ಯುಗಾದಿ ಹಬ್ಬಕ್ಕಿಂತ ಮುಂಚೆ ದೇವರ ಮನೆಯಲ್ಲಿ ಯಾವ ರೀತಿ ಸ್ವಚ್ಛ ಮಾಡಿಕೊಳ್ಳಬೇಕು ಅನ್ನೋದನ್ನು ತಿಳಿಸಿಕೊಡುತ್ತದೆ. ಯುಗಾದಿ ಅಮಾವಾಸ್ಯೆ ಪ್ರಾರಂಭವಾಗುವುದು ಮಾರ್ಚ್ 31ನೇ ತಾರೀಕು ಗುರುವಾರ ಮಧ್ಯಾಹ್ನ 12:04 ನಿಮಿಷಕ್ಕೆ ಪ್ರಾರಂಭ ಆಗುತ್ತದೆ ಮತ್ತು ಏಪ್ರಿಲ್ 1ನೇ ತಾರೀಕು ಶುಕ್ರವಾರ ಮಧ್ಯಾಹ್ನ 11:31 ನಿಮಿಷಕ್ಕೆ ಅಮಾವಾಸ್ಯೆ ಮುಕ್ತಾಯ ಆಗುತ್ತದೆ. ಅಮಾವಾಸ್ಯೆಯನ್ನು ಆದಷ್ಟು ಬೆಳಗ್ಗೆ ಆಚರಣೆ ಮಾಡುವುದು ಒಳ್ಳೆಯದು. ಅಮಾವಾಸ್ಯೆ ಮಧ್ಯಾಹ್ನ ಮುಗಿಯುವುದರಿಂದ ತಿಥಿಯನ್ನು ಗಣನೆಗೆ ತೆಗೆದುಕೊಂಡು ಶುಕ್ರವಾರ ನಾವು ಈ ಒಂದು ಆಚರಣೆ ಮಾಡಬೇಕು. ಮಾರನೇದಿನ ಯುಗಾದಿಯನ್ನು ಆಚರಣೆ ಮಾಡಬೇಕು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಇನ್ನು ಗುರುವಾರದ ದಿನ ಬೆಳಗ್ಗೆ ದೇವರ ಮನೆಯನ್ನು ಸ್ವಚ್ಛಗೊಳಿಸಿ ಪೂಜೆಯನ್ನು ಶುರು ಮಾಡಿದರೆ ತುಂಬಾ ಒಳ್ಳೆಯದು.ದೇವರ ಫೋಟೋವನ್ನು ಕ್ಲೀನ್ ಮಾಡುವಾಗ ನೀರಿನೊಂದಿಗೆ ಗಂಗಾಜಲವನ್ನು ಮಿಕ್ಸ್ ಮಾಡಿ ಶುದ್ಧಗೊಳಿಸಿ.ಮಂಗಳವಾರ ಶುಕ್ರವಾರ ಶನಿವಾರ ಅಮಾವಾಸ್ಯೆ ಮತ್ತು ಹುಣ್ಣಿಮೆ ಯಲ್ಲಿ ಕಾಮಾಕ್ಷಿ ದೀಪವನ್ನು ಸ್ವಚ್ಛಗೊಳಿಸಬಾರದು. ಗುರುವಾರದ ಬೆಳಗ್ಗೆ ದೀಪವನ್ನು ಸ್ವಚ್ಛಮಾಡಿ ಇಟ್ಟುಕೊಳ್ಳಬಹುದು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಇದರ ಜೊತೆಯಲ್ಲಿ ದೇವರ ಮನೆಯನ್ನು ಶುದ್ಧಿ ಮಾಡುವ ಸಮಯದಲ್ಲಿ ನೀರಿಗೆ ಸ್ವಲ್ಪ ಗಂಗಜಲ ಮಿಕ್ಸ್ ಮಾಡಿಕೊಂಡು ದೇವರ ಮನೆಯನ್ನು ಶುದ್ಧ ಮಾಡಬಹುದು.ಇನ್ನು ವಾರದಲ್ಲಿ ಎರಡು ಬಾರಿ ದೇವರನ್ನು ಶುದ್ಧ ಮಾಡಬೇಕಾಗುತ್ತದೆ. ಅಂದರೆ ಸೋಮವಾರ ಗುರುವಾರ ದೇವರಮನೆಯನ್ನು ಶುದ್ಧ ಮಾಡಬೇಕಾಗುತ್ತದೆ. ಯಾವುದೇ ಸಮಯದಲ್ಲಿ ದೇವರ ಮನೆಯನ್ನು ಶುದ್ಧ ಮಾಡುವಾಗ ಆದಷ್ಟು ನೀರಿಗೆ ಗಂಗಾಜಲ ಅಥವಾ ಗೋಮೂತ್ರವನ್ನು ಹಾಕಿ ಶುದ್ಧ ಮಾಡಿ. ಈ ರೀತಿ ಮಾಡಿದರೆ ಮನೆಗೆ ತುಂಬಾನೆ ಒಳ್ಳೆಯದು.ಇನ್ನು ಯುಗಾದಿ ಹಬ್ಬದ ದಿನ ಮನೆಯಲ್ಲಿ ನೆಲವನ್ನು ಒರೆಸುವಾಗ ನೆಲ ವರೆಸುವ ನೀರಿಗೆ ಅರಿಶಿಣ ಪುಡಿ ಗಂಜಲ ಮತ್ತು ಸ್ವಲ್ಪ ಉಪ್ಪು ಹಾಕಿ ನೆಲವನ್ನು ವರೆಸಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿ ಇರುವ ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳು ನಿವಾರಣೆಯಾಗುತ್ತದೆ ಮತ್ತು ಮನೆಯಲ್ಲಿ ಪಾಸಿಟಿವ್ ಶಕ್ತಿ ಹೆಚ್ಚಾಗುತ್ತದೆ.