ಪವಾಡ ಆಗಲು ಮುಂಜಾನೆ 2 ಶಬ್ದ ಹೇಳಿ ಸಾಕು ಪೂಜೆ ಇಲ್ಲದೆ ಶಿವನನ್ನು ಒಲಿಸಿಕೊಳ್ಳಿ.

ತುಂಬಾ ಜನರ ಮನೆಯಲ್ಲಿ ಪ್ರತಿಯೊಂದು ಕೆಲಸ ನಡೆಯುತ್ತಾ ಬಿದ್ದು ಹೋಗುತ್ತದೆ.ಯಾವ ಕೆಲಸಗಳು ಅವರ ಇಚ್ಛೆಯಂತೆ ಆಗುವುದಿಲ್ಲ. ಮನೆಯ ವಾತಾವರಣವು ನಕಾರಾತ್ಮಕ ಶಕ್ತಿಯಿಂದ ಕೂಡಿರುತ್ತದೆ.ಇಲ್ಲಿ ಪರಮೇಶ್ವರನು ಪೂಜಾ ಪಾಠಗಳಿಂದ ಶುದ್ಧ ಮನಸ್ಸಿನಿಂದ ಕೇವಲ ನೀರನ್ನು ಅರ್ಪಿಸುವುದರಿಂದ ಪ್ರಸನ್ನರಾಗುತ್ತಾರೆ. ಅವರು ಭಕ್ತರಿಗೆ ತಮ್ಮ ಚಮತ್ಕಾರವನ್ನು ತೋರಿಸುತ್ತಾರೆ. ಈ 2 ಶಬ್ದಗಳನ್ನು ಮುಂಜಾನೆ ಎದ್ದ ತಕ್ಷಣ ಹೇಳಬೇಕು. ನಿಮ್ಮ ಮನಸಿಚ್ಛೆ ಏನೇ ಇದ್ದರು ಸಹ ಖಂಡಿತ ಪೂರ್ತಿಯಾಗುತ್ತದೆ. ನಂತರ ಭಗವಂತನ ಶಿವನ ಕೃಪೆ ನಿಮ್ಮ ಮೇಲೆ ಬೀಳುತ್ತದೆ.ಹಾಗಾಗಿ ಕೇವಲ ಎರಡು ಶಬ್ದಗಳನ್ನು ಹೇಳಿದರೆ ಸಾಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮಹಾದೇವರು ಮತ್ತು ತಾಯಿ ಪಾರ್ವತಿ ಯಾವತ್ತಿಗೂ ತಮ್ಮ ಭಕ್ತರ ಮೇಲೆ ತಮ್ಮ ಕೃಪಾದೃಷ್ಟಿಯನ್ನು ನೀಡುತ್ತಿರುತ್ತಾರೆ. ಇವರಿಬ್ಬರಲ್ಲಿ ಯಾರಾದರೂ ಒಬ್ಬರಿಗೆ ನೀವು ಖುಷಿಯಾಗೊ ರೀತಿಯಲ್ಲಿ ನಡೆದುಕೊಂಡರೆ ಜೀವನದಲ್ಲಿ ಬಯಸಿದ ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ. ಪ್ರತಿಯೊಬ್ಬರೂ ಸಹ ಈ 2 ಶಬ್ದಗಳನ್ನು ಹೇಳಬಹುದು. ಇದರಿಂದ ನಿಮ್ಮ ಜೀವನದಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದುತ್ತದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಯಶಸ್ಸು ಕಂಡುಬರುತ್ತದೆ ಮತ್ತು ಮನೆಯಲ್ಲಿ ಇರುವ ಸ್ತ್ರೀಯರು ಈ ಉಪಾಯವನ್ನು ಕಂಡಿತ ಮಾಡಿ.

ಇವುಗಳನ್ನು ಮುಂಜಾನೆ ಎದ್ದ ತಕ್ಷಣ ಹೇಳಬೇಕು. ಒಂದು ವೇಳೆ ಸ್ತ್ರೀಯರು ಈ ಉಪಾಯವನ್ನು ಮಾಡಿದರೆ ಮನೆಯಲ್ಲಿ ಇರುವ ಮಹಿಳೆಯರು ಮುಂಜಾನೆ ಎದ್ದ ತಕ್ಷಣ ಮಾಡಿದರೆ ಉತ್ತಮವಾದ ಸಂತಾನ ಪ್ರಾಪ್ತಿಯಾಗುತ್ತದೆ. ಇದು ನಿಮ್ಮ ಮನೆಗಾಗಿ ತುಂಬಾನೇ ಭಾಗ್ಯಶಾಲಿಯಾಗಿರುತ್ತದೆ.ಇಲ್ಲಿ ನಿಮ್ಮ ವೈವಾಹಿಕ ಜೀವನವು ಸಹ ತುಂಬಾನೇ ಚೆನ್ನಾಗಿ ಆಗುತ್ತದೆ.ನಿಮ್ಮ ಜೀವನವನ್ನು ಉತ್ತಮವಾಗಿಸಲು ಈ ಎರಡು ಶಬ್ದಗಳನ್ನು ಬಳಸಿದರೆ ಸಾಕು. ಕಂಡಿತ ಪರಮೇಶ್ವರ ಕೃಪೆ ಸಿಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮುಂಜಾನೆ ಎದ್ದ ತಕ್ಷಣ ದೇವಾನುದೇವತೆಗಳ ಬಗ್ಗೆ ಜ್ಞಾನ ಮಾಡಬೇಕು. ಮುಂಜಾನೆ ಎದ್ದ ತಕ್ಷಣ ನೀವು ಎರಡು ಅಂಗೈಯನ್ನು ನೋಡಿಕೊಂಡು ಈ ಶಬ್ದಗಳನ್ನು ಹೇಳಬೇಕು.ಓಂ ಜೂಂ ಸಹ!!ಇದು ಲಘು ಮಹಾಮೃತ್ಯುಂಜಯ ಮಂತ್ರವಾಗಿದೆ.ಈ ಮಂತ್ರವನ್ನು ಜಪ ಮಾಡುವುದರಿಂದ ನಿಮ್ಮ ಜಾತಕದಲ್ಲಿ ದೋಷ ಇದ್ದರೆ ನಿವಾರಣೆಯಾಗುತ್ತದೆ. ಇದರ ಜೊತೆಗೆ ನಿಮ್ಮ ಎರಡು ಅಂಗೈಯನ್ನು ಜೋಡಿಸಿ ಈ ಮಂತ್ರವನ್ನು ಜಪಿಸಬೇಕು.ಎರಡು ಮಂತ್ರಗಳಲ್ಲಿ ಯಾವುದಾದರೂ ಮಂತ್ರವನ್ನು ಜಪಿಸಬಹುದು. ಈ ರೀತಿ ನಿಮ್ಮ ಮುಂಜಾನೆಯನ್ನು ಪ್ರಾರಂಭ ಮಾಡಿದಾರೆ ಎಲ್ಲಾ ಕಾರ್ಯದಲ್ಲಿ ಯಶಸ್ಸು ಖಂಡಿತಾ ಸಿಗುತ್ತದೆ.

Leave A Reply

Your email address will not be published.