ಆಗಸ್ಟ್ 18 ಗುರುವಾರ!4 ರಾಶಿಯವರಿಗೆ ಗಜಕೇಸರಿ ಯೋಗ ಬಾರಿ ಅದೃಷ್ಟ 1 ತಿಂಗಳಲ್ಲಿ ಶ್ರೀಮಂತರಾಗುವಿರಿ

Written by Anand raj

Published on:

ಆಗಸ್ಟ್ 18ನೇ ತಾರೀಕು ಬಹಳ ಭಯಂಕರ ಹಾಗು ಅದ್ಬುತವಾದ ಗುರುವಾರ. ನಾಳೆಯ ಗುರುವಾರದಿಂದ ಶಿರಡಿ ಸಾಯಿ ಬಾಬಾರ ದೇವರ ಸಂಪೂರ್ಣ ಆಶೀರ್ವಾದ ಈ 4 ರಾಶಿಯವರಿಗೆ ಸಿಗುತ್ತದೆ. ಸಾಮಾನ್ಯವಾಗಿ ಮನುಷ್ಯನ ಜೀವನದಲ್ಲಿ ಅನೇಕ ರೀತಿಯ ಏರು ಇಳಿತಗಳು ಉಂಟಾಗುತ್ತದೆ. ಇದಕ್ಕೆಲ್ಲಾ ಅವರ ರಾಶಿ ನಕ್ಷತ್ರ ಕಾರಣವಾಗುತ್ತದೆ.ಕೆಲವು ರಾಶಿಯವರ ಮೇಲೆ ಅದೃಷ್ಟ ಬೀಳಲಿದ್ದು ಜೀವನದಲ್ಲಿ ಅತ್ಯುತ್ತಮ ಬದಲಾವಣೆ ಆಗಲಿದೆ. ಇವರು ಪಟ್ಟ ಕಷ್ಟಗಳೆಲ್ಲ ನಿವಾರಣೆ ಆಗಿ ಅದೃಷ್ಟ ಒಲಿದು ಬರುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಈ ರಾಶಿಯವರು ಶ್ರಮದಿಂದ ಕೆಲಸವನ್ನು ಮಾಡುತ್ತಾರೆ. ಇದಕ್ಕೆ ಉತ್ತಮ ಫಲವನ್ನು ಕಾಣುತ್ತಾರೆ. ಇವರಿಗೆ ಇರುವ ಆರ್ಥಿಕ ಸಮಸ್ಯೆ ಎಲ್ಲವು ನಿವಾರಣೆಯಾಗುತ್ತದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನೆರವೇರಲಿದ್ದು ಸಂತೋಷದ ಕ್ಷಣಕ್ಕಾಗಿ ಹಣವನ್ನು ಖರ್ಚು ಮಾಡುವ ಸಮಯ ಬರುತ್ತದೆ. ಇವರ ಆರ್ಥಿಕ ಸಂಕಷ್ಟಗಳು ದೂರವಾಗುತ್ತದೆ.ದೂರದ ಪ್ರಯಾಣ ಮಾಡುವ ಸಾಧ್ಯತೆ ಇದ್ದು ಸ್ವಲ್ಪ ಎಚ್ಚರಿಕೆಯಿಂದ ಇರುವುದು ಒಳ್ಳೆಯದು.

ಹಿರಿಯರಿಗೆ ಗೌರವ ಕೊಡುವುದರಿಂದ ಜೀವನದಲ್ಲಿ ಹಾಗೂ ಸಮಾಜದಲ್ಲಿ ಒಳ್ಳೆಯ ಗೌರವನ್ವಿತಾ ವ್ಯಕ್ತಿ ಎಂದು ಗುರುತಿಸಿಕೊಳ್ಳಲಿದ್ದೀರಾ. ನೀವು ದಾನ ಧರ್ಮ ಮಾಡುವುದರಿಂದ ಒಳ್ಳೆಯ ಶುಭ ಫಲಗಳನ್ನು ಪಡೆದುಕೊಳ್ಳಲಿದ್ದೀರಾ ಹಾಗೂ ಈ ರಾಶಿಯವರು ಮಾಡುತ್ತಿರುವ ಉದ್ಯೋಗವನ್ನು ಬಿಟ್ಟು ಹೊಸ ಉದ್ಯೋಗಕ್ಕಾಗಿ ಹೋಗಲು ಇದು ಒಳ್ಳೆಯ ಸಮಯ.

ವ್ಯಾಪಾರ-ವ್ಯವಹಾರದಲ್ಲಿ ಬಂಡವಾಳ ಹೂಡಿಕೆ ಮಾಡುವುದರಿಂದ ಅಧಿಕ ಲಾಭವನ್ನು ಪಡೆದುಕೊಳ್ಳಬಹುದು.ಕುಟುಂಬದವರ ಬೆಂಬಲ ಪಡೆದುಕೊಂಡು ಅವರ ಸಲಹೆಯಿಂದ ಗುರಿಯನ್ನು ತಲುಪಲು ಸುಲಭವಾಗಿ ಮಾರ್ಗ ದೊರೆಯುತ್ತದೆ. ಕೆಲಸದಲ್ಲಿ ಇರುವ ಬಿಕ್ಕಟ್ಟುಗಳ ಸುಲಾಭವಾಗಿ ನಿವಾರಣೆಯಾಗುತ್ತದೆ ಹಾಗೂ ಉತ್ತಮವಾದ ಉದ್ಯೋಗಗಳು ದೊರೆಯುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಕುಟುಂಬದಲ್ಲಿ ನೆಮ್ಮದಿ ಶಾಂತಿ ನೆಲೆಸುತ್ತದೆ. ಇವರಿಗೆ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇದೆ. ಅದಷ್ಟು ಖರ್ಚು ಕಡಿಮೆ ಮಾಡಿದರೆ ಒಳ್ಳೆಯದು. ಮನೆಯಲ್ಲಿ ಮಕ್ಕಳು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರಬಹುದು ಎಂದು ಎಚ್ಚರಿಕೆ ವಹಿಸುವುದು ಉತ್ತಮ.ಅರ್ಧಕ್ಕೆ ನಿಂತಿರುವ ಕೆಲಸಗಳು ಸಂಗಾತಿಯ ಬೆಂಬಲದಿಂದ ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ. ಎಲ್ಲ ಕ್ಷೇತ್ರದಲ್ಲಿ ಒಳ್ಳೆಯ ಹೆಸರನ್ನು ಪಡೆಯಲು ಈ ರಾಶಿಯವರಿಗೆ ಸಾಧ್ಯವಾಗುತ್ತದೆ.ದೇವರ ದರ್ಶನಕ್ಕೆ ತೆರಳುವ ಅವಕಾಶ ಕೂಡ ಇದೆ. ಇಷ್ಟೆಲ್ಲಾ ಅದೃಷ್ಟವನ್ನು ಪಡೆಯುತ್ತಿರುವ ರಾಶಿಗಳು ಯಾವುವು ಎಂದರೆ ಮೇಷ ರಾಶಿ ಕನ್ಯಾ ರಾಶಿ ಧನಸ್ಸು ರಾಶಿ ಮತ್ತು ಕಟಕ ರಾಶಿ.

Related Post

Leave a Comment