ಅಪ್ಪಿತಪ್ಪಿಯೂ ಈ ದಿಕ್ಕಿಗೆ ಮಲಗಬೇಡಿ! ಯಾವ ದಿಕ್ಕು ಸರಿ ನೋಡಿ!

Written by Anand raj

Published on:

ಮಾರ್ಕಂಡೇಯ ಪುರಾಣದ ಪ್ರಕಾರ ಅಪ್ಪಿತಪ್ಪಿಯೂ ಎರಡು ದಿಕ್ಕಿಗೆ ಮಾತ್ರ ತಲೆಯನ್ನು ಹಾಕಿ ಮಲಗಬಾರದು. ಇದನ್ನು ಮದಾಲಸ ಚರಿತ್ರೆಯಲ್ಲಿ ವಿಶೇಷವಾಗಿ ಸ್ಪಷ್ಟವಾಗಿ ತಿಳಿಸಿದ್ದಾರೆ. ಈ 2 ದಿಕ್ಕಿನಲ್ಲಿ ಮಾತ್ರ ತಲೆಯನ್ನು ಹಾಕಿ ಮಲಗಬೇಕಾಗುತ್ತದೆ. ತಲೆಯನ್ನು ಯಾವಾಗಲೂ ಅಗಸ್ತ್ಯನ ದಿಕ್ಕಿಗೆ ಹಾಕಿ ಮಲಗಬೇಕು. ಅಗಸ್ಯ ನ ದಿಕ್ಕು ಯಾವುದು ಎಂದರೆ ದಕ್ಷಿಣ ದಿಕ್ಕಿಗೆ ತಲೆಯನ್ನು ಹಾಕಿ ಮಲಗಬೇಕು. ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗುವುದರಿಂದ ವಿಶೇಷವಾದ ಫಲಗಳು ನಿಮಗೆ ದೊರೆಯುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಮಲಗುವಾಗ ಪೂರ್ವ ದಿಕ್ಕಿಗೆ ತಲೆ ಹಾಕಿ ಮಲಗಬೇಕು. ಪೂರ್ವದಿಕ್ಕಿಗೆ ತಲೆಯನ್ನು ಹಾಕಿ ಮಲಗುವುದರಿಂದ ಬಹಳ ಒಳ್ಳೆಯದಾಗುತ್ತದೆ. ದಕ್ಷಿಣ ಹಾಗೂ ಪೂರ್ವಕ್ಕೆ ತಲೆ ಹಾಕಿ ಮಲಗುವುದರಿಂದ ಸುಖಪ್ರಾಪ್ತಿ ಎನ್ನುವುದು ಆಗುತ್ತದೆ.ದಕ್ಷಿಣಕ್ಕೆ ತಲೆ ಹಾಕಿ ಮಲಗಿದರೆ ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ.

ಇನ್ನು ಪೂರ್ವ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಸಂಪತ್ತು ವೃದ್ಧಿ ಆಗುತ್ತದೆ. ನೀವು ಮಲಗುವ ದಿಕ್ಕಿನಿಂದ ಅದೃಷ್ಟ ನಿಮಗೆ ಸಿಗುತ್ತದೆ. ಆದ್ದರಿಂದ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಜ್ಞಾನ ವೃದ್ಧಿಯಾಗುತ್ತದೆ ಮತ್ತು ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ. ಇನ್ನು ಪೂರ್ವ ದಿಕ್ಕಿಗೆ ತಲೆಯನ್ನು ಹಾಕಿ ಮಲಗಿದರೆ ಸಂಪತ್ತು ಎನ್ನುವುದು ವೃದ್ಧಿಯಾಗುತ್ತದೆ.

ಇನ್ನೂ ಮಾರ್ಕಂಡಯ್ಯ ಪುರಾಣದ ಪ್ರಕಾರ ಅಪ್ಪಿತಪ್ಪಿಯೂ ಈ ಎರಡು ದಿಕ್ಕಿಗೆ ತಲೆ ಹಾಕಿ ಮಲಗಬಾರದು. ಮುಖ್ಯವಾಗಿ ಉತ್ತರ ದಿಕ್ಕಿಗೆ ಅಪ್ಪಿತಪ್ಪಿಯೂ ತಲೆಹಾಕಿ ಮಲಗಬಾರದು. ಒಂದು ವೇಳೆ ಈ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಎಲ್ಲಾ ರೀತಿಯ ಕಷ್ಟಗಳು ಒಟ್ಟಿಗೆ ಬರುತ್ತವೆ. ಜ್ಞಾಪಕಶಕ್ತಿ ಕಡಿಮೆಯಾಗುತ್ತದೆ. ನಿಮ್ಮ ಬುದ್ಧಿಶಕ್ತಿ ನಿಮ್ಮ ಮಾತನ್ನು ಕೇಳುವುದಿಲ್ಲ. ಅನಾವಶ್ಯಕವಾಗಿ ಕಲಹಗಳನ್ನು ನೀವು ಮಾಡಬೇಕಾಗುತ್ತದೆ. ಉತ್ತರ ದಿಕ್ಕಿಗೆ ಯಾವುದೇ ಕಾರಣಕ್ಕೂ ಮಲಗಬಾರದು. ಇದರಿಂದ ಕಷ್ಟಗಳು ಸಮಸ್ಸೆಗಳು ಹೆಚ್ಚಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಪಶ್ಚಿಮ ದಿಕ್ಕಿಗೆ ಕೂಡ ಯಾವುದೇ ಕಾರಣಕ್ಕೂ ತಲೆಹಾಕಿ ಮಲಗಬಾರದು. ಈ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಸಾಲದ ಸುಳಿಯಲಿ ಸಿಲುಕಿಕೊಳ್ಳುತ್ತೀರಿ. ಆದಷ್ಟು ಉತ್ತರ ಮತ್ತು ಪಶ್ಚಿಮ ದಿಕ್ಕಿಗೆ ಮಲಗುವ ಅಭ್ಯಾಸವನ್ನು ಇಂದೇ ಬಿಟ್ಟುಬಿಡಿ. ದಕ್ಷಿಣ ಮತ್ತು ಪೂರ್ವ ದಿಕ್ಕಿಗೆ ನೀವು ತಲೆಯನ್ನು ಹಾಕಿ ಮಲಗಿದರೆ ನಿಮಗೆ ಜೀವನದಲ್ಲಿ ಒಳ್ಳೆಯದಾಗುತ್ತದೆ.

Related Post

Leave a Comment