ಕಲ್ಲು ಉಪ್ಪು ಮತ್ತು ಓಂ ಕಾಳು ಅರೋಗ್ಯ ಸಮಸ್ಸೆಗೆ ಹೀಗೆ ಉಪಯೋಗಿಸಿ!

Written by Anand raj

Published on:

ಹೊಟ್ಟೆಯಲ್ಲಿ ಅಜೀರ್ಣ ಸಮಸ್ಯೆಯು ಇದ್ದಾರೆ ಅದು ದೈನಂದಿನ ಕೆಲಸ ಕಾರ್ಯಗಳ ಮೇಲೆ ಕೂಡ ಪರಿಣಾಮ ಬೀರುವುದು. ಸೇವನೆ ಮಾಡಿದ ಆಹಾರವು ಸರಿಯಾಗಿ ಜೀರ್ಣವಾಗದೇ ಇದ್ದರೆ ಆದ್ದರಿಂದ ಆಜೀರ್ಣ ಸಮಸ್ಸೆಯು ಕಾಡುವುದು. ಅಜೀರ್ಣ ಸಮಸ್ಯೆಯಿಂದಾಗಿ ಗ್ಯಾಸ್ ಆಸಿಡಿಟಿ ಹೊಟ್ಟೆ ಉಬ್ಬರ ಇತ್ಯಾದಿ ಸಮಸ್ಯೆಗಳು ಕಂಡು ಬರುವುದು. ಅಜೀರ್ಣ ಸಮಸ್ಯೆ ನಿವಾರಣೆಗೆ ಇಂದು ಹಲವಾರು ರೀತಿಯ ಔಷಧಿಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ.ಅದರೆ ಕೆಲವೊಂದು ಮನೆಮದ್ದುಗಳು ಕೂಡ ಆಜೀರ್ಣ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಒಂದು ಲೋಟ ಬಿಸಿನೀರಿಗೆ 5 ಗ್ರಾಂ ಅಷ್ಟು ಇಂಗು ಹಾಕಿ ಮತ್ತು ಒಂದು ಚಮಚ ಸಕ್ಕರೆ ಹಾಕಿಕೊಂಡರೆ ರುಚಿ ಚೆನ್ನಾಗಿ ಇರುವುದು.ಇದು ವಾಯು ಮತ್ತು ಅಜೀರ್ಣ ಸಮಸ್ಯೆಯನ್ನು ದೂರಮಾಡುತ್ತದೆ.2, ಇನ್ನೂ ಒಂದು ಕಪ್ಪು ಬಿಸಿನೀರಿಗೆ ಎರಡು ಹನಿ ಪುದಿನ ಎಣ್ಣೆ ಹಾಕಿ ಕುಡಿಯಿರಿ.ಇದರಿಂದ ವಾಯು ಮತ್ತು ತೆಗಿನ ಸಮಸ್ಸೆ ಕೂಡ ಕಡಿಮೆ ಆಗುತ್ತದೆ.

3, ಇನ್ನು ಕರಿಬೇವಿನ ಎಲೆಗಳನ್ನು ತಣ್ಣೀರಿನಲ್ಲಿ ತೊಳೆದುಕೊಳ್ಳಿ.ಇದನ್ನು ರುಬ್ಬಿಕೊಂಡು ರಸ ತೆಗೆದು ಮತ್ತು ಇದಕ್ಕೆ ಒಂದು ಚಮಚ ನಿಂಬೆರಸ, 1 ಚಮಚ ಜೇನುತುಪ್ಪ ಬೆರೆಸಿ ಕುಡಿಯಿರಿ. ಇದು ವಾಕರಿಕೆ ವಾಂತಿ ಮತ್ತು ಅಜೀರ್ಣದಿಂದ ಉಂಟಾಗಿರುವ ವಾಯುವಿನ ಸಮಸ್ಯೆಯನ್ನು ಕಡಿಮೆ ಮಾಡುವುದು.4, ಅರ್ಧ ಕಲ್ಲುಪ್ಪಿನ ಜೊತೆಗೆ ಒಂದು ಚಮಚ ಓಂ ಕಾಳನ್ನು ಒಂದು ಲೋಟ ಬಿಸಿ ನೀರಿಗೆ ಹಾಕಿಕೊಂಡು ಸೇವನೆ ಮಾಡಿ. ಇದರಿಂದ ವಾಯು ಮತ್ತು ಹೊಟ್ಟೆಯ ಸಮಸ್ಯೆ ನಿವಾರಣೆಯಾಗುತ್ತದೆ.

5, ಕೊತ್ತಂಬರಿ ಬೀಜಗಳು ಹೊಟ್ಟೆಯ ಸಮಸ್ಯೆ ಮತ್ತು ಆಜೀರ್ಣ ಸಮಸ್ಯೆ ದೂರಮಾಡುವುದು. ಇದು ಜೀರ್ಣಕ್ರಿಯೆಯನ್ನು ಉತ್ತಮಪಡಿಸುವುದು. ಒಂದು ವಾರ ಕೊತ್ತಂಬರಿ ಬೀಜದ ನೀರನ್ನು ಸೇವಿಸಿದರೆ ಉತ್ತಮ ಫಲಿತಾಂಶ ಸಿಗುತ್ತದೆ.6, ಇನ್ನು ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಮತ್ತು ಒಂದು ಚಮಚ ಜೇನುತುಪ್ಪ ಮಿಶ್ರಣ ಮಾಡಿಕೊಳ್ಳಿ ಇದನ್ನು ಊಟದ ಬಳಿಕ ಸೇವನೆ ಮಾಡಿ. ನಿಂಬೆ ಮತ್ತು ಬಿಸಿ ನೀರು ಅಜೀರ್ಣ ಸಮಸ್ಯೆಗೆ ತುಂಬ ಪರಿಣಾಮಕಾರಿಯಾದ ಮನೆಮದ್ದು.

7, ಕ್ಯಾರೆಟ್ ಕೂಡ ಹೊಟ್ಟೆಯ ಸಮಸ್ಯೆಯನ್ನು ನಿವಾರಣೆ.8,ಅತಿಸಾರ ಮತ್ತು ಅಜೀರ್ಣತೆ ಸಮಸ್ಯೆಯನ್ನು ನಿವಾರಿಸಲು ಮೊಸರು ತುಂಬಾನೇ ಸಹಾಯ ಮಾಡುತ್ತದೆ. ಒಂದು ಬೌಲ್ ಮೋಸರಿಗೆ ಸ್ವಲ್ಪ ಜೀರಿಗೆ ಮತ್ತು ಉಪ್ಪು ಹಾಕಿ ಸೇವನೆ ಮಾಡಿದರೆ ಆಜೀರ್ಣ ಸಮಸ್ಯೆ ನಿವಾರಣೆಯಾಗುತ್ತದೆ.9, ಒಂದು ಲೋಟ ಬಿಸಿ ನೀರಿಗೆ ತುರಿದ ಶುಂಠಿ ಮತ್ತು ಒಂದು ಚಮಚ ಜೇನು ತುಪ್ಪ ಹಾಕಿಕೊಂಡು ಕುಡಿಯಿರಿ.ಇದರಿಂದ ಅಜೀರ್ಣ ಸಮಸ್ಯೆ ಕಡಿಮೆಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment