ಗರುಡ ಪುರಾಣದ ಈ ಸಂಗತಿಗಳು ನೀವು ಮುಂದಿನ ಜನ್ಮದಲ್ಲಿ ಏನಾಗುವಿರಿ ಎಂಬುದನ್ನು ಹೇಳುತ್ತವೆ!

Written by Anand raj

Published on:

ಗರುಡ ಪುರಾಣದಲ್ಲಿ ವ್ಯಕ್ತಿಯ ಹುಟ್ಟಿನಿಂದ ಆತನ ಸಾವಿನವರೆಗೆ ಎಲ್ಲಾ ವಿಷಯಗಳ ಕುರಿತು ವಿವರಿಸಲಾಗಿದೆ. ಒಬ್ಬ ವ್ಯಕ್ತಿಯು ತನ್ನ ಕರ್ಮಗಳ ಆಧಾರದ ಮೇಲೆ ಸ್ವರ್ಗ ಅಥವಾ ನರಕದಲ್ಲಿ ಜಾಗಪಡೆಯುತ್ತಾನೆ ಎಂದು ಈ ಧಾರ್ಮಿಕ ಗ್ರಹ್ಥದಲ್ಲಿ ಉಲ್ಲೇಖಿಸಲಾಗಿದೆ. ಇದೇ ವೇಳೆ ವ್ಯಕ್ತಿಯ ಈ ಜನ್ಮದ ಕರ್ಮಗಳು ಆತನ ಮುಂದಿನ ಜನ್ಮವನ್ನು ನಿರ್ಧರಿಸುತ್ತವೆ ಎನ್ನಲಾಗಿದೆ. ಮುಂದಿನ ಜನ್ಮದ ಬಗ್ಗೆ ಗರುಡ ಪುರಾಣ ಏನು ಹೇಳುತ್ತದೆ ತಿಳಿದುಕೊಳ್ಳೋಣ ಬನ್ನಿ,

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಗರುಡ ಪುರಾಣದ ಪ್ರಕಾರ ಮುಂದಿನ ಜನ್ಮವನ್ನು ಹೀಗೆ ನಿರ್ಧರಿಸಲಾಗುತ್ತದೆ?ಗರುಡ ಪುರಾಣದ ಪ್ರಕಾರ ಯಾವುದೇ ಓರ್ವ ವ್ಯಕ್ತಿ ಹತ್ಯೆಗೈದು ತನ್ನ ಕುಟುಂಬವನ್ನು ಸಾಹಿಸುತ್ತಿದ್ದರೆ, ಕೊಳ್ಳೆ ಹೊಡೆಯುವ ಕೆಲಸದಲ್ಲಿ ನಿರತನಾಗಿದ್ದರೆ, ಪ್ರಾಣಿಗಳನ್ನು ಹತ್ಯೆಗೈಯುವ ಅಥವಾ ಬೇಟೆಯಾಡುವ ಕೆಲಸದಲ್ಲಿ ನಿರತನಾಗಿದ್ದಾರೆ, ಆತ ಮುಂದಿನ ಜನ್ಮದಲ್ಲಿ ಕಟುಕನ ಕೈಗೆ ಬಲಿಯಾಗುವ ಮೇಕೆಯಾಗಿ ಜನ್ಮತಾಳುತ್ತಾನೆ ಎನ್ನಲಾಗಿದೆ. 

ಧಾರ್ಮಿಕ ಗ್ರಂಥಗಳ ಪ್ರಕಾರ, ಸ್ತ್ರೀಯರನ್ನು ಶೋಷಣೆ ಮಾಡುವವರು ಅಥವಾ ಅವರನ್ನು ದುಡಿಸಿಕೊಳ್ಳುವವರು ಮುಂದಿನ ಜನ್ಮದಲ್ಲಿ ಯಾವುದಾದರೂ ಭಯಾನಕ ಕಾಯಿಲೆಗೆ ತುತ್ತಾಗುತ್ತಾರೆ. ಇದೇ ವೇಳೆ ಇನ್ನೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ವ್ಯಕ್ತಿಯು ಮುಂದಿನ ಜನ್ಮದಲ್ಲಿ ದುರ್ಬಲನಾಗುತ್ತಾನೆ. ಗುರುವಿನ ಪತ್ನಿಯೊಡನೆ ಅನುಚಿತವಾಗಿ ವರ್ತಿಸುವವನಿಗೆ ಮುಂದಿನ ಜನ್ಮದಲ್ಲಿ ಕುಷ್ಠರೋಗ ಬರುತ್ತದೆ ಎಂದು ಹೇಳಲಾಗಿದೆ.

