ಯಾವುದೇ ಕಾರಣಕ್ಕೂ ತುಂಡು ಸೋಪ್ ಗಳನ್ನು ಎಸೆಯದಿರಿ ಇದರಿಂದ ಬಾರಿ ಉಳಿತಾಯ ಮಾಡಬಹುದು…

Written by Anand raj

Published on:

ಪ್ರತಿಯೊಬ್ಬರೂ ಪ್ರತಿದಿನ ಸಾಬೂನು ಬಳಕೆ ಮಾಡುತ್ತಾರೆ. ಸಾಬೂನು ಬಳಸಿದ ನಂತರ ಕೊನೆಗೆ ಉಳಿದ ತುಂಡುಗಳನ್ನು ಎಸೆದು ಬಿಡುತ್ತಾರೆ ಅಥವಾ ನೀರಿನಲ್ಲಿ ಕರಗಿ ವೇಸ್ಟ್ ಆಗಿ ಹೋಗುತ್ತದೆ.ಅದರೆ ಈ ರೀತಿ ಸಾಬೂನು ವೇಸ್ಟ್ ಮಾಡುವ ಬದಲು ಸಾಬೂನು ಬಳಸಿದ ನಂತರ ಹೀಗೆ ಉಳಿದ ಚೂರುಗಳನ್ನು ಶೇಕರಿಸಿ ಇಟ್ಟುಕೊಂಡು ಇದರಿಂದ ಮತ್ತೆ ಹೊಸ ಸಾಬೂನು ತಯಾರು ಮಾಡಬಹುದು. ಈ ರೀತಿ ಮಾಡುವುದರಿಂದ ಉಳಿತಾಯ ಆಗುತ್ತದೆ ಮತ್ತು ವೇಸ್ಟ್ ಆಗುವ ಸಾಬೂನು ಚೂರುಗಳು ಮರು ಬಳಕೆ ಆದಂತೆ ಆಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಾಬೂನು ಚೂರುಗಳನ್ನು ಶೇಖರಣೆ ಮಾಡಿ ಇಡಿ.ನಂತರ ಗ್ಯಾಸ್ ಮೇಲೆ ಪಾತ್ರೆ ಇಟ್ಟು ಇದಕ್ಕೆ ಸ್ವಲ್ಪ ನೀರು ಹಾಕಿ ಬಿಸಿ ಮಾಡಿ ನಂತರ ಒಂದು ಬೌಲ್ ನಲ್ಲಿ ಸಾಬೂನು ಚೂರು ಹಾಕಿ ಪಾತ್ರೆಯ ನೀರಿನ ಮೇಲೆ ಇಟ್ಟು ಕರಗಿಸಿ.ಡೈರೆಕ್ಟ್ ಆಗಿ ಸೋಪ್ ಅನ್ನು ಕರಗಿಸಬಾರದು.ಸೋಪ್ ಕರಗಿದ ನಂತರ ಪ್ಲಾಸ್ಟಿಕ್ ಡಬ್ಬವನ್ನು ತೆಗೆದುಕೊಂಡು ಎಣ್ಣೆಯನ್ನು ಹಚ್ಚಿ.ಕರಗಿದ ಸೋಪ್ ಅನ್ನು ಪ್ಲಾಸ್ಟಿಕ್ ಡಬ್ಬಕ್ಕೆ ಹಾಕಿ.2 ಗಂಟೆ ಸೆಟ್ ಆಗಲು ಬಿಡಿ. ಈ ರೀತಿ ಮಾಡಿದರೆ ಸಾಬೂನು ತಯಾರು ಆಗುತ್ತದೆ.ಬಳಸಿದ ಸೋಪ್ ತುಂಡುಗಳಿಂದ ಸುಲಭವಾಗಿ ಸೋಪ್ ಅನ್ನು ತಯಾರು ಮಾಡಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment