್ತಿಯಿಂದ ಓಂ ಶನಿದೇವ ಎಂದು ಕಮೆಂಟ್ ಮಾಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment