ಹಸ್ತದಲ್ಲಿ ಈ ಎರಡು ಚಿಹ್ನೆಗಳಿದ್ದರೆ, ನಿಮ್ಮ ಜೀವನದಲ್ಲಿ ದೊಡ್ಡ ಸ್ಥಾನ ಸಿಗುತ್ತದೆ!

Written by Anand raj

Published on:

ಅಂಗೈಯಲ್ಲಿ ಹಲವು ರೇಖೆಗಳು ಮತ್ತು ಚಿಹ್ನೆಗಳನ್ನು ಕಾಣಬಹುದು. ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ಇವುಗಳನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಭವಿಷ್ಯವನ್ನು ಹೇಳಲಾಗುತ್ತದೆ. ಇದಲ್ಲದೆ, ಅಂಗೈಯಲ್ಲಿನ ಪರ್ವತಗಳು ವ್ಯಕ್ತಿಯ ಜೀವನದ ಬಗ್ಗೆ ಸಾಕಷ್ಟು ವಿಚಾರಗಳನ್ನು ಹೇಳುತ್ತವೆ. ಅಂಗೈಯಲ್ಲಿರುವ ಶುಕ್ರ ಪರ್ವತವು ಸಂಪತ್ತು, ಐಶ್ವರ್ಯ, ಪ್ರೀತಿ ಮತ್ತು ಸಂತೋಷ ಮತ್ತು ಸಮೃದ್ಧಿಯ ಬಗ್ಗೆ ಹೇಳುತ್ತದೆ. 

ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ  ಅಂಗೈಯಲ್ಲಿ ಶುಕ್ರನ ಪರ್ವತವು ಬಲವಾಗಿ ವಿಕಸನಗೊಂಡಿದ್ದರೆ,  ವ್ಯಕ್ತಿಯು ಜೀವನದಲ್ಲಿ ಹಣಕಾಸಿಗೆ ಸಂಬಂಧಿಸಿದ ಯಾವ ಸಮಸ್ಯೆಗಳೂ  ಎದುರಾಗುವುದಿಲ್ಲ. ಇದಲ್ಲದೆ, ಇಂಥಹ ವ್ಯಕ್ತಿಯು ಜೀವನದಲ್ಲಿ  ಎಲ್ಲಾ ರೀತಿಯ ಸೌಕರ್ಯಗಳನ್ನು ಅನುಭವಿಸುತ್ತಾರೆ. (ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಶುಕ್ರ ಪರ್ವತದ ಮೇಲೆ ಮಚ್ಚೆ :ಶುಕ್ರ ಕ್ಷೇತ್ರದಲ್ಲಿ  ಮಚ್ಚೆ ಇದ್ದರೆ ಅದನ್ನು ಉತ್ತಮವೆಂದು ಪರಿಗಣಿಸಲಾಗುವುದಿಲ್ಲ. ತಮ್ಮ ಅಂಗೈಯ ಶುಕ್ರ ಪ್ರದೇಶದಲ್ಲಿ ಮಚ್ಚೆ ಇರುವವರ  ವೈವಾಹಿಕ ಜೀವನವು ತೊಂದರೆಗೊಳಗಾಗುತ್ತದೆ. ಅಂತಹವರು ತಮ್ಮ ಸಂಗಾತಿಯೊಂದಿಗೆ ಸಣ್ಣ ಸಣ್ಣ ವಿಷಯಗಳಿಗೂ ಜಗಳಕ್ಕೆ ನಿಲ್ಲುತ್ತಾರೆ. ಮತ್ತೊಂದೆಡೆ, ಶುಕ್ರ ಪರ್ವತದ ಮೇಲೆ ಮಚ್ಚೆ ಇದ್ದರೆ ಅದನ್ನು ಶುಭ ಎಂದು ಹೇಳಲಾಗುತ್ತದೆ. ಯಾಕೆಂದರೆ ಅವರ ಆರ್ಥಿಕ ಸ್ಥಿತಿಯು ಸದಾ ಪ್ರಗತಿಯಲ್ಲಿರುತ್ತದೆ. ಅವರು ವ್ಯಾಪಾರದಲ್ಲಿಯೂ ಉತ್ತಮ ಪ್ರಗತಿಯನ್ನು ಸಾಧಿಸುತ್ತಾರೆ. 

ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಶುಕ್ರ ಪರ್ವತ ಸ್ಪಷ್ಟವಾಗಿರದಿದ್ದರೆ  ಶುಭ ಫಲಿತಾಂಶಗಳನ್ನು ನೀಡುವುದಿಲ್ಲ. ಅವರ ಜೀವನದಲ್ಲಿ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿರುತ್ತಾರೆ. ಇದರೊಂದಿಗೆ, ಅವರು  ದೈಹಿಕ ನೋವನ್ನು ಕೂಡಾ ಅನುಭವಿಸುತ್ತಾರೆ. ಇದಲ್ಲದೆ, ಶುಕ್ರನ ಪರ್ವತದ ಮೇಲೆ ಬಲೆಯ ಗುರುತು ಇದ್ದರೆ, ವ್ಯಕ್ತಿಯು ಮಾನಸಿಕ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ.  

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಶುಕ್ರ ಪರ್ವತದ ಮೇಲೆ ತ್ರಿಕೋನ :ಹಸ್ತದ ಶುಕ್ರ ಪರ್ವತದ ಮೇಲೆ ತ್ರಿಕೋನದ ಗುರುತು ಇದ್ದರೆ, ಬಹಳ ಮಂಗಳಕರ ಎಂದು ಹೇಳಲಾಗುತ್ತದೆ. ತಮ್ಮ ಅಂಗೈಯಲ್ಲಿ ಶುಕ್ರ ಪರ್ವತದ ಮೇಲೆ ಈ ಗುರುತು ಹೊಂದಿರುವ ಜನರು ಐಷಾರಾಮಿ ಜೀವನವನ್ನು ನಡೆಸುತ್ತಾರೆ. ಇವರಿಗೆ ಜೀವನದಲ್ಲಿ ಹಣದ ಕೊರತೆಯಿರುವುದಿಲ್ಲ. 

Related Post

Leave a Comment