ಈ ವರ್ಷದ ಭಯಂಕರ ತುಳಸಿ ಹಬ್ಬ ತಪ್ಪದೇ ಹೀಗೆ ಮಾಡಿ..! 24 ಗಂಟೇಲಿ ಅದೃಷ್ಟ

Written by Anand raj

Published on:

ತುಳಸಿ ವಿವಾಹ, ತುಳಸಿ ನಾಳೆಯ ದಿನ ಆಚರಿಸಲಾಗುತ್ತದೆ.ಕಾರ್ತಿಕ ಮಾಸದಲ್ಲಿ ತುಳಸಿ ಪೂಜೆಗೆ ವಿಶೇಷ ಮಹತ್ವವನ್ನು ನೀಡಲಾಗಿದೆ.ಈ ಕಾರ್ತಿಕ ಮಾಸದಲ್ಲಿ ತುಳಸಿಯನ್ನು ನಾಳೆಯ ದಿನ ವಿಶೇಷವಾಗಿ ಪೂಜೆ ಮಾಡುವುದರಿಂದ ವರ್ಷವಿಡಿ ಪೂಜಿಸುವ ಫಲಕ್ಕಿಂತ ಹೆಚ್ಚು ಫಲ ಸಿಗುತ್ತದೆ.ಹಾಗಾಗಿ ನಾಳೆಯ ದಿನ ತುಳಸಿ ಪೂಜೆಗೆ ಸಾಕಷ್ಟು ಮಹತ್ವವನ್ನು ಕೊಡಲಾಗುತ್ತದೆ. ತುಳಸಿ ಹಬ್ಬದ ದಿನ ತುಳಸಿ ವಿವಾಹದ ದಿನ ಈ ರೀತಿಯಾಗಿ ಪೂಜೆ ಮಾಡಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕಾರ್ತಿಕ ಮಾಸದ ದೇವುತನ ಏಕಾದಶಿ ಎಂದು ತುಳಸಿ ವಿವಾಹದ ನಿಬಂದನೇ ಇದೆ. ಈ ದಿನ ತುಳಸಿ ದೇವಿಯು ವಿಷ್ಣುವಿನ ರೂಪವಾದ ಶಾಲಿಗ್ರಮವನ್ನು ಮದುವೆ ಆದಳು ಎನ್ನುವ ನಂಬಿಕೆ ಇದೆ.ಈ ದಿನ ಯಾರು ತುಳಸಿ ವಿವಾಹವನ್ನು ವ್ಯವಸ್ಥಿತವಾಗಿ ಆಯೋಜಿಸುತ್ತಾರೋ ಅವರಿಗೆ ಕನ್ಯಾದಾನಕ್ಕೆ ಸಮಾನವಾದ ಫಲ ಸಿಗುತ್ತದೆ ಮತ್ತು ಅಂಖಂಡ ಸೌಭಾಗ್ಯ ಸಿಗುತ್ತದೆ ಎನ್ನುವ ನಂಬಿಕೆ ಕೂಡ ಇದೆ.

ತುಳಸಿ ಪೂಜೆ ಮಾಡುವಾಗ ತುಳಸಿ ಮಂತ್ರವನ್ನು ಪಟನೆ ಮಾಡುವುದರಿಂದ ಮತ್ತು ತುಳಸಿ ಮಂಗಳಾಷ್ಟಕ ಪಠಿಸುವುದರಿಂದ ದುರಾದೃಷ್ಟವೋ ದೂರವಾಗುತ್ತದೆ.ಹೀಗೆ ಮಾಡುವುದರಿಂದ ತಾಯಿ ತುಳಸಿಯು ರೋಗಗಳಿಂದ ಮತ್ತು ದೋಷಗಳಿಂದ ಮುಕ್ತಿಯನ್ನು ನೀಡುತ್ತಾಳೆ.ಅಂಖಂಡ ಸೌಭಾಗ್ಯದ ವರವನ್ನು ನೀಡುತ್ತಾಳೆ ಎನ್ನುವ ನಂಬಿಕೆ ಇದೆ.

ನಾಳೆ ಸಂಜೆ 5:30 ಯಿಂದ 7 ಗಂಟೆ ಒಳಗಡೆ ನೀವು ತುಳಸಿ ಪೂಜೆಯನ್ನು ನೆರವೇರಿಸಿದರೆ ಬಹಳಾನೇ ಒಳ್ಳೆಯದಾಗುತ್ತದೆ.ನಾಳೆ ದಿನ ವಿಶೇಷವಾಗಿ ತುಳಸಿ ಪೂಜೆಯನ್ನು ಮಾಡುವಂತಹ ಸಂದರ್ಭದಲ್ಲಿ ಈ ಮಂತ್ರವನ್ನು ಹೇಳಬೇಕಾಗುತ್ತದೆ.ಓಂ ಸುಭದ್ರಾಯೇ ನಮಃ | ಮಂತ್ರವನ್ನು ಪೂಜೆ ಮಾಡುವ ಸಂದರ್ಭದಲ್ಲಿ 7 ಬಾರಿ ಪಠಿಸಬೇಕಾಗುತ್ತದೆ.ಇದರ ಜೊತೆಗೆ
ಮಾತಾ ತುಳಸಿ ಗೋವಿಂದ ಹೃದಯಾನಂದ ಕರಣಿ ನಾರಾಯಣಸ್ಯಾ ಪೂಜಾರ್ತಮ್ ಚಿನೋಮಿತ್ವ ನಮೋಸ್ತುತೇ ||

ನಾಳೆಯ ದಿನ ಮುತ್ತೈದೆಯರು ಈ ಸಮಯದಲ್ಲಿ ವಿಶೇಷವಾಗಿ ಮಂತ್ರವನ್ನು ಹೇಳಿ ಪೂಜೆ ಮಾಡುವುದರಿಂದ ಗಂಡನ ಆರೋಗ್ಯ ಆಯಸ್ಸು ಹೆಚ್ಚಾಗುತ್ತದೆ. ತುಳಸಿಗೆ ಪೂಜೆ ಮಾಡುವ ಸಂದರ್ಭದಲ್ಲಿ ನೆಲ್ಲಿಕಾಯಿ ಗಿಡದಲ್ಲಿ ವಿಷ್ಣು ನೆಲೆಸಿರುತ್ತನೇ ಎನ್ನುವ ನಂಬಿಕೆ ಇದೆ. ಆದ್ದರಿಂದ ಉತ್ವನ ದ್ವಾದಶಿ ದಿನ ನೆಲ್ಲಿಕಾಯಿ ಗಿಡ ಮತ್ತು ತುಳಸಿ ಗಿಡವನ್ನು ಪೂಜೆ ಮಾಡುವ ಸಂದರ್ಭದಲ್ಲಿ ವಿಶೇಷವಾಗಿ ನಿಂಬೆಹಣ್ಣಿನ ದೀಪಾರಾಧನೆಯನ್ನು ಅಥವಾ ನೆಲ್ಲಿಕಾಯಿ ದೀಪಾರಾಧನೆ ಮಾಡುವುದರಿಂದ ಗಂಡನ ಆಯಸ್ಸು ಆರೋಗ್ಯ ಹೆಚ್ಚಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment