ನಿಮ್ಮ ರಾಶಿ ಇದಿಯಾ ಬೇಗ ನೋಡಿ! ಮುಂದಿನ ತಿಂಗಳು ಎಚ್ಚರ ಎಚ್ಚರ ಈ 2 ರಾಶಿಯವರು

Written by Anand raj

Published on:

ಆಷಾಢ ಮತ್ತು ಶ್ರಾವಣ ಮಾಸ ಆರಂಭವಾಗಿರುವ ಮಾಸದ ತಿಂಗಳು. ಆಗಸ್ಟ್ ತಿಂಗಳ ಮಾಸ ಮುಕ್ತಾಯ ಆಗಲು ಕೆಲವು ದಿನಗಳು ಮಾತ್ರ ಬಾಕಿ ಇದೆ. ಈ ತಿಂಗಳು ಮುಗಿದ ಬಳಿಕ ಸೆಪ್ಟೆಂಬರ್ ತಿಂಗಳು ಬರುತ್ತಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಕೆಲವು ರಾಶಿಯವರು ಸೆಪ್ಟೆಂಬರ್ ತಿಂಗಳಿನಲ್ಲಿ ಕೆಲ ಸಂಕಷ್ಟಗಳಿಗೆ ತುತ್ತಾಗುತ್ತಾರೆ.ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.ನಿರ್ದಿಷ್ಟವಾಗಿ ಎರಡು ರಾಶಿಯ ಜನರ ಮೇಲೆ ಈಗಾಗಲೇ ಶನಿಯ ಪ್ರಭಾವವಿದ್ದು ಸಾಡೆಸತಿ ಎದುರಿಸುತ್ತಿದ್ದಾರೆ. ಈ ತಿಂಗಳು ಇನ್ನೂ ಕೂಡ ಕಷ್ಟವಾಗಲಿದೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ತಿಳಿಸಿದ್ದಾರೆ. ಸೆಪ್ಟೆಂಬರ್ ತಿಂಗಳಿನಲ್ಲಿ ಸಮಸ್ಯೆಗಳನ್ನು ಕಾಣಲಿರುವಂತಹ ಸಂಕಷ್ಟಗಳನ್ನು ಎದುರಿಸುವಂತಹ ಆ ರಾಶಿಯ ಬಗ್ಗೆ ಹೇಳುವುದಾದರೆ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮಕರ ರಾಶಿ : ಮಕರ ರಾಶಿಯ ವ್ಯಕ್ತಿಗಳು ಹಣಕಾಸಿನ ವಿಚಾರದಲ್ಲಿ ಹೆಚ್ಚು ಲೆಕ್ಕಚಾರದಿಂದ ಇರಬೇಕಾಗುತ್ತದೆ.ಹಣ ಹೂಡಿಕೆ ಮಾಡುವುದು ತುಂಬಾನೇ ಕಷ್ಟವಾಗಬಹುದು. ಉಳಿತಾಯ ಮಂತ್ರ ಜಪಿಸುವುದು ಕ್ಷೇಮಕರ. ಒಂದು ವೇಳೆ ಹಣ ಖರ್ಚು ಮಾಡಲೇಬೇಕು ಎಂದರೆ ಬಹಳಷ್ಟು ಯೋಚಿಸಿ ನೀವು ಹಣವನ್ನು ಖರ್ಚು ಮಾಡಿದರೆ ಒಳ್ಳೆಯದು. ಹಣಕಾಸಿನಲ್ಲಿ ಸ್ವಲ್ಪ ಜಾಗ್ರತೆಯಿಂದ ಇರಬೇಕು. ಆರೋಗ್ಯ ವಿಚಾರದಲ್ಲಿ ಕೂಡ ಜಾಗ್ರತೆಯಿಂದ ಇರಬೇಕು.ದೂರ ಪ್ರಯಾಣ ಮಾಡುವಾಗ ಎಚ್ಚರವಿರಲಿ ಮತ್ತು ದೂರ ಪ್ರಯಾಣ ಮಾಡದೇ ಇರುವುದು ಒಳ್ಳೆಯದು. ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ಯೋಚನೆ ಮಾಡಿ ತೆಗೆದುಕೊಳ್ಳಿ.

ಕುಂಭ ರಾಶಿ : ಈ ರಾಶಿಯ ವ್ಯಕ್ತಿಗಳು ಯಾವುದೇ ವಿವಾದಕ್ಕೆ ತುತ್ತಾಗಬಹುದು.ಇಲ್ಲವಾದರೆ ಅಪಾಯಕ್ಕೆ ಸಿಲುಕುವುದು ಖಚಿತ.ಈ ತಿಂಗಳಿನಲ್ಲಿ ಯಾವುದೇ ದುಸಾಹಸಕ್ಕೆ ಕೈ ಹಾಕಬೇಡಿ. ಕೋರ್ಟ್ ಕಚೇರಿ ಅಂತ ಅಲೆದಾಡುವ ಸಂದರ್ಭ ಬರುತ್ತದೆ.ಹಣ ಕೊಟ್ಟು ಪಡೆಯುವುದರಲ್ಲಿ ಸ್ವಲ್ಪ ಜಾಗ್ರತೆಯಿಂದ ಇರಿ. ಸಾಲ ಮಾಡಿ ನೀವು ಸಮಸ್ಸೆಯನ್ನು ಬಗೆ ಹರಿಸಿಕೊಳ್ಳುತ್ತೇವೆ ಅಂತ ಹೋದರೆ ದಾರಿದ್ರ ನಿಮ್ಮನ್ನು ಕಾಡುತ್ತೆ. ಆದ್ದರಿಂದ ಯಾವುದೇ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಈ ಎರಡು ರಾಶಿಯವರು ಬರುವ ಮೊದಲ ಶನಿವಾರದಲ್ಲಿ ಕಪ್ಪು ಎಳ್ಳನ್ನು ಅಥವಾ ಕಪ್ಪು ಹೆಸರು ಕಾಳನ್ನು ದಾನ ಮಾಡಬೇಕು. ಜೊತೆಗೆ ಸರಸ್ವತಿಯನ್ನು ಆರಾಧನೆ ಮಾಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment