ದಾರಿಯಲ್ಲಿ ಹಣ ಸಿಕ್ಕರೆ ಜೇಬಿಗೆ ಹಾಕಿಕೊಳ್ಳುವ ಮುನ್ನ ಇದನ್ನ ತಿಳಿದುಕೊಳ್ಳಿ

Written by Anand raj

Published on:

ದಾರಿಯಲ್ಲಿ ಹೋಗುತ್ತಿದ್ದಾಗ ನಿಮಗೂ ಹಣಸಿಕ್ಕಿರಬಹುದು. ಅದು ನಾಣ್ಯ ಆದರೂ ಸರಿ, ನೋಟ್ ಆದರೂ ಸರಿ. ಆದರೆ ಹೀಗೆ ಹಣ ಸಿಕ್ಕಾಗ ಅದನ್ನ ಏನು ಮಾಡ್ಬೇಕು ಎನ್ನುವ ಬಗ್ಗೆ ಗೊಂದಲ ನಿಮಗೂ ಇರಬಹುದು. ಕೆಲವರು ಸಿಕ್ಕ ಹಣವನ್ನ ಹಾಗೆ ಎತ್ತಿಕೊಂಡು ತಮ್ಮ ಜೇಬಿನಲ್ಲಿಟ್ಟುಕೊಂಡರೆ, ಮತ್ತೆ ಕೆಲವರು ಅದನ್ನು ನಿರ್ಗತಿಕರಿಗೆ ದಾನ ಮಾಡುತ್ತಾರೆ. ಇನ್ನು ಕೆಲವರು ದೇವಸ್ಥಾನದ ಹುಂಡಿಗೆ ಹಾಕಿಬಿಡುತ್ತಾರೆ. ಆದರೆ ದಾರಿಯಲ್ಲಿ ಹಣ ಸಿಗುವುದು ಶುಭಾನ ಅಶುಭಾನಾ ಅನ್ನೋದನ್ನ ತಿಳಿಯಿರಿಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.

ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

ದಾರಿಯಲ್ಲಿ ಹಣ ಸಿಕ್ಕಿದರೆ ಅದು ಅದೃಷ್ಟದ ಸಂಕೇತ :ದಾರಿಯಲ್ಲಿ ನಾಣ್ಯ ಸಿಕ್ಕಿದರೆ ಅದು ಆಧ್ಯಾತ್ಮಿಕತೆಗೆ ಸಂಬಂಧಪಟ್ಟ ವಿಚಾರವಾಗಿದೆ.  ವಾಸ್ತು ಶಾಸ್ತ್ರದ ಪ್ರಕಾರ, ನಿಮಗೆ ರಸ್ತೆಯಲ್ಲಿ ಹಣ ಸಿಕ್ಕಿತು ಎಂದರೆ ಅದರ ಅರ್ಥ ನಿಮ್ಮ ಪೂರ್ವಜರ ಆಶೀರ್ವಾದ ನಿಮ್ಮೊಂದಿಗೆ ಇದೆ ಎಂದು. ಹೀಗಾಗಿ ನೀವು ಪೂರ್ಣ ಶ್ರಮದಿಂದ ಯಾವುದೇ ಕೆಲಸ ಮಾಡಿದರೂ, ಅದರಲ್ಲಿ ಯಶಸ್ಸು ಪಡೆಯುತ್ತೀರಿ ಮತ್ತು ಪ್ರಗತಿ ಸಿಗುತ್ತದೆ.ನಮ್ಮಲ್ಲಿ ಸಂಪತ್ತನ್ನು ಲಕ್ಷ್ಮಿ ದೇವಿಗೆ ಹೋಲಿಸಲಾಗುತ್ತದೆ.  ಹಾಗಾಗಿ ದಾರಿಯಲ್ಲಿ ಹಣ ಸಿಕ್ಕಿದರೆ ಲಕ್ಷ್ಮಿಯ ಸಂಪೂರ್ಣ ಕೃಪೆ ಸಿಕ್ಕಿದಂತೆ. 

ದಾರಿಯಲ್ಲಿ ಸಿಕ್ಕಿದ ಹಣವನ್ನು ನಿಮ್ಮಲ್ಲಿಯೇ ಇಟ್ಟು ಕೊಳ್ಳಿ,  ಖರ್ಚು ಮಾಡಬೇಡಿ :ಎಷ್ಟೋ ಬಾರಿ  ರಸ್ತೆಯ ಮೇಲೆ ಹಣ ಸಿಕ್ಕಿತು ಎಂದರೆ ನಮ್ಮ ಜೀವನದ ಹೊಸ ಆರಂಭದ (New start) ಸಂಕೇತವಾಗಿರಬಹುದು. ಹೊಸ ಯೋಜನೆ, ಹೊಸ ವ್ಯವಹಾರ ಅಥವಾ ಹೊಸ ಉದ್ಯೋಗವನ್ನು (Job) ಹುಡುಕುತ್ತಿದ್ದರೆ, ನಿಮ್ಮ ಕೆಲಸ ಕೈ ಗೂಡುವ ಸಂಕೇತವನ್ನು ಈ ಹಣ ನೀಡಬಹುದು. ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.

ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

– ದಾರಿಯಲ್ಲಿ ನಿಮಗೆ ಹಣ ಸಿಕ್ಕಿದರೆ, ಅದು ನಿಮ್ಮ ಕೆಲಸದಲ್ಲಿ ಯಶಸ್ಸು ಸಿಗುವ ಸಂಕೇತವಾಗಿದೆ.- ನೀವು ಕೆಲಸದಿಂದ ಮನೆಗೆ ಹಿಂದಿರುಗುವಾಗ ದಾರಿಯಲ್ಲಿ ಹಣ ಸಿಕ್ಕಿದರೆ ಹಣಕಾಸಿನ ಪ್ರಯೋಜನ ಸಿಗಲಿದೆ ಎಂದರ್ಥ.- ರಸ್ತೆಯಲ್ಲಿ ಸಿಕ್ಕಿದ ಹಣವನ್ನು ದೇವಸ್ಥಾನದ ಹುಂಡಿಗೆ ಹಾಕುವುದು ಅಥವಾ ದಾನ ಮಾಡುವುದು ಮಾಡುವ ಬದಲು ಅದನ್ನು ನಿಮ್ಮ ಪರ್ಸ್‌ನಲ್ಲಿ ಇಟ್ಟುಕೊಳ್ಳಿ . ಈ ರೀತಿ ಸಿಕ್ಕ ಹಣವನ್ನು ನಿಮ್ಮಲ್ಲೇ  ಇರಿಸಿಕೊಳ್ಳಬೇಕು ಅದನ್ನು ಖರ್ಚು ಮಾಡಬಾರದು.   

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

Related Post

Leave a Comment