ಏಪ್ರಿಲ್ 2ನೇ ತಾರೀಕು ಯುಗಾದಿ ಹಬ್ಬದಿಂದ ಈ 5 ರಾಶಿಯವರಿಗೆ ಅದೃಷ್ಟ!

Written by Anand raj

Published on:

ಏಪ್ರಿಲ್ ಎರಡನೇ ತಾರೀಕು ಯುಗಾದಿ ಹಬ್ಬ ಬರುತ್ತಿದೆ. ಹಿಂದೂ ಸಂಪ್ರದಾಯದ ಪ್ರಕಾರ ಯುಗಾದಿ ಹಬ್ಬನೇ ಹೊಸ ವರ್ಷ ಅಂತ ಹೇಳಲಾಗುತ್ತದೆ. ಹಾಗಾಗಿ ಈ ಒಂದು ಹೊಸ ವರ್ಷದ ಪ್ರಯುಕ್ತ ಈ ರಾಶಿಗೆ ಒಳ್ಳೆಯದಾಗುತ್ತದೆ. ಇಷ್ಟು ದಿನ ಕಷ್ಟಪಟ್ಟ ಕೆಲವೊಂದು ರಾಶಿಯವರಿಗೆ ಯುಗಾದಿ ನಂತರ ತುಂಬಾನೇ ಒಳ್ಳೆಯದಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಮೇಷ ರಾಶಿ-ಇಲ್ಲಿಯವರೆಗೂ ಪ್ರತಿಯೊಂದು ವಿಷಯಕ್ಕೂ ಕಷ್ಟ ಎನ್ನುವುದು ಇರುತ್ತಿತ್ತು. ನೀವು ಯಾವುದೇ ಕೆಲಸವನ್ನು ಮಾಡಿದರು ಕೂಡ ಕೆಲಸದಲ್ಲಿ ನಿಮಗೆ ಏನಾದರೂ ಅಡೆತಡೆ ಬರುತ್ತಿತ್ತು. ನಿಮ್ಮ ಜಾತಕದಲ್ಲಿ ಗುರು ಬಲ ಇಲ್ಲದೆ ಇರುವ ಕಾರಣ ನೀವು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದೀರಾ. ಇನ್ನು ಏಪ್ರಿಲ್ 10 ನೇ ತಾರೀಖಿನ ನಂತರ ನಿಮಗೆ ಸಾಕಷ್ಟು ಒಳ್ಳೆಯ ಫಲಗಳನ್ನು ನಿಮ್ಮ ಜಾತಕದಲ್ಲಿ ಸಾಕಷ್ಟು ಬದಲಾವಣೆ ಕಂಡುಬರುತ್ತದೆ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಇರುವುದರಿಂದ ಬಡವರಿಗೆ ದಾನ ಮಾಡುವುದರಿಂದ ನಿಮಗೆ ಒಳ್ಳೆಯದಾಗುತ್ತದೆ.

2, ಮಿಥುನ ರಾಶಿ-ಯುಗಾದಿ ನಂತರ ಈ ರಾಶಿಯವರಿಗೆ ತುಂಬಾನೇ ಒಳ್ಳೆಯದಾಗುತ್ತದೆ.ನಿಮ್ಮ ಆರ್ಥಿಕ ಸಮಸ್ಯೆಗಳು ಕೂಡ ಕಡಿಮೆಯಾಗುತ್ತದೆ. ಹಣಕ್ಕೆ ಸಂಬಂಧಪಟ್ಟ ವ್ಯವಹಾರವನ್ನು ಈ ಸಮಯದಲ್ಲಿ ನೀವು ಮಾಡಬಹುದು.3, ಕಟಕ ರಾಶಿ-ಈ ರಾಶಿಯವರಿಗೂ ಕೂಡ ತುಂಬಾ ಒಳ್ಳೆಯ ಸಮಯ ಶುರುವಾಗಲಿದೆ. ಏಪ್ರಿಲ್ 10 ನೇ ತಾರೀಖಿನ ನಂತರ ಗುರುಬಲ ಶುರುವಾಗಲಿದೆ.ಈ ಒಂದು ವರ್ಷ ನಿಮಗೆ ಸಾಕಷ್ಟು ಲಾಭಗಳು ನಿಮಗೆ ಸಿಗುತ್ತದೆ.

4, ಕನ್ಯಾ ರಾಶಿ-ಇಷ್ಟು ದಿನ ಈ ರಾಶಿಯವರು ತುಂಬಾನೇ ಕಷ್ಟವನ್ನು ಅನುಭವಿಸಿದ್ದರು.ಅದರೆ ಯುಗಾದಿ ನಂತರ ನಿಮ್ಮ ಜಾತಕದಲ್ಲಿ ಸಾಕಷ್ಟು ಬದಲಾವಣೆ ಆಗುತ್ತದೆ. ನಿಮ್ಮ ಜಾತಕದಲ್ಲಿ ಗುರುಬಲ ಪ್ರಭಾವ ಹೆಚ್ಚಾಗಲಿದೆ.ಎಲ್ಲಾ ವಿಷಯದಲ್ಲಿ ಗೆಲುವು ಎನ್ನುವುದು ಬರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

5, ವೃಶ್ಚಿಕ ರಾಶಿ-ಈ ರಾಶಿಯವರು ಕೂಡ ಇಷ್ಟು ದಿನ ತುಂಬಾನೇ ಕಷ್ಟಗಳನ್ನು ಅನುಭವಿಸಿದ್ದಾರೆ.ಎಲ್ಲಾ ರೀತಿಯ ಕಷ್ಟಗಳನ್ನು ಇವರು ಅನುಭವಿಸಿದ್ದಾರೆ.ಈ ಯುಗಾದಿ ನಂತರ ಸಾಕಷ್ಟು ಒಳ್ಳೆಯ ಲಾಭಗಳು ನಿಮಗೆ ಸಿಗುತ್ತದೆ.ಆದಷ್ಟು ಕಷ್ಟ ಪಟ್ಟು ಕೆಲಸವನ್ನು ಮಾಡುವುದು ತುಂಬಾ ಒಳ್ಳೆಯದು ಹಾಗೂ ಅರೋಗ್ಯದ ಕಡೆ ಹೆಚ್ಚಿನ ಗಮನವನ್ನು ಕೊಡುವುದನ್ನು ಮರೆಯಬೇಡಿ

Related Post

Leave a Comment