ನೀವು ಮಲಗುವ ಹಾಸಿಗೆಯ ಬಳಿ ಕೇವಲ 1 ವಸ್ತುವನ್ನು ಇಟ್ಟು ಮಲಗಿ ನೀವೇ ಕೋಟ್ಯಧಿಪತಿಗಳು ಮಹಾ ಅದೃಷ್ಟ ದುಡ್ಡೇ ದುಡ್ಡು!

Written by Anand raj

Published on:

ನೀವು ರಾತ್ರಿ ಸಮಯದಲ್ಲಿ ಮಲಗುವ ವೇಳೆಯಲ್ಲಿ ಮನೆಯಲ್ಲಿ ಈ ಚಿಕ್ಕ ಕೆಲಸವನ್ನು ಮಾಡಿ ಮಲಗಿದರೆ ನಿಮ್ಮ ಜೀವನದಲ್ಲಿ ಬರುವ ಸಮಸ್ಯೆಗಳು ಅನ್ನುವುದು ದೂರ ಆಗುತ್ತವೆ. ಈಗಿನ ಕಾಲದಲ್ಲಿ ನಾವು ಮುಂದೆ ಬರಬೇಕು ಅಂದ್ರೆ ನಾವು ನಾನಾ ರೀತಿಯಲ್ಲಿ ಕಷ್ಟಗಳನ್ನು ಪಡಬೇಕು. ಕಷ್ಟವನ್ನು ಪಟ್ಟರು ಕೆಲವರಿಗೆ ಮಾತ್ರ ಒಳ್ಳೆಯ ಫಲಿತಾಂಶ ಸಿಗುತ್ತದೆ. ಇನ್ನೂ ಕೆಲವರಿಗೆ ಕಷ್ಟಗಳು ಮುಂದೇವರೆಸುತ್ತಾ ಹೋಗುತ್ತದೆ. ಈಗಿನ ಕಾಲದಲ್ಲಿ ಎಲ್ಲ ಕಷ್ಟಗಳಿಗೂ ಸಮಸ್ಯೆಗಳಿಗೂ ಒಂದು ಪರಿಹಾರವನ್ನು ಹುಡುಕಿಕೊಳ್ಳಬೇಕು ಆಗುತ್ತದೆ. ಇನ್ನೂ ನಿಮ್ಮ ಕುಟುಂಬದಲ್ಲಿ ಆರ್ಥಿಕ ಸಮಸ್ಯೆ ಇರುತ್ತದೆ ಇನ್ನೂ ಹಲವಾರು ಸಮಸ್ಯೆಗಳು ಕಾಡುತ್ತವೆ ಈ ಎಲ್ಲ ಸಮಸ್ಯೆಗಳು ದೂರವಾಗಬೇಕು ಅಂದರೆ ಜ್ಯೋತಿಷ್ಯ ಶಾಸ್ತ್ರ ಹೇಳುವಂತೆ ಈ ರೀತಿಯಲ್ಲಿ ರಾತ್ರಿ ವೇಳೆಯಲ್ಲಿ ಈ ಒಂದು ಕೆಲಸವನ್ನು ಮಾಡಬೇಕು ಆಗುತ್ತದೆ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

1,ಒಂದು ವೇಳೆ ನಿಮ್ಮ ಜಾತಕದಲ್ಲಿ ಸೂರ್ಯನ ದೋಷ ಇದ್ದರೆ ಹಾಸಿಗೆ ಬಳಿ ತಾಮ್ರದ ಪಾತ್ರೆಯಲ್ಲಿ ನೀರು ಹಾಗು ದಿಂಬಿನ ಕೆಳಗೆ ಕೆಂಪು ಶ್ರೀಗಂಧವನ್ನು ಇಡಬೇಕು.2, ಚಂದ್ರನ ದೋಷ ಇದ್ದರೆ ಹಾಸಿಗೆ ಬಳಿ ಬೆಳ್ಳಿಯ ಪಾತ್ರೆಯಲ್ಲಿ ನೀವು ನೀರನ್ನು ಇರಿಸಿ ಹಾಗು ದಿಂಬಿನ ಕೆಳಗೆ ಬೆಳ್ಳಿಯ ಉಂಗುರವನ್ನು ಇಟ್ಟು ಮಲಗಿ.

