ದಿನವೂ ಸಾಯಂಕಾಲ ಈ ರೀತಿ ದೀಪ ಉರಿಸಿರಿ ಮತ್ತು ಪವಾಡ ನೀವೇ ನೋಡಿರಿ!

ಮನೆಯಲ್ಲಿ ಇರುವ ದೇವರ ಕೋಣೆಯಲ್ಲಿ ದಿನವೂ ತಪ್ಪದೇ ದೀಪವನ್ನು ಉರಿಸಬೇಕು. ಯಾವುದೇ ಕಾರಣಕ್ಕೂ ನೀವು ದೀಪ ಉರಿಸುವುದನ್ನು ಮಿಸ್ ಮಾಡಬಾರದು. ಯಾಕೆಂದರೆ ದಿನವೂ ಮನೆಯ ದೇವರ ಕೋಣೆಯಲ್ಲಿ ದೀಪವನ್ನು ಉರಿಸುವುದರಿಂದ ನಿಮ್ಮ ಮನೆಯಲ್ಲಿ ಇರುವಂತಹ ನೆಗೆಟಿವ್ ಎನರ್ಜಿಗಳು ಮನೆಯಿಂದ ಆಚೆ ಹೋಗುತ್ತಿರುತ್ತದೆ. ಒಂದು ವೇಳೆ ನೀವು ಮನೆಯಲ್ಲಿ ದೇವರು ಕೋಣೆಯಲ್ಲಿ ದೀಪವನ್ನು ಉರಿಸಿದ ಇದ್ದಾರೆ ಸಂಜೆ ಆಗುತ್ತಿದ್ದಂತೆ ಮನೆಯ ವಾತಾವರಣ ನೆಗೆಟಿವ್ ಎನರ್ಜಿಯಿಂದ ತುಂಬಿಕೊಂಡಿರುತ್ತದೆ ಹಾಗೂ ಎಲ್ಲಾ ರೀತಿಯ ಸಮಸ್ಯೆಗಳು ಎದುರಾಗುತ್ತವೆ. ಮನೆ ಯಜಮಾನರು ತುಂಬಾನೇ ಕಷ್ಟಗಳನ್ನು ಎದುರಿಸುವ ಸ್ಥಿತಿ ಬರಬೇಕಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಂಜೆ ಸಮಯ ತುಂಬಾನೇ ಮುಖ್ಯವಾಗಿರುತ್ತದೆ. ತಮ್ಮ ಮನೆಯಲ್ಲಿ ಸಂಜೆಯ ವೇಳೆ ಎಣ್ಣೆಯ ದೀಪ ಆಗಲಿ ತುಪ್ಪದ ದೀಪವನ್ನು ಅಥವಾ ಯಾವುದೇ ರೀತಿಯ ದೀಪವನ್ನು ಉರಿಸದೆ ಇದ್ದಾರೆ ಅಂತವರ ಮನೆಯಲ್ಲಿ ಯಾವತ್ತಿಗೂ ಕಷ್ಟ ದುಃಖಗಳು ವಾಸ ಮಾಡುತ್ತಾವೇ.ಇವರು ಯಾವತ್ತಿಗೂ ಹಣದ ಸಮಸ್ಸೆಯಲ್ಲಿ ಸಿಲುಕಿ ಹೋಗುತ್ತಾರೆ.ಜೊತೆಗೆ ಇವರ ಮಕ್ಕಳು ಇವರ ವಿರುದ್ಧವಾಗಿ ನಿಂತುಕೊಳ್ಳಲು ಶುರುಮಾಡುತ್ತಾರೆ.ಮನೆಯವರು ಹೇಳಿದ ಮಾತುಗಳನ್ನು ಮಕ್ಕಳು ಸಹ ಕೇಳುವುದಿಲ್ಲ. ಹಾಗಾಗಿ ಇಡೀ ಮನೆಯ ವಾತಾವರಣ ದುಃಖದಿಂದ ಕೂಡಿರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಂಜೆ ಕೈಕಾಲು ಮುಖವನ್ನು ತೊಳೆದುಕೊಂಡು ಪೂಜೆ ಮಾಡಿ ಪ್ರತಿದಿನ ಸಂಜೆ ಸಮಯದಲ್ಲಿ ದೇವರ ಮನೆಯಲ್ಲಿ ತುಪ್ಪದ ದೀಪ ಅಥವಾ ಎಣ್ಣೆಯ ದೀಪವನ್ನು ಉರಿಸಬೇಕು. ಯಾಕೆಂದರೆ ಇಲ್ಲಿಂದಲೇ ನಿಮ್ಮ ಮನೆಯ ನೆಗೆಟಿವ್ ಎನರ್ಜಿಗಳು ಮನೆಯಿಂದ ಆಚೆ ಇರುತ್ತವೆ. ಈ ರೀತಿ ಮಾಡಿದರೆ ನಕಾರಾತ್ಮಕ ಶಕ್ತಿ ದೂರವಾಗುತ್ತದೆ. ಒಂದು ವೇಳೆ ನಿಮ್ಮ ಜೀವನದಲ್ಲಿ ಹಣದ ಸಮಸ್ಯೆ ಅಥವಾ ನೌಕರಿ ಸಮಸ್ಯೆ ಇದ್ದರೆ ನಿಮ್ಮ ಮನೆಯ ಉತ್ತರದಿಕ್ಕಿನಲ್ಲಿ ನೀವು ತುಪ್ಪದ ದೀಪವನ್ನು ಉರಿಸಬೇಕು. ಈ ರೀತಿ ಪ್ರತಿದಿನ ಮಾಡಿದರೆ ಹಣದ ಸಮಸ್ಯೆ ದೂರವಾಗುತ್ತದೆ ಮತ್ತು ಉದ್ಯೋಗ ಕೂಡ ಸಿಗುತ್ತದೆ. ಸಂಜೆ ದೀಪ ಉರಿಸುವುದನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ.

Leave A Reply

Your email address will not be published.