ಕುಬೇರನ ಈ ಮಂತ್ರವನ್ನು ದಿನ ಜಪಿಸಿ ನೋಡಿ!

Featured-Article

ಪ್ರತಿಯೊಬ್ಬರಿಗೂ ಹಣ ಎಂದರೆ ತುಂಬಾನೇ ಮುಖ್ಯವಾಗಿರುತ್ತದೆ. ಹಣ ಇಲ್ಲದೆ ಏನು ಮಾಡುವುದಕ್ಕೂ ಸಾಧ್ಯ ಆಗುವುದಿಲ್ಲ. ಕೆಲವರು ಜೀವನದಲ್ಲಿ ತುಂಬಾನೇ ಆರ್ಥಿಕ ಪರಿಸ್ಥಿತಿಯನ್ನು ಕಾಣುತ್ತಾರೆ. ಆರ್ಥಿಕ ಪರಿಸ್ಥಿತಿಯನ್ನು ವೃದ್ಧಿ ಮಾಡಿಕೊಳ್ಳುವುದಕ್ಕೆ ತುಂಬಾನೇ ಕಷ್ಟಪಡುತ್ತಾರೆ. ಕುಬೇರ ಮಂತ್ರವನ್ನು ಪ್ರತಿದಿನ ಜಪ ಮಾಡುವುದರಿಂದ ನಿಮ್ಮ ಜೀವನದಲ್ಲಿ ಯಾವುದೇ ರೀತಿಯಾದ ಹಣಕ್ಕೆ ಸಂಬಂಧಪಟ್ಟ ಕಷ್ಟ ಆದಷ್ಟು ಬೇಗಾ ಕಡಿಮೆಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಮಂತ್ರವನ್ನು ಜಪ ಮಾಡುವುದರಿಂದ ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬೇಗ ಕಡಿಮೆಯಾಗುತ್ತದೆ. ಏಕೆಂದರೆ ಈ ಮಂತ್ರವನ್ನು ಪಟನೆ ಮಾಡುವುದರಿಂದ ಕುಬೇರ ದೇವ ಸಂತೋಷಗೊಂಡು ನಿಮಗೆ ಅನುಗ್ರಹ ನೀಡುತ್ತಾನೆ. ಈ ಒಂದು ಮಂತ್ರವನ್ನು ಶುಕ್ರವಾರ ಮತ್ತು ಮಂಗಳವಾರ ಜಪ ಮಾಡಬೇಕು.

  • ಓಂ ಶ್ರೀಂ ಹ್ರೀಂ ಕ್ಲಿಂ ಶ್ರೀಂ ಕ್ಲಿಂ ವಿತ್ತೆಶ್ವರಾಯ ನಮಃ
  • ಓಂ ಶ್ರೀಂ ಹ್ರೀಂ ಕ್ಲಿಂ ಶ್ರೀಂ ಕ್ಲಿಂ ವಿತ್ತೆಶ್ವರಾಯ ನಮಃ||

ಈ ಒಂದು ಮಂತ್ರವನ್ನು ಪ್ರತಿದಿನ ಪೂಜೆ ಮಾಡುವಾಗ ಭಕ್ತಿಯಿಂದ ಪಟನೆ ಮಾಡಬೇಕು.ಗಣೇಶನ ಪೂಜೆ ಮಾಡಿದ ನಂತರ ಜಪ ಮಾಡಬೇಕು. ಈ ಒಂದು ಮಂತ್ರವನ್ನು 108 ಬಾರಿ ಜಪ ಮಾಡಬೇಕು. ಇದರಿಂದ ನಿಮ್ಮ ಜೀವನದಲ್ಲಿ ಯಾವುದೇ ರೀತಿಯ ಹಣಕ್ಕೆ ಸಂಬಂಧಪಟ್ಟ ಸಮಸ್ಯೆ ಕೂಡ ಬೇಗಾ ಕಡಿಮೆ ಆಗುತ್ತದೆ. ಹಾಗಾಗಿ ಆದಷ್ಟು ಪ್ರತಿದಿನ ಈ ಮಂತ್ರವನ್ನು ಜಪ ಮಾಡಿ.ಇದರಿಂದ ನಿಮಗೆ ತುಂಬಾ ಒಳ್ಳೆಯದಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *