ನಿಮಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಆಗದೆ ಇದ್ದಾರೆ ಈ ಫೋಟೋವನ್ನು ತಪ್ಪದೆ ಈ ದಿಕ್ಕಿನಲ್ಲಿ ಹಾಕಬೇಕು.1,ಮೇಲಿನಿಂದ ನೀರು ಬೀಳುವ ಫೋಟೋ-ನಿಮ್ಮ ಮನೆಯ ಆಗ್ನೇಯ ದಿಕ್ಕಿನಲ್ಲಿ ಹಾಕಬೇಕು. ಈ ರೀತಿಯ ಫೋಟೋವನ್ನು ಆಗ್ನೇಯ ದಿಕ್ಕಿನಲ್ಲಿ ಹಾಕುವುದರಿಂದ ಹೊಸಹೊಸ ಐಡಿಯಾ ಆಲೋಚನೆಗಳು ಬರುತ್ತವೆ.ಹೊಸ ಐಡಿಯಾ ಮತ್ತು ಎನರ್ಜಿ ಹಾಗೂ ಪಾಸಿಟಿವಿಟಿ ನಿಮ್ಮಲ್ಲಿ ಉದ್ಭವವಾಗುತ್ತದೆ. ಈ ಫೋಟೋವನ್ನು ಸದಾಕಾಲ ನೋಡುವುದರಿಂದ ಹೊಸ ಹೊಸ ಯೋಜನೆಗಳು ಬರುತ್ತವೆ. ಹೊಸ ಹೊಸ ಯೋಜನೆ ಬರುವುದರಿಂದ ವ್ಯಾಪಾರದಲ್ಲಿ ಲಾಭ ಮಾಡಬಹುದು ಮತ್ತು ಹೆಚ್ಚು ಹಣವನ್ನು ಗಳಿಸಬಹುದು.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsa
2, ಹೆಣ್ಣು ಮಕ್ಕಳು ಕುಳಿತುಕೊಂಡು ಬೀಸೋ ಕಲ್ಲಿನಲ್ಲಿ ಏನಾದರು ಬಿಸುತ್ತಿರುವ ಚಿತ್ರವನ್ನು ನೈರುತ್ಯ ದಿಕ್ಕಿನಲ್ಲಿ ಹಾಕುವುದರಿಂದ ನಿಮ್ಮ ವ್ಯಾಪಾರದಲ್ಲಿ ವೃದ್ಧಿಯನ್ನು ಕಾಣುತ್ತೀರಿ. ಜೊತೆಗೆ ಯಾವುದೇ ರೀತಿಯಾದಂತಹ ತಪ್ಪು ನಿರ್ಧಾರ ತೆಗೆದುಕೊಳ್ಳುವುದಕ್ಕೆ ಇದು ಬಿಡುವುದಿಲ್ಲ. ನೀವು ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳಿಗೆ ಯಾವ ರೀತಿ ಲಾಭ ತೆಗೆದುಕೊಳ್ಳಬಹುದು ಎಂದು ಆಲೋಚನೆಯನ್ನು ಮಾಡಿಸುತ್ತದೆ.
3, ಇನ್ನು ಹಿರಿಯರ ಫೋಟೋವನ್ನು ಹಾಕುವುದರಿಂದ ಅವರ ಆಶೀರ್ವಾದ ಸದಾ ಕಾಲ ನಿಮ್ಮ ಮೇಲೆ ಇರುತ್ತದೆ. ಮುಖ್ಯವಾಗಿ ವ್ಯಾಪಾರ ಸ್ಥಳದಲ್ಲಿ ಅವರ ಫೋಟೋವನ್ನು ಹಾಕುವುದರಿಂದ ಅವರ ಬೆಂಬಲ ಸದಾ ಕಾಲ ನಿಮ್ಮ ಜೊತೆಯಲ್ಲಿ ಇರುತ್ತದೆ. ಯಾವುದೇ ರೀತಿ ಕೆಟ್ಟ ದೃಷ್ಟಿ ಆಗದಂತೆ ಅವರು ನೋಡಿಕೊಳ್ಳುತ್ತಾರೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsa
4, ಬೆಟ್ಟ-ಗುಡ್ಡ,ಪರ್ವತಗಳು ಇರುವ ಫೋಟೋವನ್ನು ಪಶ್ಚಿಮ ದಿಕ್ಕಿನಲ್ಲಿ ಹಾಕಬೇಕು. ಇದು ನಿಮ್ಮ ಎನರ್ಜಿಯನ್ನು ಹೆಚ್ಚಿಸುತ್ತದೆ. ನೀವು ಮಾಡುವ ಕೆಲಸಕ್ಕೆ ಉಮ್ಮಸು ತುಂಬುವ ರೀತಿ ಮಾಡುತ್ತದೆ.5, ಇನ್ನು ಬಿಳಿ ಕುದುರೆ ಓಡುವ ಫೋಟೋವನ್ನು ವ್ಯಾಪಾರ ಸ್ಥಳದಲ್ಲಿ ಹಾಕಬೇಕು. ಏಕೆಂದರೆ ಬಿಳಿಯ ಕುದುರೆಗಳು ಆಕರ್ಷಣೆಯನ್ನು ಮಾಡುತ್ತದೆ. ನಿಮ್ಮ ವ್ಯಾಪಾರದಲ್ಲಿ ಲಾಭ ಉಂಟಾಗುತ್ತದೆ. ನೀವು ತಪ್ಪದೇ ಈ ಫೋಟೋಗಳನ್ನು ಹೇಳಿರುವ ದಿಕ್ಕಿನಲ್ಲಿ ಹಾಕಿ ನಿಮ್ಮಲ್ಲಿ ಆಗುವಂತಹ ಬದಲಾವಣೆಯನ್ನು ನೀವು ಗುರುತಿಸಿಕೊಳ್ಳಿ.