ಮಕ್ಕಳಿಂದ ಹಿಡಿದು ವಯಸ್ಸಾದವರಿಗೂ ಇದು ಸಂಜೀವಿನಿ ಇದನ್ನು ಡಾಕ್ಟರ್ ಕೂಡ ಬೇಡ ಅನ್ನಲ್ಲ!

Written by Anand raj

Published on:

ಸಾಮಾನ್ಯವಾಗಿ ವಯಸ್ಸು ಆದಂತೆ ಕೈಕಾಲು ಸೊಂಟ ನೋವು ಕಾಣಿಸುತ್ತದೆ. ಈ ಪ್ರತಿಯೊಂದು ಸಮಸ್ಯೆಗೆ ಸಾಕಷ್ಟು ಔಷಧಿಗಳನ್ನು ತೆಗೆದುಕೊಂಡರು ಕೆಲವೊಮ್ಮೆ ಆರಾಮ ದೊರೆಯುವುದಿಲ್ಲ. ಈ ಒಂದು ಮನೆ ಮದ್ದು ಸೇವನೆ ಮಾಡುವುದರಿಂದ ಈ ಎಲ್ಲಾ ಸಮಸ್ಯೆಗಳು ದೂರವಾಗುತ್ತದೆ. ಈ ಮನೆಮದ್ದು ಮಾಡುವುದಕ್ಕೆ ಮುಖ್ಯವಾಗಿ ಬೇಕಾಗಿರುವುದು ಒಣಕೊಬ್ಬರಿ. ಒಣಕೊಬ್ಬರಿ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಿಂದ ಅನೇಕ ರೋಗಗಳನ್ನು ಗುಣಪಡಿಸಿಕೊಳ್ಳಬಹುದು.ಇದರಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಐರನ್ ಕಾಪರ್ ನಾರಿನಾಂಶ ಮೆಗ್ನೀಷಿಯಂ ಸಿಲೆನಿಯಂ ನಂತಹ ದೇಹಕ್ಕೆ ಬೇಕಾಗುವ ಒಳ್ಳೆಯ ಪೋಷಕಾಂಶ ಇವೇ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಮನೆಮದ್ದು ತಯಾರಿಸಲು ಒಂದು ಚಿಕ್ಕ ತುಂಡು ಒಣಕೊಬ್ಬರಿಯನ್ನು ತೆಗೆದುಕೊಂಡು ತುರಿದು ಇಟ್ಟುಕೊಳ್ಳಬೇಕು. ಪ್ರತಿದಿನ ಒಂದು ಚಿಕ್ಕ ಒಣಕೊಬ್ಬರಿ ತಿಂದರೂ ಸಹ ಅನೇಕ ಲಾಭ ನಿಮಗೆ ಸಿಗುತ್ತದೆ. ಇದರಿಂದ ಮುಖದಲ್ಲಿ ನೆರಿಗೆಗಳು ಬೇಗ ಬರುವುದಿಲ್ಲ.ಮುಖದಲ್ಲಿ ಕಾಂತಿ ಬರುತ್ತದೆ. ಇದರ ಜೊತೆಗೆ ಕೂದಲು ಉದುರುವುದು ಕಡಿಮೆಯಾಗುತ್ತದೆ ಮತ್ತು ಕೂದಲು ಸದೃಢವಾಗಿ ಬೆಳೆಯುತ್ತದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ನೀವು ಪದೇಪದೇ ಆರೋಗ್ಯ ತಪ್ಪುವುದಿಲ್ಲ. ಒಣ ಕೊಬ್ಬರಿ ಸೇವನೆ ಮಾಡುವುದರಿಂದ ಹೃದಯದ ಆರೋಗ್ಯ ಕೂಡ ಚೆನ್ನಾಗಿರುತ್ತದೆ.ಅಷ್ಟೇ ಅಲ್ಲದೆ ಒಣಕೊಬ್ಬರಿ ಸೇವನೆ ಮಾಡುವುದರಿಂದ ದೇಹದಲ್ಲಿ ಶಕ್ತಿಯನ್ನು ದೂರಮಾಡುತ್ತದೆ ಮತ್ತು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಜೀರ್ಣಶಕ್ತಿಯನ್ನು ಕೂಡ ಇದು ವೃದ್ಧಿಸುತ್ತದೆ.ಒಣ ಕೊಬ್ಬರಿಯಿಂದ ಫೈಲ್ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನೂ ಒಂದು ಪಾತ್ರೆಗೆ ಒಂದು ಲೋಟ ಹಾಲನ್ನು ಹಾಕಿ ಚೆನ್ನಾಗಿ ಕುದಿಸಿ ಮತ್ತು ಒಣ ಕೊಬ್ಬರಿಯನ್ನು ಹಾಕಿ ಸ್ವಲ್ಪ ಕುದಿಸಿ.ಇನ್ನು ಸಿಹಿಗೆ ಇದಕ್ಕೆ ಕಲ್ಲು ಸಕ್ಕರೆಯನ್ನು ಬೇರೆಸಬೇಕು. ಆದರೆ ಯಾವುದೇ ಕಾರಣಕ್ಕೂ ಸಕ್ಕರೆಯನ್ನು ಸೇರಿಸಬೇಡಿ.ಸಕ್ಕರೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಆದರೆ ಕಲ್ಲು ಸಕ್ಕರೆ ಸೇವನೆ ಮಾಡುವುದರಿಂದ ಹಲವಾರು ಲಾಭ ಸಿಗುತ್ತದೆ. ಇದು ಕಫವನ್ನು ಕರಗಿಸುತ್ತದೆ ಮತ್ತು ಉಸಿರಾಟವನ್ನು ಸರಿಪಡಿಸುತ್ತದೆ. ಇದು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ.ಈ ಹಾಲನ್ನು ನೀವು ರಾತ್ರಿ ಮಲಗುವ ಅರ್ಧ ಗಂಟೆ ಮೊದಲು ಕುಡಿಯಿರಿ.ರಾತ್ರಿ ಕುಡಿಯಲು ಸಾಧ್ಯ ಆಗದೆ ಇದ್ದಾರೆ ಬೆಳಗ್ಗೆ ಉಪಹಾರ ಮಾಡಿದ ನಂತರ ಕುಡಿಯಬಹುದು. ಕೆಲವು ದಿನಗಳ ಕಾಲ ಇದನ್ನು ಕುಡಿದು ನೋಡಿ. ನಿಮ್ಮ ದೇಹದಲ್ಲಿ ಹಲವಾರು ರೀತಿಯ ಬದಲಾವಣೆ ಕಂಡುಬರುತ್ತದೆ.

Related Post

Leave a Comment