ಎಲ್ಲೂ ನೋಡಿರದ ಯಾರು ಹೇಳಿರದ ಉತ್ತಮ ಫಲಿತಾಂಶ ನೀಡುವ ಪರಿಹಾರ!

Written by Anand raj

Published on:

ಹಿರಿಯರು ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವ ಸಲುವಾಗಿ ಮನೆಯಲ್ಲಿ ದೊರೆಯುತಿದ್ದ ಕೆಲವು ವಿಶೇಷವಾದ ಪದಾರ್ಥಗಳನ್ನು ಬಳಸುತ್ತಿದ್ದರು.ಇಂದಿನ ಕಾಲದಂತೆ ಯಾವುದೇ ರೀತಿಯ ಚರ್ಮದ ಸಮಸ್ಸೆಗಳನ್ನು ಅವರು ಹೊಂದಿರಲಿಲ್ಲ.ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿರಲಿಲ್ಲ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

1, ಕಡಲೆ ಹಿಟ್ಟು ಮೊಡವೆಗಳನ್ನು ಶಮನ ಮಾಡುತ್ತದೆ.ಹಿರಿಯರು ಯಾವುದೇ ರೀತಿಯ ಸೌಂದರ್ಯ ಸಮಸ್ಸೆಗಳನ್ನು ಹೊಂದಿರಲಿಲ್ಲ.ಏಕೆಂದರೆ ಅವರು ಸ್ನಾನ ಮಾಡುವ ಸಮಯದಲ್ಲಿ ರಾಸಾಯನಿಕ ಸೋಪುಗಳ ಬದಲಾಗಿ ಕಡಲೆ ಹಿಟ್ಟನ್ನು ಬಳಸುತ್ತಿದ್ದರು.ಹಾಗಾಗಿ ಅವರು ಅರೋಗ್ಯಕರವಾದ ಚರ್ಮವನ್ನು ಹೊಂದಿದ್ದರು.ನಿಮ್ಮ ತ್ವಚೆಯಲ್ಲಿ ಮೊಡವೆಗಳನ್ನು ಹೊಂದಿದ್ದಾರೆ ವಾರಕ್ಕೆ 3 ಬಾರಿ ಕಡಲೆ ಹಿಟ್ಟಿನ ಫೇಸ್ ಪ್ಯಾಕ್ ಅನ್ನು ತ್ವಚೆಗೆ ಹಚ್ಚಿ.ಕಡಲೆ ಹಿಟ್ಟು ತ್ವಚೆಯಲ್ಲಿ ಇರುವ ಕೊಳೆಯನ್ನು ತೆಗೆದು ಹಾಕುತ್ತದೆ.ನಂತರ ನೀವು ಅರೋಗ್ಯಕರವಾದ ಕಾಂತಿಯುತ ಚರ್ಮವನ್ನು ಹೊಂದಬಹುದು.

2, ಬೇಡದ ಕೂದಲನ್ನು ತೆಗೆದು ಹಾಕುತ್ತದೆ.ಕಡಲೆ ಹಿಟ್ಟು ಬಳಸುವುದರಿಂದ ಬೇಡದ ಕೂದಲು ಅತೀ ಬೇಗಾ ಕಡಿಮೆ ಆಗುತ್ತದೆ.
3, ಕಡಲೆ ಹಿಟ್ಟು ಮುಖದ ಕಾಂತಿಯನ್ನು ಹೆಚ್ಚಿಸುತ್ತಾದೇ. ಮುಖದಲ್ಲಿ ಇರುವ ಟ್ಯಾನ್ ಅನ್ನು ಹೋಗಲಾಡಿಸುತ್ತದೆ ಮತ್ತು ಮುಖದಲ್ಲಿ ಇರುವ ನೆರಿಗೆಗಳನ್ನು ಕಡಿಮೆ ಮಾಡುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

4, ಒಂದು ಬೌಲ್ ಗೆ ಎರಡು ಚಮಚ ಕಡಲೆ ಹಿಟ್ಟನ್ನು ಹಾಕಿ.ಇದಕ್ಕೆ ಅರ್ಧ ಚಮಚ ಅರಿಶಿಣವನ್ನು ಹಾಕಿ ಮತ್ತು 3 ಚಮಚ ಮೊಸರನ್ನು ಹಾಕಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ.ಒಣಗಿದ ನಂತರ ಮುಖವನ್ನು ತೊಳೆಯಿರಿ. ವಾರದಲ್ಲಿ 3 ದಿನ ಈ ರೀತಿ ಮಾಡಿ.ಹೀಗೆ ಮಾಡಿದರೆ ಒಳ್ಳೆಯ ವ್ಯತ್ಯಾಸ ಕಾಣಿಸುತ್ತದೆ.

Related Post

Leave a Comment