ಆಂಜನೇಯನ ಅತಿ ಶಕ್ತಿಶಾಲಿ ಬೀಜಾಕ್ಷರಿ ಮಂತ್ರ ಇದು!

Featured-Article

ಆಂಜನೇಯನ ಬೀಜಾಕ್ಷರಿ ಮಂತ್ರ ತುಂಬಾ ಶಕ್ತಿಶಾಲಿ ಮಂತ್ರವಾಗಿದೆ. ಈ ಒಂದು ಮಂತ್ರವನ್ನು ಸರಿಯಾಗಿ ಪಠಿಸಿದರೆ ನಿಮ್ಮ ಜೀವನದಲ್ಲಿ ಯಾವುದೇ ರೀತಿಯಾದ ಕಷ್ಟಗಳು ನಿವಾರಣೆ ಆಗಿ ನಿಮ್ಮ ಇಚ್ಛೆಗಳು ಈಡೇರುತ್ತದೆ.ಈ ಮಂತ್ರವನ್ನು ಮನೆಯಲ್ಲಿ ಪೂಜೆ ಮಾಡುವ ಸಂದರ್ಭದಲ್ಲಿ ಪಠಿಸಿದರೆ ಸಾಕು.ಅದರಲ್ಲು ಈ ಒಂದು ಮಂತ್ರವನ್ನು ಮಂಗಳವಾರ ಮತ್ತು ಶನಿವಾರದ ದಿನ ಪಠಿಸಿದರೆ ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ನಿಮ್ಮ ಮನೆಯ ಆಂಜನೇಯ ಪ್ರತಿಮೆ ಮುಂದೆ ತುಪ್ಪದ ದೀಪ ಹಚ್ಚಬೇಕು.ದೀಪ ಹಚ್ಚಿದ ನಂತರ ಈ ಒಂದು ಮಂತ್ರವನ್ನು ಹೇಳಬೇಕಾಗುತ್ತದೆ.ಈ ಮಂತ್ರವನ್ನು ಭಕ್ತಿಯಿಂದ 108 ಬಾರಿ ಜಪಿಸಬೇಕಾಗುತ್ತದೆ.ನಿಮ್ಮ ಇಚ್ಛೆ ಮತ್ತು ಕಷ್ಟಗಳನ್ನು ಹೇಳಿಕೊಂಡು ಈ ಮಂತ್ರವನ್ನು ಪಠನೆ ಮಾಡಬೇಕು.ಇದು ಅತಿ ಶಕ್ತಿ ಶಾಲಿ ಬೀಜಾಕ್ಷರಿ ಮಂತ್ರವಾಗಿದೆ. ವಿಶೇಷವಾಗಿ ಕಷ್ಟಕಾಲದಲ್ಲಿ ಈ ಒಂದು ಮಂತ್ರವನ್ನು ಜಪ ಮಾಡಿದರೆ ನೀವು ಒಂದು ಕಷ್ಟದಿಂದ ಹೊರಬರಬಹುದು. ಹಾಗಾಗಿ ಆದಷ್ಟು ಈ ಒಂದು ಮಂತ್ರವನ್ನು ಜಪ ಮಾಡಿ. ಪ್ರತಿದಿನ ಜಪ ಮಾಡಲು ಸಾಧ್ಯವಾಗದಿದ್ದರೆ ಮಂಗಳವಾರದ ದಿನ ಈ ಒಂದು ಮಂತ್ರವನ್ನು ಜಪಮಾಡಿ ಜೀವನದಲ್ಲಿ ಸುಖ ನೆಮ್ಮದಿ ಕಾಣಿರಿ.

                ಓಂ ಎಂ ಬ್ರಿಮ ಹನುಮಾತೆ
                ಶ್ರೀ ರಾಮ ದೂತಾಯ ನಮಃ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave a Reply

Your email address will not be published. Required fields are marked *