ಚಿನ್ನದ ಕಾಲ್ಗೆಜ್ಜೆ ಧರಿಸಬಹುದೇ?ಶಾಸ್ತ್ರ ಏನನ್ನು ಹೇಳುತ್ತದೆ?

Written by Anand raj

Published on:

ಹಿಂದೂ ಸಂಪ್ರದಾಯದ ಕೆಲವೊಂದು ಪ್ರಮುಖ ಮಾಹಿತಿಯನ್ನು ಹೆಣ್ಣುಮಕ್ಕಳು ತಿಳಿದುಕೊಳ್ಳಬೇಕು. ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೂ ಆಭರಣ ಎಂದರೆ ತುಂಬಾನೇ ಇಷ್ಟ. ಹಿಂದು ಧರ್ಮದಲ್ಲಿ ಆಭರಣಕ್ಕೆ ತುಂಬಾನೇ ಪ್ರಾಮುಖ್ಯತೆ ಇದೆ.ಈ ಆಭರಣವು ಮಹಿಳೆಯರ ಸೌಂದರ್ಯವನ್ನು ಹೆಚ್ಚಿಸಲು ಒಂದು ಸಹಾಯ ಮಾಡುತ್ತದೆ. ಹೆಣ್ಣು ಮಕ್ಕಳು ಧರಿಸುವ ಚಿನ್ನ-ಬೆಳ್ಳಿಯ ಆಭರಣಗಳು ಕೂಡ ಧರಿಸುವುದರಲ್ಲೂ ಕೂಡ ಕ್ರಮ ಇರುತ್ತದೆ.ಅಂದರೆ ದೇಹದಲ್ಲಿ ಪ್ರತಿಯೊಂದು ಭಾಗದಲ್ಲೂ ಕೂಡ ಚಿನ್ನದಿಂದ ಮಾಡಿದ ಆಭರಣಗಳನ್ನು ಹಾಕಿಕೊಳ್ಳುತ್ತೇವೆ. ಆದರೆ ಕಾಲುಗಳಿಗೆ ಮಾತ್ರ ಬೆಳ್ಳಿ ಗೆಜ್ಜೆಗಳನ್ನು ಧರಿಸುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಧಾರ್ಮಿಕದ ಪ್ರಕಾರ ವೈಜ್ಞಾನಿಕ ಕಾರಣ ಕೂಡ ಇದೆ. ಚಿನ್ನದ ಆಭರಣಗಳನ್ನು ಸೊಂಟದಿಂದ ಕೆಳಗೆ ಧರಿಸಬಾರದು. ಆದರೆ ಇತ್ತೀಚಿನ ದಿನಗಳಲ್ಲಿ ಅನುಕೂಲತೆ ಇರುವವರು ಚಿನ್ನದ ಗೆಜ್ಜೆಯನ್ನು ಕೂಡ ಹಾಕಿಕೊಳ್ಳುತ್ತಾರೆ. ಆದರೆ ಸೊಂಟದ ಉಡುದಾರ ದಿಂದ ಹಿಡಿದು ಗೆಜ್ಜೆಯಿಂದ ಚಿನ್ನವನ್ನು ಧರಿಸುವುದಕ್ಕೆ ಬರುವುದಿಲ್ಲ. ಏಕೆಂದರೆ ಬಂಗಾರದ ಒಡವೆಗಳು ವಿಷ್ಣುವಿಗೆ ತುಂಬಾನೇ ಪ್ರಿಯವಾದದ್ದು. ಹಿಂದೂ ಸಂಪ್ರದಾಯದಲ್ಲಿ ಚಿನ್ನ ಎಂದರೆ ಲಕ್ಷ್ಮಿ.ಅದರೆ ಚಿನ್ನ ದೇವತೆಗೆ ಸಮಾನ ಆಗಿರುವುದರಿಂದ ಚಿನ್ನವನ್ನು ಕಾಲುಗಳಲ್ಲಿ ಗೆಜ್ಜೆಯ ರೂಪದಲ್ಲಿ ಹಾಕಿಕೊಳ್ಳುವುದರಿಂದ ತಾಯಿ ಜಗನ್ಮಾತೆಗೆ ಅವಮಾನ ಮಾಡಿದಂತೆ ಆಗುತ್ತದೆ.

ಚಿನ್ನವು ಲಕ್ಷ್ಮಿಯ ಸ್ವರೂಪ ಆಗಿರುವುದರಿಂದ ಲಕ್ಷ್ಮಿ ವಿಷ್ಣುವಿನ ಪತ್ನಿ ಹಾಗೂ ಸೊಂಟದ ಕೆಳಗೆ ಚಿನ್ನವನ್ನು ಧರಿಸುವುದು ಕಾಲುಗಳಿಗೆ ಗೆಜ್ಜೆಯ ರೂಪದಲ್ಲಿ ಬಂಗಾರವನ್ನು ಹಾಕಿಕೊಳ್ಳುವುದರಿಂದ ವಿಷ್ಣು ಲಕ್ಷ್ಮಿ ಎಲ್ಲಾ ದೇವರುಗಳಿಗೂ ಕೂಡ ಅವಮಾನ ಮಾಡಿದಂತೆ ಆಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ವೈಜ್ಞಾನಿಕವಾಗಿ ನೋಡುವುದಾದರೆ ಚಿನ್ನದ ಆಭರಣಗಳು ಯಾವಾಗಲು ತುಂಬಾ ಹೀಟ್. ಅಂದರೆ ದೇಹದ ಶಾಖವನ್ನು ಉತ್ಪಾದಿಸುತ್ತದೆ. ಅದೇ ಸಮಯದಲ್ಲಿ ಬೆಳ್ಳಿ ದೇಹಕ್ಕೆ ತಂಪು ಕೊಡುತ್ತದೆ.ಹಾಗಾಗಿ ದೇಹವನ್ನು ಸಮತೋಲನದಲ್ಲಿ ಇಟ್ಟುಕೊಳ್ಳಬೇಕು. ಚಿನ್ನವನ್ನು ತಲೆಯಿಂದ ಹಿಡಿದು ಸೊಂಟದ ಪಟ್ಟಿಯವರೆಗೆ ಚಿನ್ನವನ್ನು ಹಾಕಿಕೊಳ್ಳಬಹುದು ಹಾಗೂ ಸೊಂಟದ ಕೆಳಗೆ ಬೆಳ್ಳಿ ಹಾಕಿಕೊಳ್ಳುವುದರಿಂದ ದೇಹವನ್ನು ಸಮತೋಲನದಲ್ಲಿ ಇಟ್ಟುಕೊಳ್ಳಬಹುದು. ಯಾವುದೇ ರೀತಿಯ ರೋಗಗಳು ಬರುವುದಿಲ್ಲ.

Related Post

Leave a Comment