ಪಿತೃ ಪಕ್ಷದಲ್ಲಿ ಈ ತಪ್ಪುಗಳನ್ನು ಎಂದಿಗು ಮಾಡಬೇಡಿ!

Written by Anand raj

Published on:

ಸೆಪ್ಟೆಂಬರ್ 10ನೇ ತಾರೀಕಿನಿಂದ ಸೆಪ್ಟೆಂಬರ್ 25ನೇ ತಾರೀಕಿನ ವರೆಗೂ ವಿಶೇಷವಾದ ಪಿತೃ ಪಕ್ಷ ಶುರುವಾಗಿದೆ. ಈ ಒಂದು ಪಿತೃ ಪಕ್ಷ ತುಂಬಾ ವಿಶೇಷ ಎಂದು ಹೇಳಲಾಗುತ್ತದೇ. ಈ ಸಮಯದಲ್ಲಿ ಯಾಮರಾಜ ಪಿತೃಗಳನ್ನು ಭೂಮಿಯ ಮೇಲೆ ಫ್ರೀ ಆಗಿ ಬಿಡುತ್ತರೆ. ಹಾಗಾಗಿ ಈ ಸಮಯದಲ್ಲಿ ಮಾಡಿದ ಪಿಂಡವನ್ನು ಅವರು ತಿಂದು ಹೋಗುತ್ತರೇ ಎನ್ನುವ ನಂಬಿಕೆ ಇದೆ.ಈ ಕಾರಣದಿನ ಮನೆಯಲ್ಲಿ ಪಿತೃ ಪಕ್ಷ ಸಮಯದಲ್ಲಿ ಈ ಕೆಲವೊಂದು ತಪ್ಪುಗಳನ್ನು ಮಾಡಬಾರದು.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap 

1,ಪೂರ್ವಜರಿಗೆ ಏನಾದರು ದಾನ ಮಾಡುತ್ತಿದ್ದಾರೆ ವಿಶೇಷವಾಗಿ ಬೆಳ್ಳುಳ್ಳಿ ಮತ್ತು ಈರುಳ್ಳಿ ಅನ್ನು ಬಳಸಬಾರದು. ಏಕೆಂದರೆ ಮೊದಲು ವಿಷ್ಣು ಇದನ್ನು ಸ್ವೀಕಾರ ಮಾಡುತ್ತಾರೆ. ಹಾಗಾಗಿ ಒಂದು ವೇಳೆ ಬಳಸಿದರೆ ನಿಮಗೆ ತೊಂದರೆ ಆಗತ್ತೆ. ಅದಕ್ಕಾಗಿ ಈರುಳ್ಳಿ ಬೆಳ್ಳುಳ್ಳಿ ಅನ್ನು ಬಳಸಬೇಡಿ.

2,ನೀವು ಇಡುವ ಆಹಾರದಲ್ಲಿ ವಿಶೇಷವಾಗಿ ಬಳಸಿರುವ ಅಕ್ಕಿಯನ್ನು ಇಡಬಾರದು.ಇದರಿಂದ ನೀವು ಸಾಕಷ್ಟು ಕಷ್ಟಗಳನ್ನು ಎದುರಿಸಬೇಕಾಗುತ್ತದೆ.3, ಇನ್ನು ನೈವೇದ್ಯಕ್ಕೆ ಇಡುವ ಆಹಾರದಲ್ಲಿ ಕರಿ ಮೆಣಸಿನ ಪುಡಿ ಮತ್ತು ಬ್ಲಾಕ್ ಸಾಲ್ಟ್ ಅನ್ನು ಹಾಕಬಾರದು. ಇದನ್ನು ಬಳಸದೆ ಇರುವ ಆಹಾರವನ್ನು ಇಡಬೇಕಾಗುತ್ತದೆ.4,ಈ ಒಂದು ಸಮಯದಲ್ಲಿ ಯಾವುದೇ ಕಾರಣಕ್ಕೂ ಹಸುವಿನ ಹಾಲನ್ನು ಬಳಸಬಾರದು. ಇನ್ನು ಹಾಲಿನಿಂದ ಮಾಡಿದ ಸಿಹಿ ಪದಾರ್ಥವನ್ನು ಇಡಬಹುದು.

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap 

Related Post

Leave a Comment