ಈ ಜನ್ಮದಲ್ಲಿ ಪುರುಷನು ಮಹಿಳೆಯಂತೆ ವರ್ತಿಸಿದರೆ ಅಥವಾ ಮಹಿಳೆಯರ ಗುಣಧರ್ಮಗಳನ್ನು ಹೊಂದಿರುತ್ತಾರೆಯೋ ಅಂತಹವರು ಮುಂದಿನ ಜನ್ಮದಲ್ಲಿ ಹೆಣ್ಣಿನ ರೂಪ ಪಡೆಯುತ್ತಾರೆ.ಗರ್ಭಪಾತ, ಸ್ತ್ರೀ ಹತ್ಯೆ ಇತ್ಯಾದಿ ಯಾವುದೇ ರೀತಿಯ ಪರೋಕ್ಷ ಕೊಲೆಯಲ್ಲಿ ನಿರತರಾಗಿರುವ ಜನರು ಭಿಲ್ಲಿ ರೋಗ, ಬೆನ್ನುಬಾಕು ರೋಗಿಯಾಗಿ ಜನ್ಮ ಪಡೆಯುತ್ತಾರೆ. ಅಷ್ಟೇ ಅಲ್ಲ,ನರಕಯಾತನೆಗಳನ್ನು ಅನುಭವಿಸುವ ಈ ಜನರು ಮುಂದಿನ ಜನ್ಮದಲ್ಲಿ ಚಂಡಾಲ್ ಯೋನಿಯಲ್ಲಿ ಜನಿಸುತ್ತಾರೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಸಾಯುತ್ತಿರುವಾಗ ದೇವರ ಹೆಸರನ್ನು ತೆಗೆದುಕೊಳ್ಳುವ ವ್ಯಕ್ತಿ, ಮರಣದ ನಂತರ, ಮೋಕ್ಷದ ಹಾದಿಯಲ್ಲಿ ಮುಂದುವರಿಯುತ್ತಾನೆ. ಆದ್ದರಿಂದಲೇ ಧಾರ್ಮಿಕ ಗ್ರಂಥಗಳಲ್ಲಿ ಸಾವಿನ ಸಮಯದಲ್ಲಿ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ.ಗರುಡ ಪುರಾಣದ ಪ್ರಕಾರ, ತಮ್ಮ ತಂದೆ-ತಾಯಿ ಮತ್ತು ಮಕ್ಕಳಿಗೆ ತೊಂದರೆ ನೀಡುವವರು ಮುಂದಿನ ಜನ್ಮವನ್ನು ತಳೆಯುತ್ತಾರೆ, ಆದರೆ ಈ ಜನರು ಜನ್ಮ ಪಡೆಯುವ ಮುನ್ನವೇ ಸಾವನ್ನಪ್ಪುತ್ತಾರೆ ಎನ್ನಲಾಗಿದೆ.

ಶಾಸ್ತ್ರಗಳ ಪ್ರಕಾರ ಗುರುವನ್ನು ನಿಂದಿಸುವವರಿಗೆ ಉಪ್ಪಿನಲ್ಲಿ ಸ್ಥಾನ ಸಿಗುತ್ತದೆ. ಗುರುವನ್ನು ಅವಮಾನಿಸುವುದು ಎಂದರೆ ದೇವರನ್ನು ಅವಮಾನಿಸಿದಂತೆ ಎಂದು ಹೇಳಲಾಗಿದೆ. ಇತಹವರು ನೀರಿಲ್ಲದೆ ಬ್ರಹ್ಮರಾಕ್ಷಸನ ಜನ್ಮವನ್ನು ಪಡೆಯುತ್ತಾರೆ ಎನ್ನಲಾಗಿದೆ.ಮೋಸ ಹಾಗೂ ವಂಚನೆಯಲ್ಲಿ ತೊಡಗಿದವರು ಮುಂದಿನ ಜನ್ಮದಲ್ಲಿ ಗೂಬೆಯಾಗಿ ಜನ್ಮ ಪಡೆಯುತ್ತಾರೆ ಎಂದು ವಂಚಕರ ಬಗ್ಗೆ ಗರುಡ ಪುರಾಣದಲ್ಲಿ ಉಲ್ಲೇಖಿಸಲಾಗಿದೆ. ಇದೇ ವೇಳೆ ಯಾರಿಗಾದರೂ ಸುಳ್ಳು ಸಾಕ್ಷ್ಯವನ್ನು ನೀಡುವ ಜನರು ಕುರುಡರ ಜನ್ಮವನ್ನು ತಳೆಯುತ್ತಾರೆ ಎನ್ನಲಾಗಿದೆ.

Related Post

Leave a Comment