ಹಣಕಾಸಿನ ಸಮಸ್ಯೆಗೆ,ಆಯಸ್ಸು ವೃದ್ಧಿಗೆ,ವಾಸ್ತು ದೋಷ ನಿವಾರಣೆಗೆ ಆಮೆಯ ವಿಗ್ರಹವನ್ನು ಹೀಗೆ ಪೂಜೆ ಮಾಡಿ

Written by Anand raj

Published on:

ಆಮೆಯ ಮೂರ್ತಿಯನ್ನು ಮನೆಯಲ್ಲಿಟ್ಟುಕೊಂಡು ಪೂಜೆ ಮಾಡಿದರೆ ಯಾವ ಯಾವ ರೀತಿಯ ಆಮೆಯ ಮೂರ್ತಿಯನ್ನು ಇಟ್ಟುಕೊಂಡು ಪೂಜೆ ಮಾಡಬೇಕು ಹಾಗೆ ಯಾವ ದಿಕ್ಕಿನಲ್ಲಿ ಇಟ್ಟುಕೊಂಡು ಪೂಜೆ ಮಾಡಬೇಕು ಎಂದು ಇವತ್ತು ನಾವು ನಿಮಗೆ ತಿಳಿಸಿಕೊಡುತ್ತೇವೆ.ಆಮೆಯ ಮೂರ್ತಿಯನ್ನು ಮನೆಯಲ್ಲಿಟ್ಟುಕೊಂಡು ಪೂಜೆ ಮಾಡಿದರೆ ಯಾವ ಯಾವ ರೀತಿಯ ಆಮೆಯ ಮೂರ್ತಿಯನ್ನು ಇಟ್ಟುಕೊಂಡು ಪೂಜೆ ಮಾಡಬೇಕು ಹಾಗೆ ಯಾವ ದಿಕ್ಕಿನಲ್ಲಿ ಇಟ್ಟುಕೊಂಡು ಪೂಜೆ ಮಾಡಬೇಕು ಎಂದು ಇವತ್ತು ನಾವು ನಿಮಗೆ ತಿಳಿಸಿಕೊಡುತ್ತೇವೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಆಮೆಯನ್ನು ಲಕ್ಷ್ಮಿಯ ಸಂಕೇತ ಹಾಗೂ ಅದೃಷ್ಟದ ಸಂಕೇತ ಎಂದು ಪರಿಗಣಿಸಲಾಗಿದೆ. ಸಾಕಷ್ಟು ಮನೆಗಳಲ್ಲಿ ಆಮೆಯ ಮೂರ್ತಿಯನ್ನು ದೇವರ ಮನೆಯಲ್ಲಿ ಇಟ್ಟುಕೊಂಡು ಪೂಜೆಯನ್ನು ಮಾಡುವ ಪದ್ಧತಿಯಿದೆ. ಆಮೆಯನ್ನು ಇಟ್ಟು ಪೂಜೆ ಮಾಡುವ ಬಹುಮುಖ್ಯ ಉದ್ದೇಶವೇನೆಂದರೆ ಆಯಸ್ಸು ವೃದ್ಧಿ ಗೋಸ್ಕರ ಧನಪ್ರಾಪ್ತಿ ಗೋಸ್ಕರ ಹಾಗೂ ವಾಸ್ತು ದೋಷ ನಿವಾರಣೆ ಗೋಸ್ಕರ ಈ ಒಂದು ಆಮೆಯ ಮೂರ್ತಿಯನ್ನು ಇಟ್ಟುಕೊಂಡು ಮನೆಯಲ್ಲಿ ಪೂಜೆ ಮಾಡುತ್ತಾರೆ.ಆಯಸ್ಸು ವೃದ್ಧಿ ಗೋಸ್ಕರ ಯಾಕೆಂದರೆ ನಮ್ಮೆಲ್ಲರಿಗೂ ಗೊತ್ತಿರುವ ಹಾಗೆ ಆಮೆ ಒಂದು ದೀರ್ಘಕಾಲ ಬದುಕುವಂತಹ ಪ್ರಾಣಿ. ಹಾಗೆ ಆಮೆ ಅಷ್ಟೇ ನಮಗೂ ಸಹ ದೀರ್ಘಾ ಆಯಸ್ಸು ಸಿಗಲಿ ಎಂದು ಮನೆಯಲ್ಲಿ ಇಟ್ಟು ಆಮೆಯನ್ನು ಪೂಜೆಯನ್ನು ಮಾಡುತ್ತಾರೆ.

ಈ ಸಮುದ್ರದಲ್ಲಿ ವಾಸಿಸುವುದರಿಂದ ಲಕ್ಷ್ಮಿಗೂ ಕೂಡ ಪ್ರಿಯವಾದದ್ದು.ಹಾಗಾಗಿ ಆಮೆಯ ಮೂರ್ತಿಯನ್ನ ಪೂಜೆ ಮಾಡುವುದು ಲಕ್ಷ್ಮಿಯ ಪೂಜೆ ಮಾಡಿ ವಾಲಿಸಿಕೊಳ್ಳುವಷ್ಟು ಸಮವಾಗಿದೆ. ಮನೆಯಲ್ಲಿ ಆಮೆ ಪೂಜೆ ಮಾಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಕಡಿಮೆಯಾಗುತ್ತೆ ಹಾಗೆ ಸಕರತ್ಮಕ ಶಕ್ತಿಯನ್ನ ಈ ಆಮೆ ಕೆಲಸ ಮಾಡುತ್ತದೆ. ಈ ಆಮೆ ಮೂರ್ತಿಯನ್ನು ಆದಷ್ಟು ಉತ್ತರ ಭಾಗಕ್ಕೆ ಮುಖಮಾಡಿ ಪೂಜೆ ಮಾಡುವುದು ಒಳ್ಳೆಯದು ಮತ್ತು ಪೂರ್ವದಿಕ್ಕಿನಲ್ಲಿ ಇಟ್ಟು ಸಹ ಪೂಜೆ ಮಾಡಬಹುದು. ಮಕ್ಕಳು ಆಗದೆ ಇರುವವರು ನಿರಂತರವಾಗಿ ಆಮೆಯ ಪೂಜೆ ಮಾಡುವುದರಿಂದ ಸಂತಾನ ಭಾಗ್ಯ ದೊರೆಯುತ್ತದೆ. ಹಾಗೆ ವ್ಯಾಪಾರದಲ್ಲಿ ನೀವು ಆರ್ಥಿಕವಾಗಿ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ, ನಷ್ಟವನ್ನು ಅನುಭವಿಸುತ್ತಿದ್ದಾರೆ ಸ್ಪಟಿಕ ಆಮೆಯನ್ನ ಅಂಗಡಿಯಲ್ಲಿ ಇಟ್ಟು ಪೂಜೆ ಮಾಡುವುದರಿಂದ ಒಳ್ಳೆಯ ಲಾಭ ದೊರೆಯುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮನೆಯಲ್ಲಿ ಯಾರಾದರೂ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರೆ ಅಂತವರು ಸಹ ಆಮೆಯ ಮೂರ್ತಿಯನ್ನು ಪೂಜೆ ಮಾಡುವುದರಿಂದ ಅವರ ಅನಾರೋಗ್ಯ ನಿವಾರಣೆಯಾಗುತ್ತದೆ.ಮನೆಯಲ್ಲಿ ಅಶಾಂತಿ ,ಗಂಡ ಹೆಂಡತಿ ಮಧ್ಯೆ ವೈಮನಸ್ಸು,ಮಕ್ಕಳ ವಿದ್ಯಾಭ್ಯಾಸದಲ್ಲಿ ಅಡಚಣೆ ಈ ಎಲ್ಲದಕ್ಕು ಆಮೆಯ ಪೂಜೆ ಮಾಡೋದ್ರಿಂದ ಒಳ್ಳೆಯ ಫಲ ಸಿಗುತ್ತದೆ. ನಿರಂತರವಾಗಿ ಆಮೆಯ ಮೂರ್ತಿಯನ್ನು ಮನೆಯಲ್ಲಿ ಪೂಜೆ ಮಾಡುವುದರಿಂದ ಸುಖ ನೆಮ್ಮದಿ ಶಾಂತಿ ನೆಲೆಸುವುದರ ಜೊತೆಗೆ ಆಯಸ್ಸು ಕೂಡ ವೃದ್ಧಿಯಾಗುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.

Related Post

Leave a Comment