ಸೂರ್ಯಗ್ರಹಣ ಮತ್ತು ಅಮಾವಾಸ್ಯೆ ಒಂದೇ ಸಮಯದಲ್ಲಿ ಇರುವುದರಿಂದ ಪ್ರತಿಯೊಬ್ಬರಿಗೂ ಕನ್ಫ್ಯೂಷನ್ ಇದ್ದೇ ಇರುತ್ತದೆ. ಮೊದಲು ಸೂರ್ಯಗ್ರಹಣ ನಮ್ಮ ದೇಶದಲ್ಲಿ ಗೋಚರವಾಗುವುದಿಲ್ಲ. ಹಾಗಾಗಿ ಅಮಾವಾಸ್ಯೆ ಪೂಜೆಗೆ ಸೂರ್ಯಗ್ರಹಣಕ್ಕೆ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ಮೊದಲು ಅಮಾವಾಸ್ಯೆ ಪ್ರಾರಂಭವಾಗುವುದು ಶನಿವಾರ ಹಾಗಾಗಿ ಶನಿ ಅಮಾವಾಸ್ಯೆಯೆಂದು ಕರೆಯಲಾಗುತ್ತದೆ. ಅಮಾವಾಸ್ಯೆ ಪ್ರಾರಂಭವಾಗುವುದು ಏಪ್ರಿಲ್ 30 ನೇ ತಾರೀಕು ಶನಿವಾರ ರಾತ್ರಿ 12:58 ನಿಮಿಷಕ್ಕೆ ಪ್ರಾರಂಭವಾಗುತ್ತದೆ ಮತ್ತು ಭಾನುವಾರ ರಾತ್ರಿ 1:58 ನಿಮಿಷಕ್ಕೆ ಮುಕ್ತಾಯ ಆಗುತ್ತದೆ. ಹಾಗಾಗಿ ಶನಿವಾರದ ದಿನ ಅಮಾವಾಸ್ಯೆ ಪೂಜೆಯನ್ನು ಮಾಡಬೇಕಾಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಆದಷ್ಟು ಮುಂಜಾನೆ ಬೆಳಗ್ಗೆ ಬೇಗ ಎದ್ದು ಅಮಾವಾಸ್ಯೆ ಪೂಜೆಯನ್ನು ಮಾಡಬೇಕು. ಪೂಜೆ ಮಾಡುವ ಮೊದಲು ಕಳಸವನ್ನು ಬದಲಿಸಿ . ಮೊದಲು ಇರುವ ಕಾಯಿಯನ್ನು ತೆಗೆದು ಹೊಸ ಕಾಯಿ ಅನ್ನು ಇಡಬೇಕು. ನಂತರ ರಂಗೋಲಿಯನ್ನು ಹಾಕಿ ಕಳಸವನ್ನು ಪ್ರತಿಷ್ಠಾಪನೆ ಮಾಡಿ ಪೂಜೆಯನ್ನು ಮಾಡಬೇಕು. ಪ್ರಸಾದಕ್ಕೆ ಅನ್ನದಿಂದ ಮಾಡಿದ ಪ್ರಸಾದವನ್ನು ಇಟ್ಟರೆ ಒಳ್ಳೆಯದು ಹಾಗೂ ಮೊಸರನ್ನಕ್ಕೆ ಎಳ್ಳು ಮಿಕ್ಸ್ ಮಾಡಿ ನೈವೈದ್ಯ ಮಾಡಬಹುದು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ನಂತರ ಎರಡು ನಿಂಬೆ ಹಣ್ಣನ್ನು ದೇವರ ಮುಂದೆ ಇಟ್ಟು ಪೂಜೆ ಮಾಡಬೇಕು.ಒಂದು ನಿಂಬೆ ಹಣ್ಣನ್ನು ದೇವರ ಬಳಿ ಕಟ್ ಮಾಡಿ ಇಡಬೇಕು ಹಾಗೂ ಇನ್ನೋದನ್ನು ಮನೆಯ ಮುಖ್ಯದ್ವಾರದ ಬಳಿ ಕಟ್ ಮಾಡಿ ಇಡಬೇಕು. ಆದಷ್ಟು ತುಳಸಿ ಗಿಡದ ಪೂಜೆಯನ್ನು ಮರೆಯದೆ ಮಾಡಬೇಕು. ಇದಿಷ್ಟು ನೀವು ಅಮಾವಾಸ್ಯೆಯಲ್ಲಿ ಪೂಜೆ ಮಾಡಬೇಕಾಗುತ್ತದೆ.ಇನ್ನು ಗ್ರಹಣಕ್ಕೂ ಅಮಾವಾಸ್ಯೆಗು ಯಾವುದೇ ರೀತಿಯ ಸಂಬಂಧವಿಲ್ಲ.