ಲಕ್ಷ್ಮಿ ಹುಟ್ಟುಹಬ್ಬದ ದಿನ ಈ ವಸ್ತುಗಳನ್ನು ಮನೆಗೆ ತಂದರೆ ಹಣದ ಹರಿವು ಹೆಚ್ಚಾಗಿ ಆರ್ಥಿಕ ಸಮಸ್ಸೆಯೇ ಬಾರದು!!

Featured-Article

ಈ ಒಂದು ವಿಶೇಷವಾದ ಹುಣ್ಣಿಮೆಯಲ್ಲಿ ಕೆಲವೊಂದು ವಸ್ತುಗಳನ್ನು ಮನೆಗೆ ತೆಗೆದುಕೊಂಡು ಬರುವುದರಿಂದ ಶುಭ ಆಗುತ್ತದೆ.ಈ ಬಾರಿ ಬಂದಿರುವ ಹೋಳಿ ಹುಣ್ಣಿಮೆ, ಪಲ್ಗುಣ ಹುಣ್ಣಿಮೆ, ಲಕ್ಷ್ಮಿಯಾ ಜನ್ಮ ಹಬ್ಬ ಆಗಿರುವುದರಿಂದ ಅದರಲ್ಲೂ ವಿಶೇಷವಾಗಿ ಶುಕ್ರವಾರ ಬಂದಿರುವುದರಿಂದ ಈ ಕೆಲವು ವಸ್ತುಗಳನ್ನು ಮನೆಗೆ ತೆಗೆದುಕೊಂಡುಬರಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಲಕ್ಷ್ಮಿ ಹುಟ್ಟು ಹಬ್ಬದ ಚಿನ್ನದ ಆಭರಣವನ್ನು ತೆಗೆದುಕೊಂಡು ಬರಬಹುದು ಹಾಗೂ ಯಾವುದಾದರು ದೀಪಗಳನ್ನು ಸಹ ತೆಗೆದುಕೊಂಡು ಬರಬಹುದು.2, ಲಕ್ಷ್ಮಿ ಹುಟ್ಟು ಹಬ್ಬದ ದಿನ ಲಕ್ಷ್ಮಿ ಫೋಟೋ ಹಾಗೂ ವಿಗ್ರಹವನ್ನು ತೆಗೆದುಕೊಂಡು ಬರಬಹುದು.ಆದಷ್ಟು ಕುಳಿತುಕೊಂಡಿರುವ ಲಕ್ಷ್ಮಿ ಫೋಟೋ ಅಥವಾ ಅಷ್ಟ ಲಕ್ಷ್ಮಿಯರ ಫೋಟೋವನ್ನು ತೆಗೆದುಕೊಂಡು ಬರಬಹುದು.

3, ಹುಣ್ಣಿಮೆ ದಿನ ಅಮೆಯನ್ನು ತೆಗೆದುಕೊಂಡು ಬರಬಹುದು.ಪಂಚದತುವಿನಿಂದ ಕೂಡಿರಬೇಕು. ಅಮೆಯನ್ನು ಉತ್ತರ ದಿಕ್ಕಿಗೆ ಇಟ್ಟು ಪೂಜೆಯನ್ನು ಮಾಡುವುದರಿಂದ ಮನೆಯಲ್ಲಿ ಸದಾ ಲಕ್ಷ್ಮಿಯ ಅನುಗ್ರಹ ಇರುತ್ತದೆ ಮತ್ತು ಹಣದ ಸಮಸ್ಸೆ ಇರುವುದಿಲ್ಲ.ವಾಸ್ತು ಚಿತ್ರಗಳನ್ನು ಸಹ ತೆಗೆದುಕೊಂಡು ಬರಬಹುದು.7 ಕುದುರೆ ಓಡುವ ಚಿತ್ರವನ್ನು ಪೂರ್ವ ದಿಕ್ಕಿನಲ್ಲಿ ಹಾಕಬೇಕು.ಈ ರೀತಿ ಮಾಡಿದರೆ ಧನ ಸಂಪತ್ತಿನ ಆಗಮನ ಶುರು ಆಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

4, ವಾಸ್ತು ಶಾಸ್ತ್ರದ ಪ್ರಕಾರ ಪಿರಮಿಡ್ ಅನ್ನು ತೆಗೆದುಕೊಂಡು ಬರಬಹುದು.ಇದು ಸಂಪತ್ತನ್ನು ಹೆಚ್ಚಿಸಿಕೊಳ್ಳುವ ಮಾರ್ಗಗಳು ತವಾಗಿ ಹುಡುಕಿಕೊಂಡು ತೆಗೆದುಕೊಂಡು ಬರಬಹುದು.5, ವಾಸ್ತು ಗೃಹ ಲಕ್ಷ್ಮಿ ಫೋಟೋವನ್ನು ಸಹ ತೆಗೆದುಕೊಂಡು ಬರಬಹುದು.ಇನ್ನು ಗಿಡವನ್ನು ಮನೆಯಲ್ಲಿ ಹಾಕಬಹುದು.ಈ ದಿನ ಪಾರಿಜಾತ ಹೂವಿನ ಗಿಡವನ್ನು ಹಾಕಬಹುದು ಮತ್ತು ಲಕ್ಷ್ಮಿಗೆ ಪ್ರಿಯವಾದ ವಸ್ತುವನ್ನು ತೆಗೆದುಕೊಂಡು ಬರಬಹುದು.

Leave a Reply

Your email address will not be published. Required fields are marked *