ಮನೆಯೊಳಗೆ ಪಾರಿವಾಳ ಬಂದರೆ ಏನು ಅರ್ಥ ತಿಳಿಯಿರಿ!

Written by Anand raj

Published on:

ಕೆಲವು ಸಮಯದಲ್ಲಿ ಮನೆಯ ಒಳಗೆ ಪಕ್ಷಿಗಳು ಬರುವ ಸಾಧ್ಯತೆ ಇರುತ್ತದೆ. ಅದರಲ್ಲೂ ವಿಶೇಷವಾಗಿ ಪಾರಿವಾಳ ಗುಬ್ಬಚ್ಚಿ ಪಕ್ಷಿಗಳು ತುಂಬಾ ಹೆಚ್ಚಾಗಿ ಮನೆಯ ಒಳಗಡೆ ಪ್ರವೇಶ ಮಾಡುವ ಸಾಧ್ಯತೆಗಳು ಇರುತ್ತದೆ. ಅದರಲ್ಲೂ ಪಾರಿವಾಳ ಮನೆಯ ಒಳಗೆ ಬಂದರೆ ಅದಕ್ಕೆ ತಿನ್ನುವುದಕ್ಕೆ ಕೊಟ್ಟರೆ ಯಾವುದೇ ರೀತಿಯ ತೊಂದರೆ ನಿಮಗೆ ಉಂಟಾಗುವುದಿಲ್ಲ.ಇದರಿಂದ ನಿಮಗೆ ಒಳ್ಳೆಯದಾಗುತ್ತದೆ.ಇನ್ನು ಪಾರಿವಾಳಕ್ಕೆ ತಿನ್ನುವುದಕ್ಕೆ ದಾನ್ಯವನ್ನು ಹಾಕಿದಾಗ ಪಾರಿವಾಳ ತಿಂದ ತಕ್ಷಣ ಸ್ವಚ್ಛ ಮಾಡಬೇಕು. ಇಲ್ಲವಾದರೆ ರಾಹುವಿನ ತೊಂದರೆ ನಿಮಗೆ ಹೆಚ್ಚಾಗುತ್ತದೆ.ಸ್ವಚ್ಛ ಮಾಡುವುದರಿಂದ ರಾಹುವಿನ ದುಷ್ಟಪರಿಣಾಮದಿಂದ ಬಚಾವ್ ಆಗಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಒಂದು ವೇಳೆ ಎರಡು ಪಾರಿವಾಳ ಮನೆಯ ಒಳಗೆ ಬಂದು ಒಂದಕ್ಕೊಂದು ಜಗಳ ಆಡುತ್ತಿದೆ ಎಂದರೆ ಇದು ನಿಮಗೆ ಕೆಟ್ಟ ಸಂಕೇತ ಎಂದು ಹೇಳಬಹುದು.ವಿಶೇಷವಾಗಿ ಈ ರೀತಿಯಾದಾಗ ನಿಮ್ಮ ಮನೆಯ ಸದ್ಯಸರ ನಡುವೆ ಏನಾದರು ಜಗಳ ಆಗುವ ಸಾಧ್ಯತೆಗಳು ಹೆಚ್ಚಾಗಿ ಇರುತ್ತದೆ. ಇಂತ ಸಮಯದಲ್ಲಿ ನಿಮ್ಮ ಕೋಪವನ್ನು ಆದಷ್ಟು ಕಂಟ್ರೋಲ್ ನಲ್ಲಿ ಇಟ್ಟುಕೊಳ್ಳಿ.ಈ ಸಮಯದಲ್ಲಿ ಆಗುವ ಜಗಳಗಳಿಂದ ನಿಮ್ಮ ಹಾಗೂ ನಿಮ್ಮ ಮನೆಯವರ ಸಂಬಂಧ ಹಾಳಾಗಬಹುದು.

ಇನ್ನು ಪಾರಿವಾಳ ಮನೆಯ ಒಳಗೆ ಬಂದು ಒಂಟಿಕಾಲಿನಲ್ಲಿ ನಿಂತುಕೊಂಡರೆ ಸಾಕಷ್ಟು ಕೆಟ್ಟ ಸಂಕೇತ ಎಂದು ಹೇಳಲಾಗುತ್ತದೆ.ವಿಶೇಷವಾಗಿ ಈ ಪಾರಿವಾಳಗಳು ನಿಮ್ಮ ಮನೆಗೆ ಬಂದು ಒಂಟಿ ಕಾಲಿನಲ್ಲಿ ನಿಂತಿದೆ ಎಂದರೆ ಇದರಿಂದ ನಿಮ್ಮ ಮನೆಗೆ ಏನಾದರು ಕಟ್ಟದ್ದು ಆಗುವ ಸಾಧ್ಯತೆಗಳು ಹೆಚ್ಚಾಗಿ ಇರುತ್ತದೆ. ವಿಶೇಷವಾಗಿ ಆರ್ಥಿಕ ಪರಿಸ್ಥಿತಿ ನಿಮಗೆ ಈ ಸಮಯದಲ್ಲಿ ಹೆಚ್ಚಾಗುವ ಸಾಧ್ಯತೆಗಳು ಇರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment