ಹೊಟ್ಟೆಯ ಬೊಜ್ಜು ಮಜ್ಜಿನಂತೆ ಕರಗುತ್ತದೇ ತೆಳ್ಳಗೆ ಆಗುತ್ತಿರ ಡೊಳ್ಳು ಹೊಟ್ಟೆ ಹಿಂದೆ ಹೋಗುತ್ತೆ ಸೂಪರ್ ಟಿಪ್ಸ್!

Featured-Article

ಕೆಲವರು ಎಷ್ಟೇ ವಾಕಿಂಗ್ ವ್ಯಾಯಾಮ ಮಾಡಿದರು ದೇಹದ ತೂಕ ಕಡಿಮೆ ಆಗುವುದಿಲ್ಲ.ದೇಹದ ತೂಕ ಮತ್ತು ಬೊಜ್ಜನ್ನು ಕರಗಿಸುವುದಕ್ಕೆ ಈ ಕೆಲವು ಟಿಪ್ಸ್ ಅನ್ನು ಅನುಸರಿಸಿದರೆ ಸಾಕು.(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ.

ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

1,ಸಂಜೆ ಸೂರ್ಯ ಮುಳುಗುವುದರ ಒಳಗೆ ರಾತ್ರಿ ಊಟವನ್ನು ಮುಗಿಸಬೇಕು. ಸಂಜೆ 7 ಗಂಟೆ ಒಳಗೆ ರಾತ್ರಿ ಊಟವನ್ನು ಮುಗಿಸಬೇಕು.ಈ ರೀತಿ ಮಾಡಿದರೆ ದೇಹದ ತೂಕವನ್ನು ಆರಾಮಾಗಿ ಕಡಿಮೆ ಮಾಡಿಕೊಳ್ಳಬಹುದು. ತಿಂದ ಆಹಾರ ಚೆನ್ನಾಗಿ ಜೀರ್ಣ ಆಗುತ್ತದೆ ಮತ್ತು ದೇಹದ ಯಾವುದೇ ಭಾಗದಲ್ಲಿ ಕೊಬ್ಬು ಬೊಜ್ಜು ಇರುವುದಿಲ್ಲ.

2, ತುಂಬಾ ಹೆಚ್ಚು ಆಹಾರ ಸೇವನೆ ಮಾಡುವುದರಿಂದ ದೇಹದ ತೂಕ ಜಾಸ್ತಿ ಆಗುವ ಸಾಧ್ಯತೆ ಇದೆ.ಹಾಗಾಗಿ ಊಟ ಮಾಡುವಾಗ ಟಿವಿ ಮೊಬೈಲ್ ಮತ್ತು ಮಾತನಾಡುವುದನ್ನು ಮಾಡಬಾರದು ಮತ್ತು ನಿಧಾನವಾಗಿ ಆಹಾರ ಸೇವನೆ ಮಾಡಬೇಕು.3, ಒಂದು ವೇಳೆ ಬೇಗಾ ಊಟ ಮಾಡಿದರೆ ಬೇಗಾ ಹಸಿವು ಆಗುವವರು ಹಣ್ಣು ಅಥವಾ ಹಾಲು ಸೇವನೇ ಮಾಡಬಹುದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

4, ದೇಹದ ತೂಕ ಕಡಿಮೆ ಮಾಡಿಕೊಳ್ಳಲು ಬಯಸುವವರು ಬೆಳಗ್ಗೆ ಬೇಗಾ ಎದ್ದೇಳಬೇಕು. ಬೆಳಗ್ಗೆ ಬೇಗಾ ಎದ್ದು ವಾಕಿಂಗ್ ಧ್ಯಾನ ಜಾಗಿಂಗ್ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಆದಷ್ಟು ಯಾವಾಗಲು ಖುಷಿ ಖುಷಿಯಿಂದ ಇರುವುದನ್ನು ರೂಡಿ ಮಾಡಿಕೊಳ್ಳಿ.5, ದೇಹದ ತೂಕ ಕಡಿಮೆ ಮಾಡಿಕೊಳ್ಳಲು ಹೆಚ್ಚಾಗಿ ನೀರು ಸೇವನೆ ಮಾಡಬೇಕು.6,ಬೇಗನೆ ದೇಹದ ತೂಕ ಕಡಿಮೆ ಮಾಡಿಕೊಳ್ಳಲು ರಾಗಿ ಗಂಜಿ ಸೇವನೆ ಮಾಡಬೇಕು.ಇನ್ನು ಓಟ್ಸ್ ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು.ಇದನ್ನು ಸೇವನೆ ಮಾಡುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.

Leave a Reply

Your email address will not be published. Required fields are marked *