ಬೆಳಗ್ಗೆ ಎದ್ದ ತಕ್ಷಣ ಎರಡು ಶಬ್ದ ಹೇಳಿ ಪೂಜೆ ಮಾಡಿದರೆ ಇಷ್ಟಾರ್ಥ ಗಳು ಸಿದ್ಧಿಯಾಗುತ್ತದೆ!

Written by Anand raj

Published on:

ನಮಸ್ಕಾರ ಇವತ್ತಿನ ಈ ವಿಡಿಯೋದಲ್ಲಿ ಎಲ್ಲರೂ ಹೇಳಬಹುದಾದ ಶಿವನ ಒಂದು ಮಂತ್ರವನ್ನು ಹೇಳುತ್ತಿದೆ ಬೆಳಗ್ಗೆ ಎದ್ದ ನಂತರ ಈ ಒಂದು ಮಂತ್ರವನ್ನು ಹೇಳಬೇಕು ನೀವು ಸ್ನಾನ ಮಾಡದೆ ಈ ಮಂತ್ರವನ್ನು ಹೇಳಿದರು ಪರವಾಗಿಲ್ಲ ಬೆಳಗ್ಗೆ ಎದ್ದ ತಕ್ಷಣ ಈ ಮಂತ್ರವನ್ನು ಹೇಳಿದರೆ ನಿಮಗೆ ಸಾಕಷ್ಟು ಒಳ್ಳೆಯದಾಗಲಿದೆ ಆಮಂತ್ರ ಅನ್ನೋದರ ಬಗ್ಗೆ ಈ ಲೇಖನದಲ್ಲಿ ತಿಳಿಸಿ ಕೊಡುತ್ತಿದ್ದೇವೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಇದು ಒಂದು ವಿಶೇಷವಾದಂತಹ ಮಂತ್ರ ಈ ಮಂತ್ರವನ್ನ ಎಲ್ಲರೂ ಕೂಡ ಬಳಸಬಹುದು ನಿಮಗೆ ಸಂತಾನ ಪ್ರಾಪ್ತಿಗಾಗಿ ಈ ಮಂತ್ರವನ್ನು ನೀವು ಪಠಿಸಬಹುದು ಇದರಿಂದ ನಿಮಗೆ ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ ಹಾಗೇನೆ ಸಾಕಷ್ಟು ಸುದ್ದಿಗಳು ನಿಮಗೆ ಬರಲಿದೆ ಇನ್ನು ವ್ಯಾಪಾರಿಗಳು ಕೂಡ ತಮ್ಮ ವ್ಯಾಪಾರವನ್ನು ವೃದ್ಧಿಗೊಳಿಸಲು ಈ ಮಂತ್ರವನ್ನು ಪಠಿಸಬಹುದು.. ಈ ಮಂತ್ರ ಏನು ಅಂತ ಈ ಲೇಖನದ ಕೊನೆಯಲ್ಲಿ ನಾನು ನಿಮಗೆ ತಿಳಿಸಿಕೊಡುತ್ತೇನೆ.

ವೃದ್ಧರು ಈ ಮಂತ್ರವನ್ನು ಹೇಳಬಹುದು ಇದರಿಂದ ಅವರ ಆಯಸ್ಸು ಹಾಗೂ ಆರೋಗ್ಯ ವೃದ್ಧಿಯಾಗುತ್ತದೆ ಇನ್ನು ಮಕ್ಕಳು ಕೂಡ ಈ ಮಂತ್ರವನ್ನು ಪಡಿಸಬಹುದು ಏಕೆಂದರೆ ಅವರ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ವೃದ್ಧಿಯಾಗಲು ಈ ಮಂತ್ರವನ್ನು ಹೇಳಬಹುದು ಇದರಿಂದ ಜ್ಞಾಪಕ ಶಕ್ತಿ ಕೂಡ ವೃದ್ಧಿಯಾಗುತ್ತದೆ ಈ ಮಂತ್ರವನ್ನು ಮೃತ್ಯುಂಜಯ ಮಂತ್ರ ವೆಂದು ಕೂಡ ಹೇಳಲಾಗುತ್ತದೆ ಇದು ತುಂಬಾನೇ ಸರಳವಾದ ಮಂತ್ರ ಈ ಮಂತ್ರ ವನ್ನು ನೀವು ಕೇಳುವುದರಿಂದ ನಿಮಗೆ ಸಾಕಷ್ಟು ಲಾಭವಾಗುತ್ತದೆ.

ನಿಮ್ಮ ಜಾತಕದಲ್ಲಿರುವ ದೋಷಗಳು ಕೂಡ ನಿವಾರಣೆಯಾಗುತ್ತದೆ ಹಾಗಾಗಿ ಮಂತ್ರವನ್ನು ದಿನನಿತ್ಯ ಪಠಿಸಲು ಆದಷ್ಟು ಪ್ರಯತ್ನಿಸಿ ಆ ಮಂತ್ರ ಏನೆಂದರೆ “ಓಂ ಜೂಮ್ ಸಹ”ಓಂ ಜೂಮ್ ಸಹ “ಈ ಮಂತ್ರವನ್ನು ದೇವರೆದುರು ಕೈಜೋಡಿಸಿ ಕೊಂಡು ಹೇಳಬೇಕಾಗುತ್ತದೆ. ಇದರಿಂದ ನಿಮ್ಮ ಇಷ್ಟಾರ್ಥಗಳು ನೆರವೇರುತ್ತದೆ ಈ ಮಂತ್ರವನ್ನು ದಿನನಿತ್ಯ ಬೆಳಿಗ್ಗೆ ಹೇಳುವುದರಿಂದ ಸಾಕಷ್ಟು ಒಳ್ಳೆಯ ಶುಭ ಸುದ್ದಿಗಳು ಸಿಗಲಿದೆ ಹಾಗೇನೆ ಜೀವನದಲ್ಲಿ ತುಂಬಾನೇ ಒಳ್ಳೆಯದಂತ ಒಂದು ಜೀವನವನ್ನು ಕಟ್ಟಿಕೊಳ್ಳಬಹುದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನ್ಯವಾದಗಳು!

Related Post

Leave a Comment