ಅರಳಿ ಮರದ ಉಪಯೋಗಗಳು!

Written by Anand raj

Published on:

ಅರಳಿಮರ ಅಥವಾ ಅಶ್ವತ್ಥಮರ ಭಾರತೀಯ ಎಲ್ಲರಿಗೂ ಕೂಡ ಪವಿತ್ರ ಮರವೆಂದು ಪರಿಗಣಿಸಲಾಗಿದೆ. ಈ ಅರಳಿ ಮರದಿಂದ ತುಂಬಾನೇ ಉಪಯೋಗವಿದೆ. ಇದರಿಂದ ಅನೇಕ ರೋಗಗಳು ವಾಸಿ ಆಗುತ್ತದೆ. ಜೊತೆಗೆ ಇದು ಅನೇಕ ರೋಗಗಳಿಗೆ ಅರಳಿ ಮರದ ಗಾಳಿಯನ್ನು ತೆಗೆದುಕೊಂಡರೆ ಆರೋಗ್ಯವೂ ಕೂಡ ತುಂಬಾನೇ ಚೆನ್ನಾಗಿರುತ್ತದೆ ಮತ್ತು ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಅರಳಿ ಮರದಲ್ಲಿ ಬ್ರಹ್ಮ ವಿಷ್ಣು ಮತ್ತು ಅರಳಿ ಮರದ ಎಲೆ ಯಲ್ಲಿ ಮುಕ್ಕೋಟಿ ದೇವಾನು ದೇವತೆಗಳು ಇರುತ್ತಾರೆ ಎಂದು ಹೇಳಲಾಗುತ್ತದೆ. ಹಾಗಾಗಿ ಸಾಮಾನ್ಯವಾಗಿ ಜನರು ಅರಳಿ ಮರವನ್ನು ಪೂಜೆ ಮಾಡುತ್ತಾರೆ ಮತ್ತು ಎಲ್ಲಾ ದೇವಸ್ಥಾನ ಬಳಿಯಿರುವ ಅರಳಿಮರವನ್ನು ಪ್ರದಕ್ಷಣೆ ಹಾಕುವುದನ್ನು ಕೂಡ ನೀವು ಗಮನಿಸಿರಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಅರಳಿ ಮರವನ್ನು ಅಸ್ತಮಾ ಸೇರಿದಂತೆ ಉಸಿರಾಟದ ಸಮಸ್ಯೆಗೆ ಬಳಕೆ ಮಾಡುತ್ತಾರೆ. ಅದಕ್ಕಾಗಿ ಈ ಮರದ ತೊಗಟೆಯಾ ಒಳ ಭಾಗವನ್ನು ತೆಗೆದು ಅದನ್ನು ಒಣಗಿಸಿ ಒಣಗಿದ ಭಾಗವನ್ನು ಪುಡಿ ಮಾಡಿ ಅದನ್ನು ನೀರಿನೊಂದಿಗೆ ಔಷಧಿಯಾಗಿ ತೆಗೆದುಕೊಳ್ಳುವುದರಿಂದ ಉಸಿರಾಟದ ಸಮಸ್ಯೆ ನಿವಾರಣೆಯಾಗುತ್ತದೆ.ಅಷ್ಟೇ ಅಲ್ಲದೆ ಇದರ ಎಲೆಯನ್ನು ಹಾಲಿನಲ್ಲಿ ಅಥವಾ ನೀರಿನಲ್ಲಿ ಹಾಕಿ ಕುದಿಸಿ ಕುಡಿಯುವುದರಿಂದ ಅಸ್ತಮಾ ಸಮಸ್ಸೆ ಕೂಡ ಬೇಗ ನಿವಾರಣೆ ಆಗಲು ಸಹಾಯ ಮಾಡುತ್ತದೆ.

ನಿಮ್ಮ ಚರ್ಮದ ಸಮಸ್ಯೆ ಮತ್ತು ತುರಿಕೆ ಇದ್ದರೆ ಈ ಅರಳಿ ಮರದ ತೋಗಟೆ ತುಂಬನೇ ಉಪಯುಕ್ತ ಆಗಿದೆ.ಈ ತೊಗಟೆಯನ್ನು ಪುಡಿಮಾಡಿ ತುರಿಕೆ ಇರುವ ಜಾಗದಲ್ಲಿ ಹಚ್ಚುವುದರಿಂದ ಸಮಸ್ಯೆ ಬೇಗನೇ ನಿವಾರಣೆಯಾಗುತ್ತದೆ. ಇನ್ನು ಅರಳಿ ಮರದ ಎಲೆಯ ಪೇಸ್ಟ್ ಅನ್ನು ಗಾಯಕ್ಕೆ ಹಚ್ಚಿದರೆ ಗಾಯ ಬೇಗಾ ನಿವಾರಣೆ ಆಗುತ್ತದೆ.

ಇನ್ನು ಈ ಮರದ ತೊಗಟೆಯ ತುಂಡನ್ನು ತೆಗೆದುಕೊಂಡು ಬಂದು ರಾತ್ರಿ ಆಗುವ ಮುನ್ನ ಆ ತೊಗಟೆಯನ್ನು ನೀರಿನಲ್ಲಿ ತೊಳೆದು ಒಂದು ಲೋಟ ನೀರಿನಲ್ಲಿ ಹಾಕಿ ಮಲಗಿ. ಬೆಳಗ್ಗೆ ಎದ್ದ ತಕ್ಷಣ ನೆನೆಸಿಟ್ಟ ನೀರನ್ನು ಕುಡಿಯುವುದರಿಂದ ಚರ್ಮಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಬೇಗನೆ ನಿವಾರಣೆಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಗ್ಯಾಸ್ ಮತ್ತು ಮಲಬದ್ಧತೆ ಸಮಸ್ಯೆ ಇದ್ದರೆ ಈ ಅರಳಿ ಮರದ ಎಲೆಯನ್ನು ತೆಗೆದುಕೊಂಡು ಬಂದು ಇದನ್ನು ನೀವು ಔಷದಿಯಾಗಿ ಬಳಕೆ ಮಾಡಬಹುದು. ಅರಳಿ ಮರದ ಎಲೆಯ ರಸವನ್ನು ಕುಡಿಯುವುದರಿಂದ ಪಿತ್ತದ ಸಮಸ್ಯೆ ಕೂಡಾ ನಿವಾರಣೆಯಾಗುತ್ತದೆ.ಇನ್ನು ಉರಿ ಮೂತ್ರ ಸಮಸ್ಸೆ ಇದ್ದಾರೆ ಅರಳಿ ಮರದ ಒಳ ತೊಗಟಿನ ಕಷಾಯ ಮಾಡಿ. ಅದಕ್ಕೆ ಒಂದಿಷ್ಟು ಜೇನುತುಪ್ಪ ಬೆರೆಸಿ ಕುಡಿಯುವುದರಿಂದ ಉರಿ ಮೂತ್ರದ ಸಮಸ್ಯೆ ನಿವಾರಣೆಯಾಗುತ್ತದೆ ಮತ್ತು ನಿಮ್ಮ ಮೂತ್ರಕ್ಕೆ ಸಂಬಂಧಪಟ್ಟ ಎಲ್ಲ ಸಮಸ್ಯೆಗಳು ನಿವಾರಣೆಯಾಗುತ್ತದೆ.

Related Post

Leave a Comment