ಪೂಜೆಯನ್ನು ಈ ಸಮಯದಲ್ಲಿ ಮಾಡಿದರೆ ತುಂಬಾನೇ ಒಳ್ಳೆಯದು.ಬ್ರಾಹ್ಮೀ ಮುಹೂರ್ತದಲ್ಲಿ ಯಾವುದೇ ಒಂದು ಕೆಲಸವನ್ನು ಮಾಡಿದರೆ ತುಂಬಾನೇ ಶ್ರೇಯಸ್ಸು ಎಂದು ಪುರಾಣದಲ್ಲಿ ಹೇಳಿದ್ದಾರೆ.ಮುಖ್ಯವಾಗಿ ಮಕ್ಕಳ ವಿದ್ಯಾಭ್ಯಾಸವನ್ನು ಈ ಒಂದು ಬ್ರಾಹ್ಮೀ ಮುಹೂರ್ತದಲ್ಲಿ ಮಾಡುತ್ತ ಬಂದರೆ ಖಂಡಿತವಾಗಿ ಯಶಸ್ಸು ಸಿಗುತ್ತದೆ.ಬ್ರಾಹ್ಮೀ ಮುಹೂರ್ತ ಯಾವಾಗ ಎಂದರೆ ಸೂರ್ಯೋದಯಕ್ಕೂ ಮುಂಚೆ 1:36 ನಿಮಿಷ ಮೊದಲು ಅಂದರೆ 4:26 ಗಂಟೆಗೆ ಬ್ರಾಹ್ಮೀ ಮುಹೂರ್ತ ಶುರು ಆಗುತ್ತದೆ ಹಾಗೂ ಮುಕ್ತಾಯ ಸೂರ್ಯೋದಯದ ಸಮಯದಲ್ಲಿ 48 ನಿಮಿಷ ಮೊದಲು ಇದು ಮುಕ್ತಾಯ ಆಗುತ್ತದೆ.ಈ ಒಂದು ಬ್ರಾಹ್ಮೀ ಮುಹೂರ್ತದಲ್ಲಿ ಪೂಜೆಯನ್ನು ಮಾಡಬೇಕು.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಪ್ರತಿದಿನ ಮಾಡುವುದಕ್ಕೆ ಕಷ್ಟ ಅದರೆ ಹಬ್ಬದ ದಿನಗಳಲ್ಲಿ ಈ ಬ್ರಾಹ್ಮೀ ಮುಹೂರ್ತದಲ್ಲಿ ಮಾಡಿದರೆ ಖಂಡಿತ ಒಳ್ಳೆಯದು ಆಗುತ್ತದೆ.ಈ ಸಮಯದಲ್ಲಿ ಧ್ಯಾನ ಜಪ ಪೂಜೆ ಮಾಡಿದರೆ ಹೆಚ್ಚು ಫಲ ಸಿಗುತ್ತಾದೇ.ಬ್ರಾಹ್ಮೀ ಸಮಯದಲ್ಲಿ ಹೇಳುವುದರಿಂದ ದೇಹದ ಸೌಂದರ್ಯ ಕೂಡ ಹೆಚ್ಚಾಗುತ್ತದೆ ಹಾಗೂ ವಿದ್ಯೆ ಬುದ್ದಿ ಅರೋಗ್ಯದಲ್ಲೂ ವೃದ್ಧಿ ಆಗುತ್ತದೆ.ಈ ಸಮಯದಲ್ಲಿ ನಿದ್ರೆ ಮಾಡುವುದು ನಿಷೇದ ಎಂದು ಹೇಳುತ್ತಾರೆ.ಇನ್ನು ವೈಜ್ಞಾನಿಕದಲ್ಲೂ ಕೂಡ ಬ್ರಾಹ್ಮೀ ಮುಹೂರ್ತಕ್ಕೆ ವಿಶೇಷವಾದ ಮಹತ್ವ ಇದೆ.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಇನ್ನು ಈ ಸಮಯದಲ್ಲಿ ದೇವಸ್ಥಾನಗಳು ಕೂಡ ಓಪನ್ ಆಗುವುದು.ಜೊತೆಗೆ ವಿಶೇಷವಾಗಿ ಅಭಿಷೇಕ ಪೂಜೆಗಳನ್ನು ಸಹ ಮಾಡುತ್ತಾರೆ.ಈ ಸಮಯದಲ್ಲಿ ಭಗವಂತನ ದರ್ಶನ ಮಾಡಿದಾಗ ವಿಶೇಷವಾದ ಶಕ್ತಿ ಕೂಡ ಪ್ರಾಪ್ತಿ ಆಗುತ್ತದೆ.ಇನ್ನು ಈ ಸಮಯದಲ್ಲಿ ವಾಕಿಂಗ್ ಮಾಡಿದರೆ ಅಮೃತಾದಷ್ಟು ಶಕ್ತಿ ಇರುತ್ತದೆ. ಹಾಗಾಗಿ ಈ ಸಮಯದಲ್ಲಿ ವಾಕಿಂಗ್ ಮಾಡುವುದಕ್ಕೆ ಓದುವುದಕ್ಕೆ ತುಂಬಾನೇ ಒಳ್ಳೆಯದು.ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ದೈನಂದಿನ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು.ಇನ್ನು ಈ ಸಮಯದಲ್ಲಿ ಯಾವುದೇ ಕೆಲಸವನ್ನು ಮಾಡಿದರು ಬೇಗನೆ ಯಶಸ್ಸು ಸಿಗುತ್ತದೆ.