ನಂಬಿಕೆ ದ್ರೋಹ ಮಾಡ್ತಾರಂತೆ ಈ ರಾಶಿಯವರು!

Written by Anand raj

Published on:

ಕೆಲವೊಮ್ಮೆ ನಾವು ಕೆಲವು ವ್ಯಕ್ತಿಗಳನ್ನು ಅತಿಯಾಗಿ ನಂಬುತ್ತೇವೆ. ನಮ್ಮ ಎಲ್ಲ ಗುಟ್ಟುಗಳನ್ನು ಸಹ ಅವರ ಬಳಿ ಹೇಳಿಕೊಂಡಿರುತ್ತೇವೆ. ಈ ನಾಲ್ಕು ರಾಶಿಯವರನ್ನು ನಂಬುವ ಮೊದಲು ಎರಡು ಸಲ ಆಲೋಚನೆ ಮಾಡಬೇಕು. ಇವರು ಬಹಳ ಬೇಗನೆ ನಂಬಿಕೆ ದ್ರೋಹ ಮಾಡುತ್ತಾರೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ವೃಷಭ ರಾಶಿ: ಈ ರಾಶಿಯವರು ಯಾವಾಗಲೂ ತಮ್ಮ ಗುರಿ ಸಾಧಿಸಲು ಪ್ರಯತ್ನಿಸುತ್ತಿರುತ್ತಾರೆ. ಇದೇ ಕಾರಣಕ್ಕೆ ಅವರು ನಿಮಗೆ ನಂಬಿಕೆ ದ್ರೋಹ ಮಾಡುವ ಸಾಧ್ಯತೆಯಿರುತ್ತದೆ. ಒಳ್ಳೆಯ ಸ್ನೇಹಿತನಂತೆಯೇ ಇದ್ದು ನಿಮ್ಮೆಲ್ಲ ರಹಸ್ಯಗಳನ್ನು ತಿಳಿದುಕೊಳ್ಳುತ್ತಾರೆ. ಆದರೆ ಸಮಯ ಬಂದಾಗ ಅದನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳಬಹುದು.

ತುಲಾ ರಾಶಿ: ಈ ರಾಶಿಯ ಹೆಚ್ಚಿನ ಜನರು ತುಂಬಾ ಭಾವುಕ ವ್ಯಕ್ತಿಗಳಾಗಿರುತ್ತಾರೆ. ಮತ್ತೊಬ್ಬರ ಮನಸ್ಸಿಗೆ ನೋವುಂಟು ಮಾಡಲು ಇವರು ಎಂದಿಗೂ ಬಯಸುವುದಿಲ್ಲ. ಸಂಬಂಧಗಳಿಗೆ ಬೆಲೆ ಕೊಡುವ ವ್ಯಕ್ತಿಗಳಾಗಿರುತ್ತಾರೆ. ಇವರು ಇದೇ ಕಾರಣಕ್ಕೆ ಸುಳ್ಳು ಹೇಳುವ ಸ್ವಭಾವ ಸಹ ಹೊಂದಿರುತ್ತಾರೆ.

ಮಿಥುನ ರಾಶಿ: ಇವರು ಯಾವಾಗಲೂ ಹರಟೆ ಹೊಡೆಯುವುದನ್ನು ಇಷ್ಟಪಡುತ್ತಾರೆ. ಎಲ್ಲರಿಗೂ ಪ್ರಿಯರಾಗಿರಲು ಬಯಸುತ್ತಾರೆ. ಎಲ್ಲರ ಜೊತೆ ಸ್ನೇಹಪರವಾಗಿ ವರ್ತಿಸುತ್ತಾರೆ. ಇದೇ ಕಾರಣಕ್ಕೆ ನೀವು ಅವರ ಬಳಿ ನಿಮ್ಮೆಲ್ಲ ಸೀಕ್ರೆಟ್‌ಗಳನ್ನು ಹೇಳಿಕೊಳ್ಳುತ್ತೀರಿ. ಇನ್ಮುಂದೆ ಅವರ ಬಳಿ ಏನಾದರೂ ಹೇಳುವಾಗ ಎಚ್ಚರವಹಿಸಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನಸ್ಸು ರಾಶಿ: ತುಂಬಾ ಸಾಹಸ ಪ್ರವೃತ್ತಿಯನ್ನು ಈ ರಾಶಿಯವರು ಇಷ್ಟಪಡುತ್ತಾರೆ. ಈ ರಾಶಿಯವರು ನಿಮ್ಮೆಲ್ಲ ರೀತಿಯ ರಹಸ್ಯಗಳನ್ನು ತಿಳಿದುಕೊಂಡು. ಇವರು ಸರಿ ಅಥವಾ ತಪ್ಪಿನ ಬಗ್ಗೆ ಚಿಂತೆ ಮಾಡುವುದಿಲ್ಲ ತಮ್ಮ ವೈಯಕ್ತಿಕ ಗುರಿ ಸಾಧಿಸುವುದೇ ಸರಿ ಎಂದು ಭಾವಿಸುತ್ತಾರೆ.

Related Post

Leave a Comment