ನಿದ್ರೆಯನ್ನು ಹೀಗೆ ಮಾಡಿದರೆ ಮಾತ್ರ ಒಳ್ಳೆಯದು. ನಿದ್ರೆ ಮಾಡುವಾಗ ಈ 2 ತಪ್ಪು ಮಾಡ ಬೇಡಿ…

Written by Anand raj

Published on:

ನಿದ್ರೆಯನ್ನು ಮಾಡಬೇಕಾದರೆ ಈ ಎರಡು ನಿಯಮಗಳನ್ನು ಪಾಲಿಸಿದರೆ ನಿಮಗೆ ಇರುವ ಸಕಲ ದಾರಿದ್ರ ದೋಷಗಳು ತೋಲಾಗಿ ಅದೃಷ್ಟ ಅನ್ನೋದು ಪ್ರಾಪ್ತಿಯಾಗುತ್ತದೆ. ನೀವು ಮಾಡತಕ್ಕಂತಹ ಪ್ರತಿಯೊಂದು ಈ ಸಣ್ಣ ಪುಟ್ಟ ಕೆಲಸ ಕಾರ್ಯದಲ್ಲೂ ವಿಶೇಷವಾಗಿ ಅಖಂಡ ಯಶಸ್ಸು ಫಲಪ್ರಾಪ್ತಿಯಾಗುತ್ತದೆ. ಕುಬೇರ ದೇವ ಹಾಗೂ ಲಕ್ಷ್ಮೀ ದೇವಿಯ ಅನುಗ್ರಹದಿಂದ ಜೀವನದಲ್ಲಿ ವಿಶೇಷವಾದ ಏಳಿಗೆಯನ್ನು ಕಾಣಬಹುದು. ನಿದ್ರೆಯನ್ನು ಮಾಡುವಾಗ ಈ ಕೆಲವು ತಪ್ಪುಗಳನ್ನು ಮಾಡಬಾರದು ಮತ್ತು ನಿದ್ದೆ ಮಾಡುವಾಗ ಈ ಕೆಲವು ಬದಲಾವಣೆ ಮಾಡಿಕೊಂಡರೆ ಅತ್ಯದ್ಭುತವಾಗಿ ಜೀವನ ಬದಲು ಆಗುತ್ತದೇ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1,ಯಾವುದೇ ಕಾರಣಕ್ಕೂ ನಿದ್ರೆಯನ್ನು ಮಾಡಬೇಕಾದರೆ ಒದ್ದೆ ಕಾಲುಗಳನ್ನು ಇಟ್ಕೊಂಡು ನಿದ್ರೆಯನ್ನು ಮಾಡಬಾರದು. ಒದ್ದೆ ಕಾಲನ್ನು ವರೆಸಿಕೊಂಡು ನಂತರ ಮಲಗಬೇಕು.2, ಯಾವುದೇ ಕಾರಣಕ್ಕೂ ಕತ್ತಲು ಇರುವ ಕೋಣೆಯಲ್ಲಿ ಮಲಗಬಾರದು. ಸ್ವಲ್ಪ ಆದರೂ ಬೆಳಕು ಇರಬೇಕು.ಈ ರೀತಿ ಮಲಗಿದರೆ ಪಾಸಿಟಿವ್ ಎನರ್ಜಿ ಸೃಷ್ಟಿ ಆಗುತ್ತದೆ.3, ಯಾರಾದರೂ ನಿದ್ದೆ ಮಾಡುವಾಗ ಸಡನ್ ಆಗಿ ಎಚ್ಚರಗೊಳಿಸಬೇಡಿ.ಇನ್ನು ಸೂರ್ಯೋದಯ ಸಮಯದಲ್ಲಿ ನಿದ್ದೆ ಮಾಡುವುದು ಮತ್ತು ಮಾಡುತ್ತಿದರೆ ಇವತ್ತೇ ನಿಲ್ಲಿಸಿ.ಈ ರೀತಿ ಮಾಡಿದರೆ ಆರ್ಥಿಕ ಸಂಕಷ್ಟ ಮತ್ತು ಅನಾರೋಗ್ಯ ಬಾದೆ ಉಂಟಾಗುತ್ತದೆ.

4, ನಿದ್ದೆ ಮಾಡುವಾಗ ತಲೆಯನ್ನು ಉತ್ತರ ದಿಕ್ಕಿಗೆ ಯಾವುದೇ ಕಾರಣಕ್ಕೂ ತಲೆ ಹಾಕಿ ಮಲಗಬಾರದು. ಒಂದು ವೇಳೆ ಈ ರೀತಿ ಮಲಗಿದರೆ ನಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ.ಇದರಿಂದ ನಿಮ್ಮ ಆಯುಷ್ಯಕ್ಕೂ ತೊಂದರೆ ಹೆಚ್ಚಾಗುತ್ತದೆ. ಯಾವುದೇ ಕಾರಣಕ್ಕೂ ಉತ್ತರಕ್ಕೆ ತಲೆಯನ್ನು ಹಾಕಿ ನಿದ್ದೆಯನ್ನು ಮಾಡಬಾರದು.ವಿಶೇಷವಾಗಿ ಕುಬೇರ ದೇವರ ಅನುಗ್ರಹ ಮತ್ತು ಲಕ್ಷ್ಮೀದೇವಿ ಅನುಗ್ರಹ ಪಡೆಯಲು ದಕ್ಷಿಣ ದಿಕ್ಕಿಗೆ ತಲೆಯನ್ನು ಹಾಕಿ ಮಲಗಬೇಕು.ಬೆಳಗ್ಗೆ ಎದ್ದಾಗ ಉತ್ತರ ದಿಕ್ಕು ನೋಡಿದರೆ ಅದು ಕುಬೇರ ದೇವರ ದಿಕ್ಕು. ಇದರಿಂದ ನಿಮಗೆ ಅಭಿವೃದ್ಧಿ ಹೆಚ್ಚಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

5, ಇನ್ನು ಮಕ್ಕಳು ಪೂರ್ವಕ್ಕೆ ತಲೆಯನ್ನು ಹಾಕಿ ಮಲಗಬೇಕು.ಈ ರೀತಿ ಮಲಗಿದರೆ ನೆನಪಿನ ಶಕ್ತಿ ವೃದ್ಧಿ ಆಗುತ್ತದೇ.ಇನ್ನು ಪಶ್ಚಿಮ ದಿಕ್ಕಿಗೆ ತಲೆಯನ್ನು ಹಾಕಿ ಮಲಗಿದರೆ ಕೆಟ್ಟ ಆಲೋಚನೆಗಳು ಹೆಚ್ಚಾಗುತ್ತದೆ. ಹಾಗಾಗಿ ನೀವು ಮಲಗುವಾಗ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಬೇಕು ಮತ್ತು ಬೆಳೆಗ್ಗೆ ಏಳುವಾಗ ಉತ್ತರ ದಿಕ್ಕನ್ನು ನೋಡಬೇಕು.ಈ ಎರಡು ನಿಯಮ ಪಾಲಿಸುತ್ತ ನಿದ್ರೆ ಮಾಡಿದರೆ ನಿಮಗೆ ಇರುವ ಸಕಲ ದಾರಿದ್ರ ದೋಷಗಳು ದೂರ ಆಗುತ್ತ

Related Post

Leave a Comment