3,ಮಂಗಳನ ಕಾರಣದಿಂದ ಜೀವನದಲ್ಲಿ ತೊಂದರೆ ಉಂಟಾಗಿದ್ದಾರೆ ಕಂಚಿನ ಪಾತ್ರೆಯಲ್ಲಿ ನೀರನ್ನು ತುಂಬಿ ಹಾಸಿಗೆ ಬಳಿ ಇಡಬೇಕು. ಚಿನ್ನ ಮತ್ತು ಬೆಳ್ಳಿಯಿಂದ ಮಾಡಿದ ಆಭರಣಗಳನ್ನು ಸಹ ದಿಂಬಿನ ಕೆಳಗೆ ಇಡಬೇಕು.4, ಇನ್ನು ಬುಧ ದೋಷ ಇದ್ದರೆ ಉಂಗುರ ಅಥವಾ ಕಿವಿ ಒಲೆಗಳನ್ನು ಯಾವುದೇ ಒಂದು ಸಣ್ಣ ಆಭರಣಗಳನ್ನು ದಿಂಬಿನ ಕೆಳಗೆ ಇಟ್ಟು ಮಲಗುವುದು ತುಂಬಾನೇ ಪ್ರಯೋಜನಕಾರಿ.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

5, ಇನ್ನು ಗುರುವಿನಿಂದ ಸಮಸ್ಸೆಯನ್ನು ಎದುರಿಸುತ್ತಿದ್ದಾರೆ ಹಾಸಿಗೆ ಬಳಿ ಹಿತ್ತಳೆ ಪಾತ್ರೆಯ ನೀರನ್ನು ತುಂಬಿಸಿ ಹಾಗು ಹಳದಿ ಬಟ್ಟೆಯಲ್ಲಿ ಅರಿಶಿಣವನ್ನು ಕಟ್ಟಿ ದಿಂಬಿನ ಕೆಳಗೆ ಇಡಬೇಕು. ಇದರಿಂದ ನಿಮ್ಮ ಕಷ್ಟಗಳು ಕಳೆದು ನಿಮ್ಮ ಮನೆಯಲ್ಲಿ ತಾಯಿ ಲಕ್ಷ್ಮಿ ದೇವಿ ನೆಲೆಸುತ್ತಾಳೆ.6, ಶುಕ್ರ ದೋಷ ಇದ್ದರೇ ಬೆಳ್ಳಿ ಮೀನುಗಳನ್ನು ದಿಂಬಿನ ಕೆಳಗೆ ಇರಿಸಿ ಅಥವಾ ಹಾಸಿಗೆ ಬಳಿ ಬೆಳ್ಳಿಯ ಪಾತ್ರೆಯಲ್ಲಿ ನೀರನ್ನು ಇರಿಸಿ.7, ಇನ್ನು ಶನಿ ದೋಷ ಇದ್ದರೆ ಕಬ್ಬಿಣದ ಪಾತ್ರೆಯಲ್ಲಿ ನೀರನ್ನು ತುಂಬಿಸಿ ಹಾಸಿಗೆ ಬಳಿ ಇಡಬೇಕು. ಕಬ್ಬಿಣ ಉಂಗುರವನ್ನು ದಿಂಬಿನ ಕೆಳಗೆ ಇಡುವುದರಿಂದ ನಿಮ್ಮ ಜಾತಕದಲ್ಲಿ ಇರುವ ಎಲ್ಲಾ ದೋಷಗಳು ಕೂಡ ನಿವಾರಣೆ ಆಗಿ ನಿಮ್ಮ ಜೀವನದಲ್ಲಿ ಏಳಿಗೆಯನ್ನು ನೀವು ಕಾಣಬಹುದು.

Related Post

Leave a Comment