ಈ ವಾಸ್ತು ಟಿಪ್ಸ್ ಪಾಲಿಸಿದರೇ ಮನೆಯಲ್ಲಿ ಸಮೃದ್ಧಿ ನೆಲೆಸುವುದು ಖಚಿತ!

Written by Anand raj

Published on:

ವಾಸ್ತು ಪ್ರಕಾರ ಹಲವಾರು ನೀತಿ ನಿಯಮಗಳನ್ನು ಪಾಲನೆ ಮಾಡಿದರೆ ಮಾತ್ರ ನಿಮ್ಮ ಜೀವನದಲ್ಲಿ ಹಲವಾರು ಬದಲಾವಣೆ ಆಗುತ್ತದೆ. ವಾಸ್ತು ಪ್ರಕಾರವಾಗಿ ಮನೆಯಿಂದ ಹೊರಗೆ ಹೋಗುವ ವೇಸ್ಟ್ಜ್ ನೀರನ್ನು ಯಾವ ದಿಕ್ಕಿನಿಂದ ಹೊರಗೆ ಕಳುಹಿಸಬೇಕು ಹಾಗೂ ಯಾವ ಜಾಗದಲ್ಲಿ ಸಿಂಟೆಕ್ಸ್ ಇಡಬೇಕು ಎನ್ನುವುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ವಾಸ್ತು ಪ್ರಕಾರ ಮನೆಯಲ್ಲಿ ವೇಸ್ಟ್ ನೀರು ಈಶಾನ್ಯ ದಿಕ್ಕಿನಿಂದ ಪೂರ್ವ ದಿಕ್ಕಿನ ಕಡೆಗೆ ಹೋಗಬೇಕು. ರೀತಿಯಾದರೆ ಯಾವುದೇ ರೀತಿಯ ದೋಷಗಳು ಉಂಟಾಗುವುದಿಲ್ಲ. ಈ ರೀತಿ ಮಾಡಿದರೆ ಮನೆಯಲ್ಲಿ ಇರುವಂತಹ ಸದಸ್ಯರ ಆರೋಗ್ಯ ಎನ್ನುವುದು ಚೆನ್ನಾಗಿ ಆಗುತ್ತಾದೆ ಹಾಗೂ ಐಶ್ವರ್ಯವಂತರು ಆಗುತ್ತಾರೆ.ಆರ್ಥಿಕ ಪರಿಸ್ಥಿತಿ ತುಂಬಾ ಚೆನ್ನಾಗಿ ಆಗುತ್ತಾದೆ.ಈಶಾನ್ಯ ಕಡೆಯಿಂದ ನೈಋತ್ಯ ದಿಕ್ಕಿಗೆ ಮನೆಯಿಂದ ಹೋಗುವ ವೇಸ್ಟ್ ನೀರುನ್ನು ಹೋಗುವುದಕ್ಕೆ ಬಿಡಬಾರದು. ಒಂದು ವೇಳೆ ಈ ರೀತಿ ಇದ್ದರೆ ಆರೋಗ್ಯದಲ್ಲಿ ಏರಿಳಿತಗಳು ಆಗುತ್ತದೆ ಮತ್ತು ಮನೆಯಲ್ಲಿರುವ ಸದಸ್ಯರಿಗೆ ಆರೋಗ್ಯದ ಸಮಸ್ಯೆ ಕಾಡುತ್ತದೆ.

ವಾಸ್ತು ಪ್ರಕಾರ ಇನ್ನು ಮನೆಯ ಮೇಲ್ಭಾಗದಲ್ಲಿರುವ ಸಿಂಟೆಕ್ಸ್ ಯಾವಾಗಲು ನೈರುತ್ಯ ದಿಕ್ಕಿನಲ್ಲಿ ಇರಬೇಕು. ನೈರುತ್ಯ ದಿಕ್ಕಿನಲ್ಲಿ ಭಾರವಾಗಿರುವ ವಸ್ತುವನ್ನು ಇಡಬೇಕು. ಈ ರೀತಿ ಮಾಡುವುದರಿಂದ ಯಾವುದೇ ರೀತಿಯ ದೋಷ ಕಾಡುವುದಿಲ್ಲ.4 ಕಂಬ ಇಟ್ಟು ಸಿಂಟೆಕ್ಸ್ ಇಡಬೇಕು. ಈ ರೀತಿ ಮಾಡಿದರೆ ಯಾವುದೇ ರೀತಿಯ ದೋಷಗಳು ಉಂಟಾಗುವುದಿಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ವಾಸ್ತು ಪ್ರಕಾರ ಮನೆಯ ಬಾಗಿಲನ್ನು ತೇಗು ಅಗರ್ ಹಾಗೂ ರೋಸ್ ವುಡ್, ಅಶೋಕ ಮರ, ಶ್ರೀ ಗಂಧ, ಬಿಲ್ವ ಪತ್ರೆಯಾ ಮರ ಅಥವಾ ಬೇವಿನ ಮರದಲ್ಲಿ ಮಾಡಿಸಬೇಕು. ಈ ರೀತಿ ಮಾಡಿದರೆ ಮನೆಯಲ್ಲಿ ದೈವಿಕ ಅನುಭವ ಉಂಟಾಗುತ್ತದೆ ಮತ್ತು ದೈವಿಕ ಭಾವನೆ ಉಂಟಾಗುತ್ತದೆ ಹಾಗೂ ದೇವರ ಅನುಗ್ರಹ ಆಗುತ್ತದೆ. ಯಾವುದೇ ಕಾರಣಕ್ಕೂ ಜಾಲೀ ಮರದಿಂದ ಮನೆಯ ಹೆಬ್ಬಾಗಿಲನ್ನು ಮಾಡಿಸಬಾರದು. ಮುಖ್ಯವಾಗಿ ಮನೆಯ ಆಯವನ್ನು ಹಾಕುವಾಗ ವಾಸ್ತು ನೋಡಿ ಹಾಕಬೇಕು. ಈ ರೀತಿಯಾಗಿ ವಾಸ್ತು ಪ್ರಕಾರ ಪಾಲನೆ ಮಾಡಿದರೆ ಮನೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ.

Related Post

Leave a Comment