ಮದುವೆಯಾದ ಹೆಂಗಸರು ಈ ವಸ್ತುಗಳನ್ನು ಎಂದಿಗೂ ಧರಿಸಬೇಡಿ!

Written by Anand raj

Published on:

ಒಬ್ಬ ವ್ಯಕ್ತಿ ಮದುವೆಯಾದಾಗ ಅವನ ಭವಿಷ್ಯ ಅವನ ಹೆಂಡತಿಯ ಮೇಲೆ ಡಿಪೆಂಡ್ ಆಗಿರುತ್ತದೆ. ಏಕೆಂದರೆ ಹೆಂಡತಿ ಮಾಡುವ ಕೆಲವು ತಪ್ಪುಗಳಿಂದ ಗಂಡ ಕೆಳಮಟ್ಟಕ್ಕೆ ಹೋಗಬಹುದು ಮತ್ತು ಅವಳು ಮಾಡುವ ಕರ್ಮದಿಂದ ಸಾಕಷ್ಟು ಅದೃಷ್ಟವನ್ನು ಪಡೆಯಬಹುದು.ಮದುವೆಯಾದ ಹೆಂಗಸರು ಮಾಡುವ ಕೆಲವು ತಪ್ಪುಗಳಿಂದ ಗಂಡನಿಗೆ ತೊಂದರೆ ಆಗುತ್ತದೆ. ಆದಷ್ಟು ಈ ರೀತಿಯ ತಪ್ಪುಗಳನ್ನು ಮಾಡಬೇಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1,ಮದುವೆಯಾದ ನಂತರ ಬೇರೆ ಗಂಡಸಿನ ಜೊತೆ ಹೆಚ್ಚಾಗಿ ಮಾತನಾಡುವುದು ತಪ್ಪು. ಅದರಲ್ಲೂ ಕಣ್ಣಲ್ಲಿ ಕಣ್ಣಿಟ್ಟು ಮಾತನಾಡುವುದು ಸಂಬಂಧವನ್ನು ಇಟ್ಟುಕೊಳ್ಳುವುದು ಮಾಡಬಾರದು. ಈ ರೀತಿ ಮಾಡಿದರೆ ನಿಮ್ಮ ಮನೆ ನಾಶವಾಗುತ್ತದೆ.ಹಾಗಾಗಿ ಈ ರೀತಿಯ ತಪ್ಪನ್ನು ಮಾಡಬೇಡಿ.

2, ಮನೆಯಲ್ಲಿರುವ ಹೆಂಗಸರು ದೇವರ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಪ್ರತಿದಿನ ದೇವರ ಮುಂದೆ ದೀಪವನ್ನು ಹಚ್ಚಬೇಕು.3, ಮದುವೆಯಾದ ಹೆಂಗಸರು ಬೆಳಗ್ಗೆ ಬೇಗಾ ಎದ್ದು ಸ್ನಾನ ಮಾಡಿ ದೇವರಿಗೆ ದೀಪವನ್ನು ಹಚ್ಚಬೇಕು. ಇಲ್ಲವಾದರೆ ನಿಮ್ಮ ಮನೆಯಲ್ಲಿ ದಾರಿದ್ರ ಹೆಚ್ಚಾಗುತ್ತದೆ.4, ಹೆಂಗಸರು ಗುರುವಾರದ ದಿನ ಮಾಂಸಾಹಾರವನ್ನು ಸೇವನೆ ಮಾಡಬಾರದು.ಮುಖ್ಯವಾಗಿ ಯಾವುದೇ ಕಾರಣಕ್ಕೂ ಗುರುವಾರ ದಿನ ನೆಲವನ್ನು ಒರೆಸಬಾರದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

5, ಯಾವುದೇ ಕಾರಣಕ್ಕೂ ಗಂಡನ ಜೊತೆ ಜಗಳವನ್ನು ಆಡಬಾರದು.6, ಇನ್ನು ಮದುವೆಯಾದ ಹೆಂಗಸರು ಪೂರ್ತಿಯಾದ ಬಿಳಿ ಬಟ್ಟೆಯನ್ನು ಯಾವುದೇ ಕಾರಣಕ್ಕೂ ಧರಿಸಬಾರದು. ಏಕೆಂದರೆ ಹಿಂದೂ ಸಂಪ್ರದಾಯದಲ್ಲಿ ಬಿಳಿ ಬಟ್ಟೆಯನ್ನು ಧರಿಸುವವರು ವಿಧವೆಯರು ಆಗಿರುತ್ತಾರೆ. ಆದ್ದರಿಂದ ಮದುವೆಯಾದ ಹೆಂಗಸರು ಬಿಳಿ ಬಟ್ಟೆಯನ್ನು ಧರಿಸಬಾರದು.7, ಮುಖ್ಯವಾಗಿ ಮದುವೆಯಾದ ಹೆಂಗಸರು ಬಂಗಾರದ ಕಾಲುಂಗುರ ಮತ್ತು ಬಂಗಾರದ ಕಾಲ್ಗೆಜ್ಜೆ ಯನ್ನು ಯಾವುದೇ ಕಾರಣಕ್ಕೂ ಧರಿಸಬಾರದು. ಒಂದು ವೇಳೆ ಈ ರೀತಿ ಮಾಡಿದರೆ ಕುಬೇರ ದೇವರಿಗೆ ಅವಮಾನ ಮಾಡಿದಂತೆ. ಹಾಗಾಗಿ ಈ ರೀತಿಯ ತಪ್ಪುಗಳನ್ನು ಯಾವುದೇ ಕಾರಣಕ್ಕೂ ಮದುವೆಯಾದ ಹೆಂಗಸರು ಮಾಡಬೇಡಿ.8, ಮದುವೆಯಾದ ಹೆಂಗಸರು ಕುಂಕುಮ ಇಲ್ಲದೆ ಇಲ್ಲಿಗೂ ಕೂಡ ಹೋಗಬಾರದು. ಮುಖ್ಯವಾಗಿ ಕರಿಮಣಿ ಸರವನ್ನು ಯಾವುದೇ ಕಾರಣಕ್ಕೂ ತೆಗೆಯಬಾರದು

Related Post

Leave a Comment